• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅನಾಥ ಮಗುವಿಗೆ ಜೀವನ ಕೊಟ್ಟವಳಿಗೆ ಕೊಲೆಯ ಶಿಕ್ಷೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2025 - 7:48 pm
in ದೇಶ
0 0
0
Untitled design 2025 05 17t192933.172

ಭುವನೇಶ್ವರ : ತಾನು ಸಾಕಿದ ಮಗಳಿಂದಲೇ ತಾಯಿ ಕೊಲೆಯಾಗಿರುವ ಧಾರುಣ ಘಟನೆ ಒಡಿಶಾದ ಗಜಪತಿ ಜಿಲ್ಲೆಯ ಪರಲಖೆಮುಂಡಿಯಲ್ಲಿ ನಡೆದಿದೆ. ರಾಜಲಕ್ಷ್ಮಿ ಕರ್ ಎಂಬ ಮಹಿಳೆ, ತಾನು ಸಾಕಿದ 13 ವರ್ಷದ ಮಗಳಿಂದಲೇ ಕೊಲೆಯಾಗಿದ್ದಾರೆ.

ರಾಜಲಕ್ಷ್ಮಿಗೆ ಸ್ವಂತ ಮಕ್ಕಳಿರಲಿಲ್ಲ. 13 ವರ್ಷಗಳ ಹಿಂದೆ ರಸ್ತೆಯ ಬದಿಯಲ್ಲಿ ಕೇವಲ 3 ದಿನದ ಹೆಣ್ಣು ಶಿಶುವೊಂದು ಸಿಕ್ಕಿತ್ತು. ಕಾನೂನು ಪ್ರಕಾರ ಆ ಮಗುವನ್ನು ದತ್ತು ಪಡೆದ ರಾಜಲಕ್ಷ್ಮಿ, ಆಕೆಗೆ ತಾಯಿಯ ಪ್ರೀತಿ, ಶಿಕ್ಷಣ ನೀಡಿದರು. ಒಳ್ಳೆಯ ಶಾಲೆಯಲ್ಲಿ ಓದಿಸಿ, ಉತ್ತಮ ಸಂಸ್ಕಾರವನ್ನು ನೀಡಿ ಮುದ್ದಾಗಿ ಬೆಳೆಸಿದರು. ಆದರೆ, 8ನೇ ತರಗತಿಯಲ್ಲಿದ್ದ ಈ ಬಾಲಕಿಯ ವರ್ತನೆ ರಾಜಲಕ್ಷ್ಮಿಯನ್ನು ಕೊನೆಗೆ ಆಘಾತಕ್ಕೆ ಒಳಗಾಗುವಂತೆ ಮಾಡಿತ್ತು.

RelatedPosts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ

ADVERTISEMENT
ADVERTISEMENT

ಮಗಳು ಮನೆಯಿಂದ ಹೊರಗೆ ಹೋದಾಗ, ಕೆಲವು ಹುಡುಗರ ಜೊತೆ ಸುತ್ತಾಡುತ್ತಾ, ಕ್ಲಾಸ್‌ಗೆ ಬಂಕ್ ಮಾಡುತ್ತಾ, ಸ್ವೇಚ್ಛಾಚಾರದ ಜೀವನ ನಡೆಸುತ್ತಿದ್ದಳು. ಈ ವಿಷಯ ರಾಜಲಕ್ಷ್ಮಿಗೆ ಗೊತ್ತಾದಾಗ, ಅವರು ಮಗಳನ್ನು ಕರೆದು ಬುದ್ಧಿವಾದ ಹೇಳಿದರು. “ಇನ್ನುಮುಂದೆ ಹುಡುಗರ ಜೊತೆ ಸುತ್ತಾಡಬೇಡ” ಎಂದು ಎಚ್ಚರಿಕೆ ನೀಡಿದರು. ಆದರೆ, ಈ ಸಲಹೆಯೇ ಅವರ ಸಾವಿಗೆ ಕಾರಣವಾಯಿತು.

