• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯೊಳಗೆ ಜಾತಿ ಬೆಂಕಿ ಇಟ್ಟ ರೆಬೆಲ್ ಶಾಸಕ ಯತ್ನಾಳ್: ಹೊಸ ಪಾರ್ಟಿ ಕಟ್ತಾರಾ.?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2025 - 7:21 pm
in Flash News, ಕರ್ನಾಟಕ
0 0
0
111 (19)

ಬಿಜೆಪಿಯ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.  ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂದು ದಿನೇ ದಿನೇ ಒಂದಿಲ್ಲ ಒಂದು ಪ್ರಯತ್ನ ಮಾಡುತ್ತಾ ಬಂದಿರುವ ಯತ್ನಾಳ್ ಅವರು, ತಮ್ಮ ಕಾರ್ಯತಂತ್ರವನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇಂದು ಕೂಡ ಅದರ ಭಾಗವಾಗಿ ಯತ್ನಾಳ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಇಂದು ಮತ್ತೊಂದು ಲಿಂಗಾಯತ ಮುಖಂಡರ ಸಭೆ ನಡೆಸಿದ್ದಾರೆ.  ಈ ಸಭೆಗೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಬಿಜೆಪಿ ನಾಯಕ ಬಿ.ಪಿ. ಹರೀಶ್ ಹಾಜರಿದ್ದರು. ಈ ಮೂಲಕ ವಿಜಯೇಂದ್ರ ಪರವಾಗಿರುವ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.

RelatedPosts

ನಾಳೆ ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಸೂರ್ಯವಂಶಿ ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದೊಡ್ಡ ಬದಲಾವಣೆ

“ಪರಮಾಣು ಒಪ್ಪಂದ ಆಗುವವರೆಗೆ ಇರಾನ್ ಮೇಲೆ ದಿಗ್ಭಂಧನ ಮುಂದುವರಿಯುತ್ತದೆ”: ಟ್ರಂಪ್ ಎಚ್ಚರಿಕೆ

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

ADVERTISEMENT
ADVERTISEMENT

ಸಭೆಯಲ್ಲಿ ಲಿಂಗಾಯತ ನಾಯಕತ್ವ, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಸಳಿಸುವ ವಿಚಾರ,  ಮುಂದಿನ ನಡೆ, ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಾತ್ರವಲ್ಲ ದೆಹಲಿಗೆ ಲಿಂಗಾಯತ‌ ಮುಖಂಡರ‌ ನಿಯೋಗ ಕೊಂಡೊಯ್ಯುವ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಅಮಿತ್ ಶಾ ಸೂಚನೆಯಂತೆ ದೆಹಲಿಯಲ್ಲಿ ಲಿಂಗಾಯತ ನಿಯೋಗವನ್ನು ಸಂಘಟಿಸಲು ಯತ್ನಾಳ್ ಯೋಜನೆ ರೂಪಿಸಿದ್ದಾರೆ. ದೆಹಲಿಯಲ್ಲಿ ಲಿಂಗಾಯತ ಸಮುದಾಯದ ರಾಜಕೀಯ ಬಲ ಪ್ರದರ್ಶಿಸಲು ತಂತ್ರ ರೂಪಿಸಿದ್ದು, ವಿರೋಧಿಗಳಿಗೆ ಲಿಂಗಾಯತ ಅಸ್ತ್ರದ ಮೂಲಕ ಟಕ್ಕರ್‌ ಕೊಡಲು ಮುಂದಾಗಿದ್ದಾರೆ.

ಇದರ ಹಿಂದೆ, ದೆಹಲಿಯಲ್ಲಿ ಲಿಂಗಾಯತ ಸಮುದಾಯದ ರಾಜಕೀಯ ಬಲವನ್ನು ಪ್ರದರ್ಶಿಸುವ ಗುರಿ ಇದೆ ಎನ್ನಲಾಗುತ್ತಿದ್ದು, ಯತ್ನಾಳ್ ರವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಚಾಲನೆ ನೀಡಿರುವುದು ಮತ್ತು ಪಕ್ಷದೊಳಗಿನ ವಿರೋಧಿಗಳಿಗೆ, ಲಿಂಗಾಯತ ಅಸ್ತ್ರವನ್ನು ಬಳಸುವ ಪ್ರಯತ್ನಗಳು ಪಕ್ಷದಲ್ಲಿ ಒತ್ತಡವನ್ನು ಹೆಚ್ಚಿಸಿವೆ.

ಯತ್ನಾಳ್‌ ಹೊಸ ಪಕ್ಷ?

ಯತ್ನಾಳ್ ಹೊಸ ಪಕ್ಷ ಸ್ಥಾಪಿಸುವ ಸಾಧ್ಯತೆ ಕುರಿತು ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಯಡಿಯೂರಪ್ಪ ಅವರು ಅಂದಿನ ದಿನಗಳಲ್ಲಿ ಹೇಗೆ ಬಿಜೆಪಿ ತೊರೆದು ಹೊಸ ಪಕ್ಷ ಆರಂಭಿಸಿ ನಂತರ ಮತ್ತೆ ಬಿಜೆಪಿಗೆ ಸೇರಿಕೊಂಡರೋ, ಅದೇ ಹಾದಿಯಲ್ಲಿ ಯತ್ನಾಳ್ ಕೂಡಾ ಹೋಗುವ ಸಾಧ್ಯತೆ ಇದೆ. ಹೈಕಮಾಂಡ್ ಅವರ ವಿರುದ್ಧ ಕ್ರಮ ಕೈಗೊಂಡರೆ, ಯತ್ನಾಳ್ ಹೊಸ ಹಿಂದೂ ಪಕ್ಷವನ್ನು ಸ್ಥಾಪಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಹಿಂದೂತ್ವದ ಅಜೆಂಡಾದೊಂದಿಗೆ ಹೊಸ ಪಕ್ಷ?

