• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತೀಯ ಶಕ್ತಿಗಳ ವಿರುದ್ಧ ಹೋರಾಡಲು ಸಚಿವೆ ಲಕ್ಷ್ಮೀ ಹೆಬ್ಭಾಳಕರ್‌ ಕರೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 17, 2025 - 4:08 pm
in Flash News, ಕರ್ನಾಟಕ
0 0
0
Befunky collage 2025 03 17t160100.903

ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಆಳುತ್ತಿರುವ ಬಿಜೆಪಿ ಸರ್ಕಾರ ಯುವ ಜನರ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದರು.

RelatedPosts

ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌‌ಆರ್‌‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ಇರಾನ್ ಮೇಲೆ ಮತ್ತೆ ದಾಳಿಗೆ ಪ್ಲಾನ್ ಮಾಡ್ತಿದ್ಯಾ ಅಮೆರಿಕ..?

ADVERTISEMENT
ADVERTISEMENT

 ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚುತ್ತಿದೆ. ಬೆಲೆ ಏರಿಕೆ ಕಾರಣದಿಂದ ಬಡವರು, ಮಧ್ಯಮ ವರ್ಗದವರು ಹೈರಾಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನರಲ್ಲಿ ದ್ವೇಷ, ಅಸೂಯೆಯನ್ನು ಅಳಿಸಿ ಪ್ರೀತಿಯ ಭಾರತವನ್ನು ಪುನರ್ ನಿರ್ಮಾಣ ಮಾಡಬೇಕಿದೆ. ಇದಕ್ಕೆ ಯುವ ಜನರು ಕೈಜೋಡಿಸಬೇಕು ಎಂದು ಸಚಿವರು ಹೇಳಿದರು.

ಇಂದು ಯುವಕರ ಮುಂದೆ ಬಹಳಷ್ಟು ಸವಾಲುಗಳಿವೆ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ. ಕೇಂದ್ರದಲ್ಲಿ ಇರುವ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುತ್ತೇವೆಂದು ಹೇಳಿ, ನಂತರ ನೀವು ಬೊಂಡ, ಬಜ್ಜಿಯನ್ನು ಮಾರಿ ಎಂದು ಯುವಜನರನ್ನು ವಂಚಿಸಿದರೆಂದು ಸಚಿವರು ಹರಿಹಾಯ್ದರು.

ಯುವಜನರಿಗೆ ಕಾಂಗ್ರೆಸ್‌ ಸರ್ಕಾರದಿಂದ ನಿರಾಸೆಯಾಗದು
ರಾಜ್ಯದಲ್ಲಿ ಆಡಳಿತದಲ್ಲಿ ಇರುವಂತಹ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯುವಕರಿಗೆ, ಪದವೀಧರರಿಗೆ ನಿರಾಸೆಯನ್ನು ಮಾಡಬಾರದೆಂದು ʼಯುವ ನಿಧಿʼ ಎಂಬ ಉತ್ತಮ ಯೋಜನೆಯನ್ನು ರೂಪಿಸಿದೆ. ರಾಜ್ಯದ ಜನತೆಗೆ ಕೊಟ್ಟಂತಹ ಭರವಸೆಗಳನ್ನು ಈಡೇರಿಸಿಕೊಂಡು ಮುನ್ನಡೆಯುತ್ತಿದೆ ಎಂದು ಹೇಳಿದರು.

ದೇಶದ ಯುವಕರೆಂದರೆ ಭರವಸೆ. ಯುವಕರೆಂದರೆ ದೇಶದ ಶಕ್ತಿ. ಯುವಕರನ್ನು ಮೇಲೆತ್ತುವ ನಿಟ್ಟಿನಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಯುವ ಕಾಂಗ್ರೆಸ್‌ ಸೇರಿದಂತೆ ಪಕ್ಷದ ಎಲ್ಲ ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರ ನಡೆಸುತ್ತಿದೆ ಎಂದು ತಿಳಿಸಿದರು.

ದೇಶ ಸದೃಢಗೊಳಿಸಲು ಸಲಹೆ
ಯುವಜನರ ಪ್ರೇರಣಾ ಶಕ್ತಿಯಾದ ಸ್ವಾಮಿ ವಿವೇಕಾನಂದರು ಒಂದೆಡೆ ಹೇಳುತ್ತಾರೆ. ಸಮಯ ಪ್ರಜ್ಞೆ ಮತ್ತು ಜವಾಬ್ದಾರಿಯಿಂದ ಯಾವಾಗ ಕೆಲಸ ಮಾಡುತ್ತಾರೋ, ಸಾಮಾಜಿಕ ಕಾಳಜಿ, ಕಳಕಳಿ ಮತ್ತು ಮನೆಯನ್ನು ಮುಂದೆ ನಡೆಸುವಂತ ಜವಾಬ್ದಾರಿಯನ್ನು ಯಾವಾಗ ತೆಗೆದುಕೊಳ್ಳುತ್ತಾರೋ ಅಂದು ಈ ದೇಶ ಸದೃಢವಾಗಿ ಬೆಳೆಯುತ್ತದೆ ಎಂದರು.

