• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾಶಿವರಾತ್ರಿಯಂದೇ ಮಾಂಸದೂಟ : ABVP-SFI ನಡುವೆ ಘರ್ಷಣೆ

ಮಹಾಶಿವರಾತ್ರಿಯಂದೇ ಮಾಂಸದೂಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2025 - 6:16 pm
in Flash News, ದೇಶ
0 0
0
Untitled Design 2025 02 27t181501.300

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ SFI ಹಾಗೂ ABVP ನಡುವಣ ಕಿಚ್ಚು ಧಗಧಗಿಸಿದೆ. ಎರಡೂ ಗುಂಪುಗಳ ನಡುವೆ ಆಹಾರ ವಿಚಾರಕ್ಕೆ ಘರ್ಷಣೆಯೇ ಏರ್ಪಟ್ಟಿದೆ. ದಕ್ಷಿಣ ಏಷ್ಯಾ ದೆಹಲಿ ( SAU) ವಿಶ್ವವಿದ್ಯಾಲಯದಲ್ಲಿ ಶಿವರಾತ್ರಿ ದಿನ ದೊಡ್ಡ ಹೈಡ್ರಾಮಾವೇ ನಡೆದುಹೋಗಿದೆ.

ಏನಿದು ಘಟನೆ..?

ಮಹಾಶಿವರಾತ್ರಿ ದಿನ ಮಧ್ಯಾಹ್ನ ವಿವಿ ಹಾಸ್ಟೆಲ್ ನ ಮೆಸ್ ನಲ್ಲಿ ಮಾಂಸಾಹಾರ ಊಟ ನಡೆಸಲಾಗ್ತಿತ್ತು.. ಆದ್ರೆ ಏಕಾಏಕಿ ಹಾಸ್ಟೆಲ್ ಮೆಸ್ ಗೆ ನುಗ್ಗಿದ್ದ ABVP ಸದಸ್ಯರು ಒಂದಷ್ಟು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಈ ವೇಳೆ SFI ಮತ್ತು ABVP ನಡುವೆ ದೊಡ್ಡ ಘರ್ಷಣೆಯೇ ಏರ್ಪಟ್ಟಿದೆ. ಜಗಳ , ವಾಗ್ವಾದ ಮಾರಾಮಾರಿಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದ್ದು , ಪರ ವಿರೋಧ ಚರ್ಚೆಗಳಿಗೆ ವೇದಿಕೆಯಾಗಿದೆ. ಘರ್ಷಣೆಯಲ್ಲಿ ಮಹಿಳಾ ವಿದ್ಯಾರ್ಥಿಗಳನ್ನೂ ಕೂಡ ಥಳಿಸಲಾಗಿದೆ ಎನ್ನಲಾಗ್ತಿದೆ. ಅಲ್ಲದೇ ಯುವತಿಯೊಬ್ಬಳ ಕೂದಲು ಹಿಡಿದು ಎಳೆದಾಡುತ್ತಿರುವ ವಿಡಿಯೋವೊಂದು ನೆಟ್ಟಿಗರ ಕಣ್ ಕೆಂಪಾಗಿಸಿದೆ.

RelatedPosts

ಕೇದಾರನಾಥದಲ್ಲಿ ಭೀಕರ ದುರಂತ: ಹೆಲಿಕಾಪ್ಟರ್ ಪತನ, 7 ಮಂದಿ ಸಾವು!

ಕರ್ನಾಟಕದಲ್ಲಿ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು!

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಆರ್ಭಟ: 3,820 ನಿವಾಸಿಗಳ ಸ್ಥಳಾಂತರ!

ಅಹಮದಾಬಾದ್ ವಿಮಾನ ದುರಂತ: ಏರ್ ಇಂಡಿಯಾದಿಂದ 25 ಲಕ್ಷ ರೂ. ಹೆಚ್ಚುವರಿ ಪರಿಹಾರ!

ADVERTISEMENT
ADVERTISEMENT
ಅಷ್ಟಕ್ಕೂ ABVP ನಡೆಗೆ ಕಾರಣವೇನು..?

