• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 1:06 pm
in ದೇಶ
0 0
0
Untitled design 2026 08 14T130421.598

ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್‌ 15) ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪೊಲೀಸ್ ಪದಕ–2026’ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.

ಪ್ರಶಸ್ತಿಯು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ವೃತ್ತಿಪರತೆ, ಜನಸೇವೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನೀಡಿದ ಅಮೂಲ್ಯ ಕೊಡುಗೆಯನ್ನು ಗುರುತಿಸಿ ನೀಡಲಾಗುವ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ. ರಾಜ್ಯದ ವಿವಿಧ ಕಮಿಷನರೇಟ್‌ಗಳು, ಜಿಲ್ಲೆಗಳು ಹಾಗೂ ವಿಶೇಷ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಈ ಬಾರಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

RelatedPosts

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

ADVERTISEMENT
ADVERTISEMENT

ಬೆಂಗಳೂರು ನಗರದ ಕೇಂದ್ರೀಯ ಅಪರಾಧ ವಿಭಾಗದ (CCB) ಸಹಾಯಕ ಪೊಲೀಸ್ ಕಮಿಷನರ್ ಹೆಚ್.ಎನ್. ಧರ್ಮೇಂದ್ರ ಅವರಿಗೆ ಪೊಲೀಸ್ ಪಡೆಯಲ್ಲಿ ಸಲ್ಲಿಸಿದ ಸುದೀರ್ಘ ಹಾಗೂ ಅತ್ಯಂತ ವಿಶಿಷ್ಟ ಸೇವೆಯನ್ನು ಪರಿಗಣಿಸಿ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಪ್ರದಾನ ಮಾಡಲಾಗಿದೆ.

ಅಪರಾಧ ತನಿಖೆ, ಸಂಘಟಿತ ಅಪರಾಧ ನಿಯಂತ್ರಣ ಹಾಗೂ ಹಲವು ಮಹತ್ವದ ಪ್ರಕರಣಗಳ ಯಶಸ್ವಿ ತನಿಖೆಯಲ್ಲಿ ಅವರು ನೀಡಿದ ಕೊಡುಗೆ ಈ ಗೌರವಕ್ಕೆ ಕಾರಣವಾಗಿದೆ.

16 ಮಂದಿಗೆ ರಾಷ್ಟ್ರಪತಿ ಪದಕ

ವಿಶಿಷ್ಟ ಸೇವಾ ಪದಕದ ಜೊತೆಗೆ ರಾಜ್ಯದ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿರುವ 16 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ‘ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ’ ಘೋಷಿಸಲಾಗಿದೆ.

ಪುರಸ್ಕೃತರ ಪಟ್ಟಿ ಹೀಗಿದೆ

ರಾಜ್ಯದ 17 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಅಪರೂಪದ ಸಾಧನೆಗೆ ಸಾರ್ವಜನಿಕ ವಲಯದಿಂದಲೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

  • ಜ್ಞಾನದೇವ್ ನವಲ ತರಾಸೆ –ಎಆರ್‌ಎಸ್‌ಐ, ಕೆಎಸ್‌ಆರ್‌ಪಿ
  • ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತಾ ವಿಭಾಗ
  • ಸಾರಾ ಫಾತಿಮಾ –ಎಸ್ಪಿ, ರೈಲ್ವೇ ಪೊಲೀಸ್, ಬೆಂಗಳೂರು
  • ಥಾಮಸ್ ಮ್ಯಾಥ್ಯೂ- ಕಮಾಂಡೆಂಟ್, ಕೆಎಸ್‌ಆರ್‌ಪಿ
  • ಮಹಾದೇವ್ – ಎಸಿಪಿ, ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು
  • ಪರಮಾನಂದ್ – ಡಿವೈಎಸ್ಪಿ, ಡಿಎಆರ್, ರಾಯಚೂರು
  • ಷಣ್ಮುಗವರ್ಮಾ- ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು
  • ಗುರುಪ್ರಸಾದ್ ಗೋಪಾಲ್ ನಾಯಕ್ – ಪೊಲೀಸ್ ಇನ್ಸ್‌ಪೆಕ್ಟರ್, ಸಿಐಡಿ
  • ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿಸಿಆರ್‌ಇ, ಕೆಜಿಎಫ್
  • ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆಎಸ್‌ಆರ್‌ಪಿ
  • ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಪೊಲೀಸ್ ಠಾಣೆ
  • ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ
  • ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಪೊಲೀಸ್ ಠಾಣೆ
  • ನಯೀಂ –ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್, ರಾಜಭವನ
  • ಶ್ರೀನಿವಾಸ – ಪಿಎಸ್‌ಐ, ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು
  • ಭಾವುದ್ದೀನ್ ರುಕ್ಮುದ್ದೀನ್ – ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ
ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (33)

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

by ಕವಿತಾ
August 14, 2026 - 3:44 pm
0

Untitled design 2026 08 14T144953.036

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

by ದಿಶಾ ಕೆ. ಎಸ್.
August 14, 2026 - 2:50 pm
0

Untitled design 2026 08 14T141856.628

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
August 14, 2026 - 2:20 pm
0

War thumbnail image

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

by ದಿಲೀಪ್ ಡಿ. ಆರ್
August 14, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (33)
    ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ
    August 14, 2026 | 0
  • Untitled design 2026 08 14T074137.802
    ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು
    August 14, 2026 | 0
  • Untitled design 2026 08 14T071627.037
    80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?
    August 14, 2026 | 0
  • WhatsApp Image 2026 08 13 at 10.36.19 PM
    ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ
    August 13, 2026 | 0
  • Untitled design (29)
    ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version