• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ 9 ವರ್ಷದ ವಂಶಿಕಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 10, 2026 - 1:37 pm
in ದೇಶ, ವೈರಲ್
0 0
0
Untitled design 2026 01 10T132217.177

ಅಯೋಧ್ಯೆ: ಭಗವಂತನ ಮೇಲಿನ ಪ್ರೀತಿ ಮತ್ತು ದೃಢಸಂಕಲ್ಪವಿದ್ದರೆ ಎಂತಹ ಅಸಾಧ್ಯವಾದುದನ್ನೂ ಸಾಧಿಸಬಹುದು ಎಂಬುದನ್ನು ಉತ್ತರ ಪ್ರದೇಶದ ಒಂಬತ್ತು ವರ್ಷದ ಪುಟ್ಟ ಬಾಲಕಿ ಸಾಬೀತುಪಡಿಸಿದ್ದಾಳೆ. ಫಿರೋಜಾಬಾದ್‌ನ ವಂಶಿಕಾ ಯಾದವ್ ಎಂಬ ಪೋರಿ, ಅಯೋಧ್ಯೆಯ ಬಾಲರಾಮನ ದರ್ಶನಕ್ಕಾಗಿ ಬರೋಬ್ಬರಿ 450 ಕಿಲೋಮೀಟರ್ ದೂರವನ್ನು ಸ್ಕೇಟಿಂಗ್ (Skating) ಮೂಲಕ ರಾಮನ ದರ್ಶನ ಪಡೆದಿರುವುದು ಎಲ್ಲರು ಹುಬ್ಬೇರಿಸುವಂತೆ ಮಾಡಿದೆ.

ಐದೇ ದಿನಗಳಲ್ಲಿ 450 ಕಿಲೋಮೀಟರ್ ದೂರ!

ಫಿರೋಜಾಬಾದ್ ಜಿಲ್ಲೆಯ ಶಿವಶಂಕರ್ ಯಾದವ್ ಅವರ ಪುತ್ರಿಯಾದ ವಂಶಿಕಾ, ಶ್ರೀರಾಮನ ಪರಮ ಭಕ್ತೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಆಕೆಗೆ ಹೇಗಾದರೂ ಮಾಡಿ ರಾಮನನ್ನು ಭೇಟಿ ಮಾಡಬೇಕೆಂಬ ಹಂಬಲವಿತ್ತು. ಇದಕ್ಕಾಗಿ ಆಕೆ ಜನವರಿ 3ರಂದು ಫಿರೋಜಾಬಾದ್‌ನಿಂದ ತನ್ನ ಸ್ಕೇಟಿಂಗ್ ಪ್ರಯಾಣ ಆರಂಭಿಸಿದ ವಂಶಿಕಾ, ಕೇವಲ ಐದು ದಿನಗಳಲ್ಲಿ ಸುಮಾರು 450 ಕಿಲೋಮೀಟರ್ ದೂರವನ್ನು ಕ್ರಮಿಸಿ ಅಯೋಧ್ಯೆ ತಲುಪಿದ್ದಾಳೆ.

RelatedPosts

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್

ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯವಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ

ಒಡಿಶಾದಲ್ಲಿ ವಿಮಾನ ಪತನ; ಪೈಲಟ್ ಸ್ಥಿತಿ ಗಂಭೀರ, 7 ಪ್ರಯಾಣಿಕರಿಗೆ ಗಾಯ

ವಿಶ್ವಕಪ್ ಗೆದ್ದ ಬೆನ್ನಲ್ಲೇ ಮೊದಲ ಬಾರಿಗೆ ಅಮ್ಮನ ಜೊತೆ ವಿಮಾನದಲ್ಲಿ ಪ್ರಯಾಣಿಸಿದ ಅಂಧ ಕ್ರಿಕೆಟರ್‌ ದೀಪಿಕಾ

ADVERTISEMENT
ADVERTISEMENT
ದಾರಿಯುದ್ದಕ್ಕೂ ಸಮಾಜಮುಖಿ ಕಾರ್ಯ

ವಂಶಿಕಾ ಕೇವಲ ಸ್ಕೇಟಿಂಗ್ ಮಾಡುವುದಕ್ಕಷ್ಟೇ ಅಲ್ಲದೆ ದಾರಿಯುದ್ದಕ್ಕೂ ಸಣ್ಣ ಸಣ್ಣ ವಿರಾಮ ತೆಗೆದುಕೊಳ್ಳುತ್ತಿದ್ದಾಗ, ಆಗ ರಸ್ತೆ ಬದಿಯ ಮೈಲಿಗಲ್ಲುಗಳ ಮೇಲಿದ್ದ ಧೂಳು ಮತ್ತು ಕಳೆಗಳನ್ನು ಸ್ವಚ್ಛಗೊಳಿಸುತ್ತಾ ಸಾಗಿದ್ದಾಳೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆಕೆಯ ಭಕ್ತಿಯ ಜೊತೆಗೆ ಸಮಾಜದ ಬಗೆಗಿನ ಕಾಳಜಿಯನ್ನು ನೋಡಿ ಆಕೆಯನ್ನ ಶ್ಲಾಘಿಸಿದ್ದಾರೆ. ಸ್ವಚ್ಛತೆಯೇ ಸೇವೆ ಎಂಬ ಸಂದೇಶವನ್ನು ಈ ಪುಟ್ಟ ಬಾಲಕಿ ತನ್ನ ಸಾಹಸದ ಮೂಲಕ ಸಾರಿದ್ದಾಳೆ.