ಶಿವರಾತ್ರಿ ಹಬ್ಬದ ಹಿನ್ನಲೆ 2 ದಿನಗಳ ಮುಂಚೆಯೇ ವಿವಿಯ 110 ವಿದ್ಯಾರ್ಥಿಗಳ ಬಣದಿಂದ ಯೂನಿವರ್ಸಿಟಿ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಧಾರ್ಮಿಕ ನಂಬಿಕೆ ಹಿನ್ನಲೆ ಶಿವರಾತ್ರಿ ದಿನ ಕೇವಲ ಸಾತ್ವಿಕ ಆಹಾರವನ್ನ ಮಾತ್ರ ಮಾಡಿಸಿ ಎಂದು ಬೇಡಿಕೆ ಇಟ್ಟಿದ್ದರು. ಇವರ ಬೇಡಿಕೆಯನ್ನ ಆಡಳಿತ ಮಂಡಳಿ ಪುರಸ್ಕರಿಸಿ , ಪ್ರತ್ಯೇಕವಾಗಿ ಸಾತ್ವಿಕ ಆಹಾರದ ವ್ಯವಸ್ಥೆಯನ್ನ ಮಾಡಲಾಗಿತ್ತು. ಆದ್ರೆ ಅದೆಲ್ಲಿಂದಲೂ ABVP ಗೆ ಇಲ್ಲಿ ನಾನ್ ವೆಜ್ ಸರ್ವ್ ಮಾಡ್ತಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಏಕಾಏಕಿ ಮಧ್ಯಾಹ್ನ ಹಾಸ್ಟೆಲ್ ನ ಮೆಸ್ ಗೆ ನುಗ್ಗಿದವರು ದೊಂಬಿಯನ್ನೇ ಎಬ್ಬಿಸಿಬಿಟ್ಟಿದ್ದರು. ಮೆಸ್ ಕಮಿಟಿಯ ವಿದ್ಯಾರ್ಥಿಗಳನ್ನ ಥಳಿಸಿದ್ದರು. ಇದೇ ಸಂದರ್ಭದಲ್ಲೇ ಮೆಸ್ ಕಮಿಟಿಯ ವಿದ್ಯಾರ್ಥಿನಿಯ ಕೂದಲು ಎಳೆದಾಡಿ ತಳ್ಳಾಡಿ ಹಲ್ಲೆ ಮಾಡಲಾಗಿದೆ. ಇದೇ ಸಂಬಂಧ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ.

ಇತ್ತ ABVP ಎಂಟ್ರಿ ಕೊಡ್ತಿದ್ದಂತೆ ಅವರೊಂದಿಗೆ SFI ( ಸ್ಟೂಡೆಂಟ್ ಫೆಡರೇಷನ್ ಇಂಡಿಯಾ) ಸದಸ್ಯರೂ ಕೂಡ ಘರ್ಷಣೆಗೆ ಇಳಿದಿದ್ದು , ಉದ್ವಿಗ್ನತೆ ಹೆಚ್ಚಾಗ್ತಿದ್ದಂತೆ , ಹಲ್ಲೆಗೊಳಗಾಗಿದ್ದ ಸಂತ್ರಸ್ತ ಯುವತಿ ಮೈದಾನಗರಿ ಪೊಲೀಸರಿಗೆ ಪಿಸಿಆರ್ ಕಾಲ್ ಮಾಡಿ ಮಾಹಿತಿ ಮುಟ್ಟಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾಗಲೂ ಕೂಡ ಕಾದಾಟ ತಣ್ಣಗಾಗಿರಲಿಲ್ಲ.. ಪೊಲೀಸರು ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡರು.

SFI ಆರೋಪವೇನು..?

