• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

77ನೇ ಗಣರಾಜ್ಯೋತ್ಸವ ಪರೇಡ್: ಕರ್ತವ್ಯ ಪಥದಲ್ಲಿ ಸುದರ್ಶನ ಚಕ್ರ ಎಸ್‌-400 ಘರ್ಜನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 26, 2026 - 10:32 am
in Flash News, ದೇಶ
0 0
0
Untitled design 2026 01 26T102658.477

RelatedPosts

ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೇಶದ ಅತ್ಯುನ್ನತ ಅಶೋಕ ಚಕ್ರ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ

ದೆಹಲಿಯ ಕರ್ತವ್ಯ ಪಥದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧ್ವಜಾರೋಹಣ

ಮಾಣಿಕ್ ಶಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ವೈಭವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲರು

77ನೇ ಗಣರಾಜ್ಯೋತ್ಸವ: ರಾಜ್ಯದ ಜನರಿಗೆ ವಿಶೇಷ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ನವದೆಹಲಿ: ಭಾರತವು ಇಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಿದೆ. ಇಡೀ ದೇಶದ ಚಿತ್ತ ದೆಹಲಿಯ ಕರ್ತವ್ಯ ಪಥದತ್ತ (Kartavya Path) ನೆಟ್ಟಿದ್ದು, ಈ ಬಾರಿಯ ಪರೇಡ್‌ನಲ್ಲಿ ಭಾರತೀಯ ವಾಯುಪಡೆಯ ಅತ್ಯಂತ ಬಲಿಷ್ಠ ಗೇಮ್ ಚೇಂಜರ್ ಎಂದೇ ಖ್ಯಾತಿಯಾಗಿರುವ ಎಸ್‌-400 (S-400) ವಾಯು ರಕ್ಷಣಾ ವ್ಯವಸ್ಥೆಯ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಿದೆ.

ಇಂದು ಪ್ರದರ್ಶನಗೊಂಡ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಯು ಕೇವಲ ಒಂದು ಯಂತ್ರವಲ್ಲ, ಇದು ಭಾರತಕ್ಕೆ ಕವಚದಂತಿದೆ. ಇತ್ತೀಚೆಗೆ ನಡೆದ ಆಪರೇಷನ್ ಸಿಂಧೂರ (Operation Sindoor) ಸಮಯದಲ್ಲಿ ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ ದಾಳಿಗಳನ್ನು ಅತ್ಯಂತ ಯಶಸ್ವಿಯಾಗಿ ಧ್ವಂಸಗೊಳಿಸುವ ಮೂಲಕ ಈ ವ್ಯವಸ್ಥೆಯು ತನ್ನ ಶಕ್ತಿಯನ್ನು ಸಾಬೀತುಪಡಿಸಿತ್ತು. ಪಾಕಿಸ್ತಾನದ ಕುತಂತ್ರಕ್ಕೆ ಬ್ರೇಕ್ ಹಾಕಿದ ಈ ಎಸ್‌-400 ಅನ್ನು ಭಾರತೀಯ ಸೇನೆ ಪ್ರೀತಿಯಿಂದ ‘ಸುದರ್ಶನ ಚಕ್ರ’ ಎಂದು ಕರೆಯುತ್ತದೆ.

ಗೇಮ್ ಚೇಂಜರ್ ಏಕೆ?

S-400 ವಾಯು ರಕ್ಷಣಾ ವ್ಯವಸ್ಥೆಯು ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ (Surface-to-Air) ಚಿಮ್ಮುವ ಕ್ಷಿಪಣಿ ವ್ಯವಸ್ಥೆಯಾಗಿದೆ. ಇದು ಸುಮಾರು 400 ಕಿ.ಮೀ ದೂರದಲ್ಲೇ ಶತ್ರು ವಿಮಾನಗಳು, ಸ್ಟೆಲ್ತ್ ಫೈಟರ್ ಜೆಟ್‌ಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಗುರುತಿಸಿ ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ. ಇದರ ಯಶಸ್ಸನ್ನು ಕಂಡ ಮೇಲೆ ಈಗ ವಿಶ್ವದ ಹಲವು ರಾಷ್ಟ್ರಗಳು ರಷ್ಯಾದ ಈ ವ್ಯವಸ್ಥೆಯ ಮೇಲೆ ಕಣ್ಣಿಟ್ಟಿವೆ.

