• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಂಡ ಬದುಕಿರುವಾಗಲೇ RIP ಸ್ಟೇಟಸ್ ಹಾಕಿದ ಪತ್ನಿ..ಕೇಳಲು ಹೋದ ಪತಿಗೆ ಬಿತ್ತು ಗೂಸಾ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 4:48 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 05 15T164715.637

ಚಿಕ್ಕಬಳ್ಳಾಪುರ (ಮೇ.15): ಗಂಡ-ಹೆಂಡತಿ “ಜಗಳ ಉಂಡು ಮಲಗೋ ತನಕ” ಎಂಬ ಮಾತಿದೆ. ಆದರೆ ಕೆಲವೊಮ್ಮೆ ಸಣ್ಣ ಗಲಾಟೆಯೇ ದೊಡ್ಡ ದುರಂತಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಬದುಕಿದ್ದ ಗಂಡನಿಗೆ ಪತ್ನಿ RIP ಸ್ಟೇಟಸ್ ಹಾಕಿದ್ದು, ಕೇಳಲು ಹೋದ ಗಂಡನ ಮೇಲೆಯೇ ಆಕೆಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ದಾಂಪತ್ಯ ಕಲಹ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದೊಡ್ಡತೇಕಹಳ್ಳಿಯ ಕುಮಾರ್ ಹಾಗೂ ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿಯ ಅನುಜಾ ದಂಪತಿಯ ಜಗಳ ಈಗ ಬೀದಿಗೆ ಬಂದಿದೆ. ಮದುವೆಯಾದ ಬಳಿಕ ಪತ್ನಿಯ ಆಸೆಯಂತೆ ದೇವನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರೂ ವಾಸವಿದ್ದರು ಎನ್ನಲಾಗಿದೆ. ಆದರೆ ಕೆಲ ದಿನಗಳಿಂದ ದಂಪತಿ ನಡುವೆ ಕುಟುಂಬ ಕಲಹ ಹೆಚ್ಚಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

RelatedPosts

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಸಾನ್ವಿ ಸುದೀಪ್ ಗಣೇಶನ ಟ್ಯಾಟೂ ವಿವಾದ..ಭಕ್ತಿಯೋ..? ಫ್ಯಾಷನ್ನೋ..?

ದಳಪತಿ ವಿಜಯ್‌ಗೆ ಸವಾಲ್‌.! ರಾಜಕೀಯ ಅಖಾಡಕ್ಕೆ ನಟ ಅಜಿತ್ ಎಂಟ್ರಿ?

ಪೈಲ್ವಾನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್

ADVERTISEMENT
ADVERTISEMENT

ಗಲಾಟೆ ಹಿನ್ನೆಲೆ ಪತ್ನಿ ಅನುಜಾ ತವರು ಮನೆಗೆ ತೆರಳಿದ್ದಳು ಎನ್ನಲಾಗಿದೆ. ಇದಾದ ಬಳಿಕ ಇಬ್ಬರ ಮಧ್ಯೆ ಫೋನ್ ಮೂಲಕವೇ ಆಗಾಗ ಜಗಳ ನಡೆಯುತ್ತಿತ್ತೆಂದು ಹೇಳಲಾಗುತ್ತಿದೆ. ಇದೇ ವೇಳೆ ನಡೆದ ಮಾತಿನ ಚಕಮಕಿಯ ಬಳಿಕ ಸಿಟ್ಟಿಗೆದ್ದ ಅನುಜಾ, ಗಂಡ ಕುಮಾರ್‌ನ ಫೋಟೋವನ್ನು ತನ್ನ ಸೋಶಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ “RIP” ಎಂದು ಬರೆದುಕೊಂಡಿದ್ದಾಳೆ ಎನ್ನಲಾಗಿದೆ.