ಇನ್ನೂ SFI ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ( ABVP) ವಿರುದ್ಧ ಆರೋಪಗಳ ಸುರಿಮಳೆಗೈದಿದೆ.. ಏಕಾಎಕಿ ಮೆಸ್ ಗೆ ನುಗ್ಗಿದ ABVP ಸದಸ್ಯರು ದಾಂಧಲೆ ನಡೆಸಿದ್ದಾರೆ. ಮಹಿಳೆ ಅಂತಲೂ ನೋಡ್ದೇ ಆಕೆಯನ್ನ ಥಳಿಸಿ ಅವಮಾನಿಸಿದ್ದಾರೆ. ಎಲ್ಲರಿಗೂ ಅವರಿಗಿಷ್ಟವಾದ ಆಹಾರ ಪದ್ದತಿ ಪಾಲಿಸುವ ಹಕ್ಕಿದೆ.. ಆದ್ರೆ ಇವರು ಗೂಂಡಾಗಿರಿತನ ಪ್ರದರ್ಶಿಸುತ್ತಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ..

ABVP ಪ್ರತ್ಯಾರೋಪವೇನು..?

ABVP ಅವರು SFI ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ.. ಮೊದಲೇ ನಾವು ಕೇಳಿದ್ದಂತೆಯೇ ಕೇವಲ ಸಾತ್ವಿಕ ಆಹಾರವನ್ನ ಆಡಳಿತ ಮಂಡಳಿಯಿಂದ ವ್ಯವಸ್ಥೆ ಮಾಡಲಾಗಿತ್ತು. ಆದ್ರೆ SFI ನ ಸದಸ್ಯರು ಬೇಕಂತ್ಲೇ ಪ್ರತ್ಯೇಕ ಕೋಣೆಗೆ ನುಗ್ಗಿ ಸಸ್ಯಾಹಾರಿಗಳು , ಉಪವಾಸದಲ್ಲಿದ್ದವರಿಗೆ ಬಲವಂತವಾಗಿ ಮಾಂಸಾಹಾರ ಬಡಿಸಲು , ಅವರಿಗೆ ತಿನ್ನುವಂತೆ ಫೋರ್ಸ್ ಮಾಡ್ತಿದ್ದರು ಎಂದು ಆರೋಪಿಸಿದ್ದಾರೆ.. ಅಲ್ಲದೇ ABVP ಪ್ರಧಾನ ಕಾರ್ಯದರ್ಶಿ ಸಾರ್ಥಕ್ ಶರ್ಮಾ ಈ ಬಗ್ಗೆ ಮಾತನಾಡಿದ್ದು, ಎಲ್ಲರಿಗೂ ಅವರವರ ಧಾರ್ಮಿಕ ಆಚಾರ ವಿಚಾರ ಪಾಲಿಸುವ ಹಕ್ಕಿದೆ. ಅಂತೆಯೇ ಧಾರ್ಮಿಕ ನಂಬಿಕೆಯೊಂದಿಗೆ ಸಾತ್ವಿಕ ಆಹಾರಕ್ಕೆ ಅನುವು ಮಾಡಿಕೊಡಲಾಗಿತ್ತು ಸಹ. ಆದ್ರೆ ಈ ರೀತಿ ಕೆಲ ದುರುಳರು ಬಲವಂತವಾಗಿ ಮಾಂಸಾಹಾರ ಬಡಿಸಿ ವ್ರತ ಭಂಗ ಮಾಡಲು ಪ್ರಯತ್ನಿಸಿದ್ದು ಸರಿ ಅಲ್ಲ ಎಂದು ಕಿಡಿಕಾರಿದ್ದಾರೆ.

ಮುಂದೇನು..?

ಮೂಲಗಳ ಪ್ರಕಾರ ಸದ್ಯಕ್ಕೆ ಈ ಬಗ್ಗೆ ಅಧಿಕೃತವಾಗಿ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರುಗಳೂ ಕೂಡ ದಾಖಲಾಗಿಲ್ಲ.. ಇನ್ನೂ ವಿವಿ ಮಟ್ಟದಲ್ಲಿ ಈ ಬಗ್ಗೆ ಆಂತರಿಕ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ABVP vs SFI