ಕೋಪಗೊಂಡ ಬಾಲಕಿ, “ನೀನು ನನ್ನ ಹೆತ್ತ ತಾಯಿಯೇ?” ಎಂದು ರಾಜಲಕ್ಷ್ಮಿಯನ್ನು ಪ್ರಶ್ನಿಸಿದಳು. ತಾಯಿಯ ಈ ಮಾತುಗಳನ್ನು ತನ್ನ ಇಬ್ಬರು ಗೆಳೆಯರಿಗೆ ಹಂಚಿಕೊಂಡ ಆಕೆ, ಅವರೊಂದಿಗೆ ಸೇರಿ ತಾಯಿಯನ್ನೇ ಕೊಲ್ಲಲು ಯೋಜನೆ ರೂಪಿಸಿದಳು. ಏಪ್ರಿಲ್ 29ರಂದು, 13 ವರ್ಷದ ಬಾಲಕಿ ತನ್ನ ಇಬ್ಬರು ಸ್ನೇಹಿತರಾದ ಗಣೇಶ್ ರಾತ್ (21) ಮತ್ತು ದಿನೇಶ್ ಸಾಹು (20) ಜೊತೆ ಸೇರಿ ರಾಜಲಕ್ಷ್ಮಿಯನ್ನು ಕೊಂದಳು. ಮೊದಲು ನಿದ್ರೆ ಮಾತ್ರೆಗಳನ್ನು ನೀಡಿ, ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಯಿತು. ನಂತರ ಆಸ್ಪತ್ರೆಗೆ ಕರೆದೊಯ್ಯದಿದ್ದು ರಾಜಲಕ್ಷ್ಮಿ ಸತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೊಲೆಯನ್ನು ಹೃದಯಾಘಾತ ಎಂದು ಬಿಂಬಿಸಲಾಯಿತು. ರಾಜಲಕ್ಷ್ಮಿಗೆ ಈ ಹಿಂದೆ ಒಮ್ಮೆ ಹೃದಯಾಘಾತವಾಗಿತ್ತು ಎಂಬ ಕಾರಣಕ್ OUNG, ಎಲ್ಲರೂ ಈ ಸುದ್ದಿಯನ್ನು ನಂಬಿದರು. ಆದರೆ, ರಾಜಲಕ್ಷ್ಮಿಯ ಸಹೋದರ ಸಿಬಾ ಪ್ರಸಾದ್ ಮಿಶ್ರಾ ಅವರಿಗೆ ಆಕೆಯ ಮೊಬೈಲ್ ಫೋನ್ ಸಿಕ್ಕಿತ್ತು. ಅದರಲ್ಲಿ ಬಾಲಕಿ ಮತ್ತು ಆಕೆಯ ಗೆಳೆಯರ ನಡುವಿನ ವಾಟ್ಸಾಪ್ ಚಾಟ್‌ಗಳು ಕೊಲೆಯ ಯೋಜನೆಯನ್ನು ಬಯಲಿಗೆಳೆದವು. ಚಿನ್ನಾಭರಣ ಮತ್ತು ಹಣ ಕದಿಯುವ ಉದ್ದೇಶವೂ ಈ ಕೊಲೆಯ ಹಿಂದಿತ್ತು ಎಂದು ಮಾಹಿತಿ ತಿಳಿದುಬಂದಿದೆ.

ಮೇ 14ರಂದು ಸಿಬಾ ಪ್ರಸಾದ್ ದೂರು ದಾಖಲಿಸಿದ ನಂತರ, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದರು. ಈ ಘಟನೆಯು ಸಾಕು ತಾಯಿಯ ತ್ಯಾಗ ಮತ್ತು ಮಗಳ ಕೃತಘ್ನತೆಯನ್ನು ತೋರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (6)

ವೃಷಭ ಮಹಾರಾಜ ಮೋಹನ್‌ಲಾಲ್..ಕನ್ನಡಿಗರ ಕಮಾಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 2:26 pm
0

BeFunky collage (4)

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

by ಶ್ರೀದೇವಿ ಬಿ. ವೈ
December 17, 2025 - 2:02 pm
0

BeFunky collage (3)

ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮದ್ವೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 1:54 pm
0

BeFunky collage (2)

ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

by ಶ್ರೀದೇವಿ ಬಿ. ವೈ
December 17, 2025 - 1:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರಶಾಂತ್ ವೀರ್ (10)
    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
    December 16, 2025 | 0
  • ಪ್ರಶಾಂತ್ ವೀರ್ (4)
    ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ
    December 16, 2025 | 0
  • ಷದ್‌ಷ್ಸ್ಸಷ್
    ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್
    December 16, 2025 | 0
  • Untitled design 2025 12 16T083847.439
    ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 3 ಕಾರು, 7 ಬಸ್ ಬೆಂಕಿಗೆ ಆಹುತಿ, ನಾಲ್ವರು ಸಜೀವ ದಹನ
    December 16, 2025 | 0
  • Untitled design 2025 12 15T221909.622
    ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲೀನ್ಯ: 5ನೇ ತರಗತಿವರೆಗೆ ಕಡ್ಡಾಯ ಆನ್‌ಲೈನ್ ಕ್ಲಾಸ್‌ಗೆ ಸೂಚನೆ
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version