• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ದುರಂತ: 12 ಮಂದಿ ಸಾ*ವು, ಹಲವರಿಗೆ ಗಂಭೀರ ಗಾಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 10, 2026 - 1:00 pm
in Flash News, ದೇಶ
0 0
0
Untitled design 2026 01 10T125842.678

ಶಿಮ್ಲಾ: ದೇವಭೂಮಿ ಹಿಮಾಚಲ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿರ್ಮೌರ್ ಜಿಲ್ಲೆಯ ಹರಿಪುರ್ಧರ್ ಪ್ರದೇಶದಲ್ಲಿ ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಸುಮಾರು 400 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಸೋಲನ್‌ನಿಂದ ರಾಜ್‌ಗಢ ಮತ್ತು ಹರಿಪುರ್ಧರ್ ಮೂಲಕ ಕುಪ್ವಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಹರಿಪುರ್ಧರ್ ಸಮೀಪದ ಕಡಿದಾದ ಇಳಿಜಾರಿನಲ್ಲಿ ಚಲಿಸುತ್ತಿತ್ತು. ಪರ್ವತದ ಕಿರಿದಾದ ರಸ್ತೆಯಲ್ಲಿ ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ನೇರವಾಗಿ ಪ್ರಪಾತಕ್ಕೆ ಉರುಳಿದೆ. ಬಸ್ ಕಂದಕಕ್ಕೆ ಬಿದ್ದ ವೇಗಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ಸಿನ ಅವಶೇಷಗಳ ನಡುವೆ ಪ್ರಯಾಣಿಕರು ಸಿಲುಕಿಕೊಂಡಿದ್ದರು.

RelatedPosts

WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಟ್ರ್ಯಾಕಿಗಿಳಿಯಲಿದೆ ಪಿಂಕ್ ಲೈನ್ ಮೆಟ್ರೋ

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್

ಲಕ್ಕುಂಡಿಯಲ್ಲಿ ಮನೆ ಕಟ್ಟಲು ಅಡಿಪಾಯ ತೋಡುವಾಗ ನಿಧಿ ಪತ್ತೆ

ADVERTISEMENT
ADVERTISEMENT

The loss of lives due to a bus mishap in Sirmaur, Himachal Pradesh, is extremely saddening. Condolences to those who have lost their loved ones. Praying for the speedy recovery of those injured.

An ex-gratia of Rs. 2 lakh from PMNRF would be given to the next of kin of each…

— PMO India (@PMOIndia) January 9, 2026

ದುರಂತ ಸಂಭವಿಸಿದ ತಕ್ಷಣವೇ ಎಚ್ಚೆತ್ತ ಸ್ಥಳೀಯರು ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಹಾಯ ಮಾಡಿದ್ದಾರೆ. ವಿಷಯ ತಿಳಿದ ಜಿಲ್ಲಾಡಳಿತ, ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಸೇವಾ ತಂಡಗಳು ಸ್ಥಳಕ್ಕೆ ಆಗಮಿಸಿದವು. ಆಳ ಹೆಚ್ಚಾಗಿದ್ದ ಕಾರಣ ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಮೇಲೆ ತರುವುದು ರಕ್ಷಣಾ ತಂಡಗಳಿಗೆ ದೊಡ್ಡ ಸವಾಲಾಗಿತ್ತು. ಗಾಯಾಳುಗಳನ್ನು ತಕ್ಷಣವೇ ಹರಿಪುರ್ಧರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿಮ್ಲಾಗೆ ರವಾನಿಸಲಾಗಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪೀಡಿತ ಕುಟುಂಬಗಳಿಗೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತೊಂದೆಡೆ, ಪ್ರಧಾನ ಮಂತ್ರಿ ಕಚೇರಿ (PMO) ಕೂಡ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 10T233130.392

WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

by ಶಾಲಿನಿ ಕೆ. ಡಿ
January 10, 2026 - 11:39 pm
0

Untitled design 2026 01 10T232106.096

Bigg Boss Kannada 12: ಫಿನಾಲೆಗೂ ಮೊದಲು ಅಶ್ವಿನಿ-ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
January 10, 2026 - 11:23 pm
0

Untitled design 2026 01 10T224935.730

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ ಚಿತ್ರ..ಕಿರಣ್ ರಾಜ್ ಅಭಿನಯದ ಸಿನಿಮಾಗೆ ಭಾರಿ ಮೆಚ್ಚುಗೆ

by ಶಾಲಿನಿ ಕೆ. ಡಿ
January 10, 2026 - 10:58 pm
0

Untitled design 2026 01 10T223821.505

BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
January 10, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 10T233130.392
    WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್
    January 10, 2026 | 0
  • Untitled design 2026 01 10T202511.516
    ಬೆಂಗಳೂರಿಗರಿಗೆ ಗುಡ್ ನ್ಯೂಸ್: ಶೀಘ್ರವೇ ಟ್ರ್ಯಾಕಿಗಿಳಿಯಲಿದೆ ಪಿಂಕ್ ಲೈನ್ ಮೆಟ್ರೋ
    January 10, 2026 | 0
  • Untitled design 2026 01 10T200227.757
    ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್
    January 10, 2026 | 0
  • Untitled design 2026 01 10T194257.529
    ಲಕ್ಕುಂಡಿಯಲ್ಲಿ ಮನೆ ಕಟ್ಟಲು ಅಡಿಪಾಯ ತೋಡುವಾಗ ನಿಧಿ ಪತ್ತೆ
    January 10, 2026 | 0
  • Untitled design 2026 01 10T181943.812
    ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯವಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version