ಭಾರತವು 2018 ರಲ್ಲಿ ರಷ್ಯಾದೊಂದಿಗೆ ಸುಮಾರು 5.5 ಶತಕೋಟಿ ಡಾಲರ್ (ಸುಮಾರು ₹40,000 ಕೋಟಿ) ವೆಚ್ಚದಲ್ಲಿ ಐದು ಎಸ್‌-400 ಘಟಕಗಳಿಗಾಗಿ ಒಪ್ಪಂದ ಮಾಡಿಕೊಂಡಿತ್ತು. ಚೀನಾದ ಬೆಳೆಯುತ್ತಿರುವ ಮಿಲಿಟರಿ ಶಕ್ತಿಯನ್ನು ಸಮತೋಲನಗೊಳಿಸಲು ಈ ಒಪ್ಪಂದ ನಿರ್ಣಾಯಕವಾಗಿತ್ತು. ರಷ್ಯಾ-ಉಕ್ರೇನ್ ಸಂಘರ್ಷದ ಕಾರಣ ಪೂರೈಕೆಯಲ್ಲಿ ತುಸು ವಿಳಂಬವಾಗಿದ್ದರೂ, ಈಗಾಗಲೇ ಮೂರು ಘಟಕಗಳು ಭಾರತದ ಗಡಿಯಲ್ಲಿ ಸನ್ನದ್ಧವಾಗಿವೆ. ಬಾಕಿ ಉಳಿದಿರುವ ಕೊನೆಯ ಎರಡು ಘಟಕಗಳು 2026 ಮತ್ತು 2027ರ ವೇಳೆಗೆ ಭಾರತಕ್ಕೆ ಹಸ್ತಾಂತರವಾಗಲಿವೆ.

ಪರೇಡ್‌ನ ಇತರೆ ಹೈಲೈಟ್ಸ್

77ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇವಲ ರಕ್ಷಣಾ ಸಾಮರ್ಥ್ಯ ಮಾತ್ರವಲ್ಲದೆ, ಭಾರತದ ಸಾಂಸ್ಕೃತಿಕ ವೈವಿಧ್ಯತೆಯೂ ಅನಾವರಣಗೊಂಡಿದೆ. ಒಟ್ಟು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸ್ತಬ್ಧಚಿತ್ರಗಳು (Tableaux) ಕರ್ತವ್ಯ ಪಥದಲ್ಲಿ ಸಾಗಿದವು. ರಕ್ಷಣಾ ಇಲಾಖೆಯ ಸ್ತಬ್ಧಚಿತ್ರ ವಿಭಾಗದಲ್ಲಿ ಎಸ್‌-400 ಕ್ಷಿಪಣಿ ಸಾಗುವಾಗ ನೆರೆದಿದ್ದ ಜನಸ್ತೋಮ ಹರ್ಷೋದ್ಗಾರದಿಂದ ಕಣ್ತುಂಬಿಕೊಂಡರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 26T111234.011

ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೇಶದ ಅತ್ಯುನ್ನತ ಅಶೋಕ ಚಕ್ರ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ

by ಯಶಸ್ವಿನಿ ಎಂ
January 26, 2026 - 11:18 am
0

Untitled design 2026 01 26T105111.037

ದೆಹಲಿಯ ಕರ್ತವ್ಯ ಪಥದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧ್ವಜಾರೋಹಣ

by ಯಶಸ್ವಿನಿ ಎಂ
January 26, 2026 - 10:55 am
0

Untitled design 2026 01 26T103939.391

ಮಾಣಿಕ್ ಶಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ವೈಭವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲರು

by ಯಶಸ್ವಿನಿ ಎಂ
January 26, 2026 - 10:41 am
0

Untitled design 2026 01 26T102658.477

77ನೇ ಗಣರಾಜ್ಯೋತ್ಸವ ಪರೇಡ್: ಕರ್ತವ್ಯ ಪಥದಲ್ಲಿ ಸುದರ್ಶನ ಚಕ್ರ ಎಸ್‌-400 ಘರ್ಜನೆ

by ಯಶಸ್ವಿನಿ ಎಂ
January 26, 2026 - 10:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 26T111234.011
    ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೇಶದ ಅತ್ಯುನ್ನತ ಅಶೋಕ ಚಕ್ರ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
    January 26, 2026 | 0
  • Untitled design 2026 01 26T105111.037
    ದೆಹಲಿಯ ಕರ್ತವ್ಯ ಪಥದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧ್ವಜಾರೋಹಣ
    January 26, 2026 | 0
  • Untitled design 2026 01 26T103939.391
    ಮಾಣಿಕ್ ಶಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವದ ವೈಭವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲರು
    January 26, 2026 | 0
  • Untitled design 2026 01 26T101013.719
    77ನೇ ಗಣರಾಜ್ಯೋತ್ಸವ: ರಾಜ್ಯದ ಜನರಿಗೆ ವಿಶೇಷ ಸಂದೇಶ ರವಾನಿಸಿದ ಸಿಎಂ ಸಿದ್ದರಾಮಯ್ಯ
    January 26, 2026 | 0
  • Untitled design 2026 01 26T095840.561
    77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣದಲ್ಲಿರುವ ಪ್ರಮುಖ ಅಂಶ
    January 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version