ಕುಟುಂಬದ ಬೆಂಬಲ ಮತ್ತು ದೃಢಸಂಕಲ್ಪ

ಈ ಸಾಹಸದ ಉದ್ದಕ್ಕೂ ವಂಶಿಕಾಳ ಸುರಕ್ಷತೆಯ ದೃಷ್ಟಿಯಿಂದ ಆಕೆಯ ತಂದೆ ಮತ್ತು ಚಿಕ್ಕಪ್ಪ ಕಾರಿನಲ್ಲಿ ಆಕೆಯನ್ನು ಹಿಂಬಾಲಿಸಿದರು. ಕೊರೆಯುವ ಚಳಿ ಮತ್ತು ರಸ್ತೆಯ ಅಡೆತಡೆಗಳ ನಡುವೆಯೂ ಈ ಬಾಲಕಿ ಎದೆಗುಂದದೆ ಸ್ಕೇಟಿಂಗ್‌ ಮೂಲಕ ಶ್ರೀರಾಮ ದರ್ಶನ ಪಡೆಯಲು ಪೋಷಕರೂ ಸಹ ನೆರವಾಗಿದ್ದಾರೆ. ನನ್ನ ದೃಢಸಂಕಲ್ಪ ಮತ್ತು ರಾಮನ ಮೇಲಿನ ಅಚಲ ಭಕ್ತಿಯೇ ನನ್ನನ್ನು ಇಲ್ಲಿಯವರೆಗೆ ಕರೆತಂದಿದೆ ಎಂದು ಅಯೋಧ್ಯೆ ತಲುಪಿದ ಮೇಲೆ ವಂಶಿಕಾ ಸಂತಸದಿಂದ ಹೇಳಿದ್ದಾಳೆ. ಒಂಬತ್ತು ವರ್ಷದ ಬಾಲಕಿಯ ಈ ಅದ್ಭುತ ಸಾಧನೆ ಮತ್ತು ರಾಮನಿಗಾಗಿ ಆಕೆ ತೋರಿದ ಭಕ್ತಿ ಈಗ ದೇಶಾದ್ಯಂತ ಸುದ್ದಿಯಾಗಿದ್ದು, ನೆಟ್ಟಿಗರು ಆಧುನಿಕ ಶಬರಿ ಎಂದು ಆಕೆಯನ್ನು ಕರೆದಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 10T233130.392

WPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

by ಶಾಲಿನಿ ಕೆ. ಡಿ
January 10, 2026 - 11:39 pm
0

Untitled design 2026 01 10T232106.096

Bigg Boss Kannada 12: ಫಿನಾಲೆಗೂ ಮೊದಲು ಅಶ್ವಿನಿ-ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ

by ಶಾಲಿನಿ ಕೆ. ಡಿ
January 10, 2026 - 11:23 pm
0

Untitled design 2026 01 10T224935.730

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ ಚಿತ್ರ..ಕಿರಣ್ ರಾಜ್ ಅಭಿನಯದ ಸಿನಿಮಾಗೆ ಭಾರಿ ಮೆಚ್ಚುಗೆ

by ಶಾಲಿನಿ ಕೆ. ಡಿ
January 10, 2026 - 10:58 pm
0

Untitled design 2026 01 10T223821.505

BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
January 10, 2026 - 10:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 10T200227.757
    ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಅರೆಸ್ಟ್
    January 10, 2026 | 0
  • Untitled design 2026 01 10T181943.812
    ಕನ್ನಡ ಶಾಲೆಗಳಲ್ಲಿ ಮಲೆಯಾಳಂ ಕಡ್ಡಾಯವಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ
    January 10, 2026 | 0
  • Untitled design 2026 01 10T160550.487
    ಒಡಿಶಾದಲ್ಲಿ ವಿಮಾನ ಪತನ; ಪೈಲಟ್ ಸ್ಥಿತಿ ಗಂಭೀರ, 7 ಪ್ರಯಾಣಿಕರಿಗೆ ಗಾಯ
    January 10, 2026 | 0
  • Untitled design 2026 01 10T151559.288
    ವಿಶ್ವಕಪ್ ಗೆದ್ದ ಬೆನ್ನಲ್ಲೇ ಮೊದಲ ಬಾರಿಗೆ ಅಮ್ಮನ ಜೊತೆ ವಿಮಾನದಲ್ಲಿ ಪ್ರಯಾಣಿಸಿದ ಅಂಧ ಕ್ರಿಕೆಟರ್‌ ದೀಪಿಕಾ
    January 10, 2026 | 0
  • Untitled design 2026 01 10T125842.678
    ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ದುರಂತ: 12 ಮಂದಿ ಸಾ*ವು, ಹಲವರಿಗೆ ಗಂಭೀರ ಗಾಯ
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version