ABVP ಮತ್ತು SFI ವಿರುದ್ಧ ಘರ್ಷಣೆ ಇದೇನು ಮೊದಲೇನಲ್ಲ , ಇದಕ್ಕಿಂತಲೂ ಮಿತಿ ಮೀರಿದ ಗಲಭೆಗಳಿಗೂ ದೇಶ, ಇಡೀ ವಿಶ್ವ ಸಾಕ್ಷಿಯಾಗಿದೆ.. ಇದೆರೆಡೂ ಸಂಘಟನೆಗಳೂ ಕೂಡ ಭಾರತದ ಅತ್ಯಂತ ಪ್ರತಿಷ್ಠಿತ ವಿದ್ಯಾರ್ಥಿ ಸಂಘಟನೆಗಳು. ಎರೆಡೂ ಸಂಘಟನೆಗಳ ಸಿದ್ಧಾಂತಗಳು ತದ್ವಿರುದ್ಧವಾಗಿದ್ದು ಮೊದಲಿಂದಲೂ ಸಹ ಎಣ್ಣೆ ಸೀಗೆಕಾಯಿಯಂತೆ ಪರಸ್ಪರ ಮುಗಿಬೀಳುತ್ತಲಿರುತ್ತವೆ.

ನಮ್ರತಾ ರಾವ್, ಕಾಪಿ ಎಡಿಟರ್‌, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 15t144018.662

ಪುನೀತ್ ಸಮಾಧಿಗೆ ಸರಿಗಮಪ ಟ್ರೋಫಿ ಹಿಡಿದು ಭೇಟಿ ಕೊಟ್ಟ ಬೀದರ್​ನ ಶಿವಾನಿ ​

by ಶ್ರೀದೇವಿ ಬಿ. ವೈ
June 15, 2025 - 2:42 pm
0

Web 2025 06 15t141336.509

ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಮೊಬೈಲ್ ಕಳ್ಳನಿಗೆ ಬಿತ್ತು ಗೂಸಾ!

by ಶ್ರೀದೇವಿ ಬಿ. ವೈ
June 15, 2025 - 2:22 pm
0

Web 2025 06 15t134844.079

ಸೇಫ್ ಸೇಫ್ ಸೇಫ್..ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸೇಫ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2025 - 1:57 pm
0

Web 2025 06 15t133356.174

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಪತ್ನಿ ಒದ್ದು ದೈಹಿಕ ಹಿಂಸೆ: ವಿಡಿಯೋ ವೈರಲ್

by ಶ್ರೀದೇವಿ ಬಿ. ವೈ
June 15, 2025 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Download 2025 06 12t225849.672
    ಕರ್ನಾಟಕದಲ್ಲಿ ಭಾರೀ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು!
    June 15, 2025 | 0
  • Web 2025 06 13t201206.090
    ಕಳಪೆ ಆಹಾರ ಮಾರಾಟದಲ್ಲಿ ಕರ್ನಾಟಕವೇ 2ನೇ ಸ್ಥಾನ..!
    June 13, 2025 | 0
  • ಇಂದ್ರ ಬಿಸ್ವಾನ್ (2)
    ಕೆಲಸ ಮಾಡದ ಸಚಿವರಿಗೆ ಕೊಕ್ ಕೊಡಿ: ಶಾಸಕ ಬಸವರಾಜ್ ಶಿವಗಂಗಾ ಆಗ್ರಹ
    June 12, 2025 | 0
  • ಇಂದ್ರ ಬಿಸ್ವಾನ್
    ಗಂಡನ ಹತ್ಯೆಯ ಆರೋಪಿಯನ್ನು ಪತ್ತೆಹಚ್ಚಿದ ಪತ್ನಿ
    June 12, 2025 | 0
  • Untitled design 2025 06 12t111358.682
    ಹನಿಮೂನ್ ಕೇಸ್ ಬೆನ್ನಲ್ಲೇ ಮತ್ತೊಂದು ಹತ್ಯೆ: ಪತಿಯನ್ನೇ ಕೊಂದು ನದಿಗೆ ಎಸೆದ ಪತ್ನಿ
    June 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version