ಈ ಸ್ಟೇಟಸ್ ನೋಡಿದ ಕುಮಾರ್ ಬೆಚ್ಚಿಬಿದ್ದಿದ್ದಾನೆ. ಬದುಕಿದ್ದಾಗಲೇ ತನ್ನನ್ನು ಸತ್ತವನಂತೆ ತೋರಿಸಿರುವುದರಿಂದ ಬೇಸರಗೊಂಡ ಆತ, ಪತ್ನಿಯನ್ನು ಕರೆದುಕೊಂಡು ಬರಲು ಗೌರಿಬಿದನೂರು ತಾಲೂಕಿನ ಸಾಗಾನಹಳ್ಳಿಯಲ್ಲಿರುವ ಅತ್ತೆ ಮನೆಗೆ ತೆರಳಿದ್ದಾನೆ.

ಕುಮಾರ್ ಮನೆಗೆ ಬಂದ ತಕ್ಷಣ ಪತ್ನಿಯ ಕುಟುಂಬಸ್ಥರು ಆತನೊಂದಿಗೆ ಜಗಳ ಆರಂಭಿಸಿದ್ದಾರೆ ಎನ್ನಲಾಗಿದೆ. ಮಾತಿನ ಚಕಮಕಿ ತೀವ್ರಗೊಂಡಿದ್ದು, ಬಳಿಕ ಕುಮಾರ್ ಹಾಗೂ ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೆಲವರು ಸೇರಿಕೊಂಡು ಕಾರದ ಪುಡಿ ಎರಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಕುಮಾರ್ ಬಂದಿದ್ದ ಕಾರನ್ನೂ ಜಖಂಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಕುಮಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಕುಮಾರ್ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ.

ಇನ್ನೊಂದೆಡೆ ಘಟನೆ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಕುಟುಂಬಗಳವರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 15T185127.216

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

by ಶಾಲಿನಿ ಕೆ. ಡಿ
May 15, 2026 - 6:52 pm
0

Untitled design 2026 05 15T183115.351

ಸಾನ್ವಿ ಸುದೀಪ್ ಗಣೇಶನ ಟ್ಯಾಟೂ ವಿವಾದ..ಭಕ್ತಿಯೋ..? ಫ್ಯಾಷನ್ನೋ..?

by ಶಾಲಿನಿ ಕೆ. ಡಿ
May 15, 2026 - 6:31 pm
0

Untitled design 2026 05 15T181013.034

ದಳಪತಿ ವಿಜಯ್‌ಗೆ ಸವಾಲ್‌.! ರಾಜಕೀಯ ಅಖಾಡಕ್ಕೆ ನಟ ಅಜಿತ್ ಎಂಟ್ರಿ?

by Hemanth Kumar S
May 15, 2026 - 6:14 pm
0

Untitled design 2026 05 15T174335.123

ಪೈಲ್ವಾನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್

by ಶಾಲಿನಿ ಕೆ. ಡಿ
May 15, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 15T185127.216
    ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 15, 2026 | 0
  • Untitled design 2026 05 15T183115.351
    ಸಾನ್ವಿ ಸುದೀಪ್ ಗಣೇಶನ ಟ್ಯಾಟೂ ವಿವಾದ..ಭಕ್ತಿಯೋ..? ಫ್ಯಾಷನ್ನೋ..?
    May 15, 2026 | 0
  • Untitled design 2026 05 15T181013.034
    ದಳಪತಿ ವಿಜಯ್‌ಗೆ ಸವಾಲ್‌.! ರಾಜಕೀಯ ಅಖಾಡಕ್ಕೆ ನಟ ಅಜಿತ್ ಎಂಟ್ರಿ?
    May 15, 2026 | 0
  • Untitled design 2026 05 15T174335.123
    ಪೈಲ್ವಾನನ್ನು ಎತ್ತಿ ಹಾಕಿದ ಶಿವಣ್ಣ..ಪೆದ್ದಿ ಮೇಕಿಂಗ್ ಝಲಕ್
    May 15, 2026 | 0
  • Untitled design 2026 05 15T171815.129
    ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ಒಂದೇ ಕುಟುಂಬದ 7 ಜನರ ದಾರುಣ ಸಾ*ವು
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version