• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
May 9, 2026 - 12:58 pm
in ಕರ್ನಾಟಕ, ಬೆಳಗಾವಿ
0 0
0
1235

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ಪತ್ನಿ ತನ್ನ ಪ್ರೀಯಕರನೊಂದಿಗೆ ಸೇರಿ ಗಂಡನ ಮನೆಗೆ ಕನ್ನ ಹಾಕಿ 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರೇಮಿಗಳಿಬ್ಬರನ್ನು ಬಂಧಿಸಿ ತನಿಖೆಯನ್ನು ಕೈಗೊಂಡಿದ್ದಾರೆ. ಹೊಸಕೋಟಿ ಗ್ರಾಮದ ದಿಲಶಾನ್ ನದಾಫ್ ಅವರು ಕಟಕೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ತಮ್ಮ ಪತ್ನಿ ಹಸೀನಾ ನದಾಫ್ ಮತ್ತು ಅವಳ ಪ್ರಿಯಕರ ಹಣಮಂತ ಮಾರಾಪೂರ ಜೊತೆಗೂಡಿ ಮನೆಯಲ್ಲಿ ಇಟ್ಟಿದ್ದ 154.6ಗ್ರಾಂ ಚಿನ್ನಾಭರಣ ಮತ್ತು 15ಗ್ರಾಂ ಬೆಳ್ಳಿ ಆಭರಣ ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

RelatedPosts

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ADVERTISEMENT
ADVERTISEMENT

ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದ ಮಾಹಿತಿ ಪ್ರಕಾರ, ಹಸೀನಾ ನದಾಫ್ ಮೂಲತಃ ಮೂಡಲಗಿ ತಾಲೂಕಿನವಳಾಗಿದ್ದು ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಅವರನ್ನು ಮದುವೆಯಾಗಿದ್ದಳು. ಆದರೆ ಮದುವೆಯ ನಂತರವೂ ಅವಳು ಹಣಮಂತ ಮಾರಾಪೂರ ಜೊತೆಗಿನ ಸಂಪರ್ಕವನ್ನು ಮುಂದುವರಿಸಿದ್ದಳು.

ಇಬ್ಬರೂ ಸೇರಿ ಶರೀಫ್ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ಕಸಿದುಕೊಂಡು ಓಡಿ ಹೋಗಿದ್ದರು.ರಾಮದುರ್ಗ ಪೊಲೀಸ್ ಇನ್‌ಸ್ಪೆಕ್ಟರ್ ವಿನಾಯಕ ಬಡಿಗೇರ (ಸಿಪಿಐ) ಮತ್ತು ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ತಂಡವು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದೆ.

ಬಂಧಿತರನ್ನು ರಾಮದುರ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ರಾಮದುರ್ಗ ಪೊಲೀಸರ ತ್ವರಿತ ಕಾರ್ಯಾಚರಣೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮದುವೆಯ ನಂತರವೂ ಪತ್ನಿ ಪ್ರಿಯಕರನೊಂದಿಗೆ ಸಂಬಂಧವಿಟ್ಟುಕೊಂಡು ಕಳ್ಳತನ ಮಾಡಿದ ಘಟನೆಯು ಸ್ಥಳೀಯರಲ್ಲಿ ಅಚ್ಚರಿ ಮತ್ತು ಕೋಪವನ್ನು ಹುಟ್ಟಿಸಿದೆ.

ಈ ಅಕ್ರಮ ಸಂಬಂಧ ಎನ್ನುವುದು ಗಂಡ ಹೆಂಡತಿ ನಡುವಿನ ಬಾಂಧವ್ಯವನ್ನು ಹಾಳು ಮಾಡುವುದಲ್ಲದೆ ಇಬ್ಬರ ನಡುವಿನ ಸಂಬಂಧದ ಮೌಲ್ಯವನ್ನು ಸಹ ಹಾಳು ಗೆಡುವುತ್ತಿದೆ. ಅದಲ್ಲದೆ ಈ ಅಕ್ರಮ ಸಂಬಂಧಗಳು ಇನ್ನ ಸ್ವಂತ ಗಂಡನ ಮನೆಯಲ್ಲೇ ಕಳ್ಳತನ ಮಾಡಲು ಪ್ರಚೋದಿಸುತ್ತದೆ ಎಂಬುದು ಆಘಾತಕಾರಿ ಮಾಹಿತಿಯಾಗಿದೆ.

 

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (58)
    ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ
    June 26, 2026 | 0
  • Web Photo Editor (55)
    ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ
    June 26, 2026 | 0
  • Web Photo Editor (52)
    ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ
    June 26, 2026 | 0
  • Web Photo Editor (46)
    ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ
    June 26, 2026 | 0
  • Web Photo Editor (43)
    ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version