ಕಾಂಗ್ರೆಸ್ ಪಕ್ಷ ಯುವಕರಿಗೆ, ಮಹಿಳೆಯರಿಗೆ ಹೆಚ್ಚೆಚ್ಚು ಅವಕಾಶಗಳನ್ನು ನೀಡುತ್ತ ಬಂದಿದೆ. ಎಲ್ಲರನ್ನೂ ಸಮಾನವಾಗಿ ಕಾಣುವುದು ನಮ್ಮ ಪಕ್ಷದ ಮೊದಲ ಧ್ಯೇಯವಾಗಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತರು ಸದೃಢ ಸಮಾಜ ಕಟ್ಟಬೇಕಿದೆ. ಮುಂದೆ ರಾಜ್ಯದಲ್ಲಿ 2028ಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಹೋರಾಡಬೇಕು ಎಂದು ಸಚಿವರು ಹೇಳಿದರು.

 ಮತೀಯ ಶಕ್ತಿಗಳ ಮೇಲೆ ನಿಗಾ
ಬಿಜೆಪಿ, ಆರ್‌ ಎಸ್‌ ಎಸ್‌, ಎಬಿವಿಪಿ, ಇವೆಲ್ಲದರ ಬಗ್ಗೆ ಯುವ ಕಾಂಗ್ರೆಸ್‌ ಕಾಯರ್ಕರ್ತರು ಅತ್ಯಂತ ನಿಗಾ ವಹಿಸಬೇಕಿದೆ. ನಗರ, ಹಳ್ಳಿಗಳೆನ್ನದೆ ಎಲ್ಲ ಕಡೆಗಳಲ್ಲೂ ಬಹಳ ಸೂಕ್ಷ್ಮವಾಗಿ ಮತೀಯ ಶಕ್ತಿಗಳ ಮೇಲೆ ಕಣ್ಣು ಇಡಬೇಕಾಗಿದೆ. ಹೆಚ್ಚು ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ಕಾರ್ಯಕ್ರಮಗಳು, ಯೋಜನೆಗಳನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನತೆಗೆ ತಿಳಿಸಬೇಕೆಂದು ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್ ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು, ಹಿರಿಯ ಮುಖಂಡರಾದ ಬಿ.ಎಲ್.ಶಂಕರ್, ವಿನಯ್ ಕುಮಾರ್ ಸೊರಕೆ, ವಿ.ಆರ್.ಸುದರ್ಶನ್, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (4)

ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌‌ಆರ್‌‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

by ಶಾಲಿನಿ ಕೆ. ಡಿ
May 1, 2026 - 3:46 pm
0

Woman dead living relationship age gap kodigehalli (3)

ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 1, 2026 - 3:28 pm
0

Woman dead living relationship age gap kodigehalli (2)

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

by ಶಾಲಿನಿ ಕೆ. ಡಿ
May 1, 2026 - 2:22 pm
0

Woman dead living relationship age gap kodigehalli (1)

ಇರಾನ್ ಮೇಲೆ ಮತ್ತೆ ದಾಳಿಗೆ ಪ್ಲಾನ್ ಮಾಡ್ತಿದ್ಯಾ ಅಮೆರಿಕ..?

by ಶಾಲಿನಿ ಕೆ. ಡಿ
May 1, 2026 - 1:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (4)
    ಮಹದೇಶ್ವರ ಬೆಟ್ಟದಲ್ಲಿ ಕೆಎಸ್‌‌ಆರ್‌‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
    May 1, 2026 | 0
  • Woman dead living relationship age gap kodigehalli (3)
    ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!
    May 1, 2026 | 0
  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • Woman dead living relationship age gap kodigehalli (1)
    ಇರಾನ್ ಮೇಲೆ ಮತ್ತೆ ದಾಳಿಗೆ ಪ್ಲಾನ್ ಮಾಡ್ತಿದ್ಯಾ ಅಮೆರಿಕ..?
    May 1, 2026 | 0
  • Woman dead living relationship age gap kodigehalli
    ಬೆಂಗಳೂರಿನಲ್ಲಿ ಮೇಘಾಲಯ ಮೂಲದ ಯುವತಿಯ ಆತ್ಮಹ*ತ್ಯೆ
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version