ಯತ್ನಾಳ್ ಅವರ ಹೊಸ ಪಕ್ಷ ಹಿಂದೂತ್ವ ನಿಲುವಿನೊಂದಿಗೆ ಬರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಪಕ್ಷ 70ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಇದರಿಂದ ಕರ್ನಾಟಕದ ಬಿಜೆಪಿಯಲ್ಲಿ ಮತಬ್ಯಾಂಕಾದ ಲಿಂಗಾಯತ ಸಮುದಾಯದಲ್ಲಿ ವಿಭಜನೆ ಸೃಷ್ಟಿಯಾಗುವ ಸಾಧ್ಯತೆ ಇದೆ.

ಬಿಜೆಪಿ ಹೈಕಮಾಂಡ್‌ನಲ್ಲಿ ಗೊಂದಲ

ಯತ್ನಾಳ್ ಅವರ ಈ ನಡೆ ಬಿಜೆಪಿಗೆ ಹೊಸ ತಲೆನೋವು ತಂದಿದೆ. ಹೈಕಮಾಂಡ್ ಕೂಡಾ ಈ ಬಗ್ಗೆ ತಲೆಕೆಡಿಸಿಕೊಂಡಿದೆ. ಯತ್ನಾಳ್ ಅವರನ್ನು ಸಮಾಧಾನ ಪಡಿಸುವ ಸಲುವಾಗಿ ಹೈಕಮಾಂಡ್ ಹಲವು ಆಲೋಚನೆಗಳನ್ನು ನಡೆಸುತ್ತಿದೆ. ಆದರೆ, RSS ಮುಖಂಡ ಮುಕುಂದ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ಯತ್ನಾಳ್  ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಬಿಜೆಪಿಯ ಲಿಂಗಾಯತ ರಾಜಕೀಯ ಈಗ ತೀವ್ರ ತಿರುವು ಪಡೆದಿದೆ.  ಮುಂದಿನ ದಿನಗಳಲ್ಲಿ ಯತ್ನಾಳ್ ಹೊಸ ಪಕ್ಷ ಘೋಷಣೆ ಮಾಡುತ್ತಾರಾ ಅಥವಾ ಪಕ್ಷದೊಳಗೆಯೇ ಉಳಿದು ಬದಲಾವಣೆ ತರಲು ಪ್ರಯತ್ನಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 30T124045.697

ನಾಳೆ ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

by ಶಾಲಿನಿ ಕೆ. ಡಿ
April 30, 2026 - 12:45 pm
0

Untitled design 2026 04 30T121643.958

ಸೂರ್ಯವಂಶಿ ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದೊಡ್ಡ ಬದಲಾವಣೆ

by ಶಾಲಿನಿ ಕೆ. ಡಿ
April 30, 2026 - 12:23 pm
0

Untitled design 2026 04 30T115732.683

“ಪರಮಾಣು ಒಪ್ಪಂದ ಆಗುವವರೆಗೆ ಇರಾನ್ ಮೇಲೆ ದಿಗ್ಭಂಧನ ಮುಂದುವರಿಯುತ್ತದೆ”: ಟ್ರಂಪ್ ಎಚ್ಚರಿಕೆ

by ಶಾಲಿನಿ ಕೆ. ಡಿ
April 30, 2026 - 11:58 am
0

Untitled design 2026 04 30T111428.021

ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು

by ಶಾಲಿನಿ ಕೆ. ಡಿ
April 30, 2026 - 11:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T124045.697
    ನಾಳೆ ಬುದ್ಧ ಪೂರ್ಣಿಮೆ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
    April 30, 2026 | 0
  • Untitled design 2026 04 30T121643.958
    ಸೂರ್ಯವಂಶಿ ಹಿಂದಿಕ್ಕಿದ ಅಭಿಷೇಕ್ ಶರ್ಮಾ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದೊಡ್ಡ ಬದಲಾವಣೆ
    April 30, 2026 | 0
  • Untitled design 2026 04 30T115732.683
    “ಪರಮಾಣು ಒಪ್ಪಂದ ಆಗುವವರೆಗೆ ಇರಾನ್ ಮೇಲೆ ದಿಗ್ಭಂಧನ ಮುಂದುವರಿಯುತ್ತದೆ”: ಟ್ರಂಪ್ ಎಚ್ಚರಿಕೆ
    April 30, 2026 | 0
  • Untitled design 2026 04 30T111428.021
    ಡಿಜೆ ಸೌಂಡಿಗೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾ*ವು: ಡಿಜೆ ಆಪರೇಟರ್ ವಿರುದ್ಧ ಕೇಸ್ ದಾಖಲು
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version