• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

77ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯ ಪಥದಲ್ಲಿನ ಇಂದಿನ ವಿಶೇಷತೆಗಳು

ಯಶಸ್ವಿನಿ ಎಂ by ಯಶಸ್ವಿನಿ ಎಂ
January 26, 2026 - 11:55 am
in Flash News, ದೇಶ
0 0
0
Untitled design 2026 01 26T115314.622

RelatedPosts

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

ಅಪ್ಪನಿಗೆ ಸ್ವೀಟ್ ತಿನ್ನಬೇಡಿ ಅಂತ ಹೇಳಿ ಮೋದಿಜೀ..! ಯುವಕನ ಮನವಿಗೆ ಪ್ರಧಾನಿ ಸ್ವೀಟ್‌ ಉತ್ತರ

ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ

ಡಿಜಿಟಲ್ ವಂಚನೆಗೆ ಬ್ರೇಕ್: ಮೋದಿ ಸರ್ಕಾರದಿಂದ ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ

ADVERTISEMENT
ADVERTISEMENT

ನವದೆಹಲಿ: ಭಾರತವು ಇಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯ ಪಥದಲ್ಲಿ (Kartavya Path) ನಡೆಯುತ್ತಿರುವ ಪಥಸಂಚಲನವು ಭಾರತದ ಹೆಚ್ಚುತ್ತಿರುವ ಸೇನಾ ಬಲ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಗತ್ತಿಗೆ ಸಾರಿದೆ.

ಬೆಳಿಗ್ಗೆ 10:30ಕ್ಕೆ ಸರಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ವದೇಶಿ ನಿರ್ಮಿತ 105 MM ಲೈಟ್ ಫೀಲ್ಡ್ ಗನ್‌ಗಳ ಮೂಲಕ 21 ಕುಶಾಲತೋಪುಗಳ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೂ ಮುನ್ನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ವೀರ ಯೋಧರಿಗೆ ನಮನ ಸಲ್ಲಿಸಿದರು.

‘ವಂದೇ ಮಾತರಂ’ ರಚನೆಯಾಗಿ 150 ವರ್ಷಗಳು ಪೂರೈಸಿದ ಸವಿ ನೆನಪಿಗಾಗಿ ಇಡೀ ಪರೇಡ್ ಅನ್ನು ವಿನ್ಯಾಸಗೊಳಿಸಲಾಗಿತ್ತು. ‘ಸ್ವಾತಂತ್ರ್ಯದ ಮಂತ್ರ: ವಂದೇ ಮಾತರಂ’ ಮತ್ತು ‘ಸಮೃದ್ಧಿಯ ಮಂತ್ರ: ಆತ್ಮನಿರ್ಭರ ಭಾರತ’ ಎಂಬ ಪರಿಕಲ್ಪನೆಗಳ ಅಡಿಯಲ್ಲಿ ಸ್ತಬ್ಧಚಿತ್ರಗಳು ಸಾಗಿದವು. ಒಟ್ಟು 30 ಸ್ತಬ್ಧಚಿತ್ರಗಳ ಪೈಕಿ 17 ರಾಜ್ಯಗಳಿಂದ ಹಾಗೂ 13 ಕೇಂದ್ರ ಸಚಿವಾಲಯಗಳಿಂದ ಪ್ರದರ್ಶನಗೊಳ್ಳುತ್ತಿವೆ.

ವಾಯುಪಡೆಯ ಶಕ್ತಿ ಪ್ರದರ್ಶನವು ಪ್ರೇಕ್ಷಕರ ಮೈ ರೋಮಾಂಚನಗೊಳಿಸಿತು. ‘ಆಪರೇಷನ್ ಸಿಂಧೂರ್’ ಸಮಯದಲ್ಲಿ ಶತ್ರುಗಳ ಹೆಡೆಮುರಿ ಕಟ್ಟಿದ ಎರಡು ರಫೇಲ್ ಜೆಟ್‌ಗಳು, ಎರಡು ಸುಖೋಯ್-30, ಎರಡು ಮಿಗ್-29 ಮತ್ತು ಒಂದು ಜಾಗ್ವಾರ್ ಯುದ್ಧ ವಿಮಾನಗಳು ಆಕಾಶದಲ್ಲಿ ಅದ್ಭುತ ಲೋಹದ ಹಕ್ಕಿಗಳಂತೆ ಹಾರಾಡಿ ವಾಯುಪಡೆಯ ಸಾಮರ್ಥ್ಯವನ್ನು ತೋರಿಸಿದವು. ಸುಮಾರು 2,500 ಕಲಾವಿದರು ಸಾಂಸ್ಕೃತಿಕ ನೃತ್ಯಗಳ ಮೂಲಕ ಭಾರತದ ವೈವಿಧ್ಯತೆಯನ್ನು ಅನಾವರಣಗೊಳಿಸಿದರು.

ಈ ಬಾರಿ ಕೇವಲ ರಾಜತಾಂತ್ರಿಕರಷ್ಟೇ ಅಲ್ಲದೆ, ಗಗನಯಾನ ಮತ್ತು ಚಂದ್ರಯಾನ ಯೋಜನೆಯ ವಿಜ್ಞಾನಿಗಳು, ಕೃಷಿಕರು ಮತ್ತು ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ ಸೇರಿದಂತೆ 10,000 ವಿಶೇಷ ಅತಿಥಿಗಳಿಗೆ ಮನ್ನಣೆ ನೀಡಲಾಗಿತ್ತು. ಕಾರ್ಯಕ್ರಮದ ಭದ್ರತೆಗಾಗಿ ಮೊದಲ ಬಾರಿಗೆ AI (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನವನ್ನು ಬಳಸಲಾಗಿತ್ತು. ಮುಖಚಹರೆ ಗುರುತಿಸುವ 1,000ಕ್ಕೂ ಹೆಚ್ಚು ಹೈ-ಡೆಫಿನಿಷನ್ ಕ್ಯಾಮೆರಾಗಳು ಮತ್ತು ಪೊಲೀಸರಿಗೆ AI ತಂತ್ರಜ್ಞಾನದ ಗ್ಲಾಸ್‌ಗಳನ್ನು ನೀಡಿದ್ದಾರೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 21T163031.720

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

by ಯಶಸ್ವಿನಿ ಎಂ
March 21, 2026 - 4:41 pm
0

Untitled design 2026 03 21T160326.394

ಅಪ್ಪನಿಗೆ ಸ್ವೀಟ್ ತಿನ್ನಬೇಡಿ ಅಂತ ಹೇಳಿ ಮೋದಿಜೀ..! ಯುವಕನ ಮನವಿಗೆ ಪ್ರಧಾನಿ ಸ್ವೀಟ್‌ ಉತ್ತರ

by ಯಶಸ್ವಿನಿ ಎಂ
March 21, 2026 - 4:10 pm
0

Untitled design 2026 03 21T153915.354

ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ

by ಯಶಸ್ವಿನಿ ಎಂ
March 21, 2026 - 3:44 pm
0

BeFunky collage 2026 03 21T151807.845

ಇರಾನ್‌ನ ನತಾನ್ಜ್ ಅಣು ಶಕ್ತಿ ಕೇಂದ್ರದ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ

by ಶ್ರೀದೇವಿ ಬಿ. ವೈ
March 21, 2026 - 3:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 21T163031.720
    ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ
    March 21, 2026 | 0
  • Untitled design 2026 03 21T160326.394
    ಅಪ್ಪನಿಗೆ ಸ್ವೀಟ್ ತಿನ್ನಬೇಡಿ ಅಂತ ಹೇಳಿ ಮೋದಿಜೀ..! ಯುವಕನ ಮನವಿಗೆ ಪ್ರಧಾನಿ ಸ್ವೀಟ್‌ ಉತ್ತರ
    March 21, 2026 | 0
  • Untitled design 2026 03 21T153915.354
    ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ
    March 21, 2026 | 0
  • ಉಮೇಶ್ ಮೇಟಿ ಮತ್ತು ಸಮರ್ಥ್ ಶಾಮನೂರು ಖಚಿತ!
    ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!
    March 21, 2026 | 0
  • ramadan festival
    ರಂಜಾನ್ ಹಬ್ಬದ ಮಹತ್ವ: ಉಪವಾಸದ ಹಿಂದಿನ ರಹಸ್ಯ ಇಲ್ಲಿದೆ!
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version