• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಜರಾತ್‌ನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ: ಮಕ್ಕಳನ್ನು ಕಾಪಾಡಲು ತಾಯಿಯ ಸಾಹಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2025 - 10:53 pm
in Flash News, ದೇಶ
0 0
0
Untitled design 2025 04 11t224556.647

RelatedPosts

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!

ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದೇನೆ ಎಂಬ ಅಮೆರಿಕ ಅಧ್ಯಕ್ಷ ಹೇಳಿಕೆಗೆ ಹೊಸ ಟ್ವಿಸ್ಟ್: ಟ್ರಂಪ್ ಹೇಳಿದ್ದೇನು?

ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!

‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ

ADVERTISEMENT
ADVERTISEMENT

ಅಹ್ಮದಾಬಾದ್: ಗುಜರಾತ್‌ನ ಅಹ್ಮದಾಬಾದ್ ನಗರದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಮಕ್ಕಳನ್ನು ರಕ್ಷಿಸಲು ತಾಯಿಯೊಬ್ಬರು ಕೈಗೊಂಡ ಸಾಹಸ ನಿರ್ಧಾರ ಎಲ್ಲರ ಗಮನ ಸೆಳೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಹ್ಮದಾಬಾದ್‌ನ ಅಪಾರ್ಟ್‌ಮೆಂಟ್‌ ನ 12 ಮಹಡಿಗಳ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ 6ನೇ ಮಹಡಿಯಲ್ಲಿ ಇದ್ದ ಫ್ಲ್ಯಾಟ್‌ವೊಂದರಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದು ಕ್ಷಣಾರ್ಧದಲ್ಲೇ ಇಡೀ ಮಹಡಿಗೆ ಹಾಗೂ ಮೇಲ್ಮಹಡಿಗಳಿಗೆ ಹಬ್ಬಿತ್ತು.

ಬೆಂಕಿಯಿಂದ ಉಂಟಾದ ತೀವ್ರ ಹೊಗೆ, ಶ್ವಾಸಕೋಶಕ್ಕೆ ತೊಂದರೆ ತಂದ ಕಾರಣ, ಕಟ್ಟಡದಲ್ಲಿದ್ದ ನಿವಾಸಿಗಳು  ಜೀವ ಉಳಿಸಿಕೊಳ್ಳಲು ಹೇಗೆ ಸಾಧ್ಯವಾಯಿತೋ ಆ ರೀತಿಯಲ್ಲಿ ಪರದಾಡುವ ಸ್ಥಿತಿ ಉಂಟಾಯಿತು. ಇಂಥ ಸಂಕಟದ ಸಂದರ್ಭದಲ್ಲಿ ತಾಯಿಯೊಬ್ಬರು ತಾವು ಹಾಗೂ ತಮ್ಮ ಪುಟ್ಟ ಮಕ್ಕಳನ್ನು ರಕ್ಷಿಸಲು ಕೈಗೊಂಡ ಸಾಹಸ ಮನಕಲುಕುವಂತಿತ್ತು.

ಅವರ ಫ್ಲ್ಯಾಟ್‌ನಲ್ಲಿ ಹೊಗೆ ತುಂಬಿ ಉಸಿರಾಡಲು ಕೂಡ ಆಗದ ಪರಿಸ್ಥಿತಿಯಲ್ಲಿದ್ದು, ಬಾಲ್ಕನಿಗೆ ಬಂದ ಅವರು ತಮ್ಮ ಎರಡು ಪುಟ್ಟ ಮಕ್ಕಳನ್ನು ಕೆಳಗಿದ್ದ ಯುವಕರಿಗೆ ಎಸೆದು ರಕ್ಷಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟರು. ಮೊದಲು ಅವರು ತನ್ನ ಮೊದಲ ಮಗುವನ್ನು ಬಾಲ್ಕನಿಯಿಂದ ಜಾಗರೂಕವಾಗಿ ನೇತಾಡಿಸಿ, ಕೆಳಗಿದ್ದ ಇಬ್ಬರು ಯುವಕರಿಗೆ ಕೊಡಲಾಯಿತು. ನಂತರ ಮತ್ತೊಂದು ಮಗುವನ್ನು ಸಹ ಅದೇ ರೀತಿಯಲ್ಲಿ ಕಳಿಸಿದರು. ಮಕ್ಕಳು ಸುರಕ್ಷಿತವಾಗಿ ಕೆಳಗೆ ಇಳಿದ ಬಳಿಕ ತಾಯಿ ತಾನೂ ಸಹ ಜೀವವನ್ನು ಪಣಕ್ಕಿಟ್ಟು, ಆತುರದ ಹೊರಟು ಕೆಳಗೆ ಇಳಿದರು.

ಈ ದೃಶ್ಯಗಳನ್ನೊಳಗೊಂಡ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಾಯಿಯ ಧೈರ್ಯ ಹಾಗೂ ನಿರ್ಧಾರಕ್ಕೆ ಹಲವರು ಶ್ಲಾಘಿಸಿದ್ದಾರೆ. ಕೆಲ ಸೆಕೆಂಡುಗಳಲ್ಲಿ ನಡೆಯುವ ಈ ಘಟನೆ ವ್ಯಕ್ತಿಯೊಬ್ಬರ ಬದುಕಿನಲ್ಲಿ ಎಷ್ಟೊಂದು ತೀವ್ರ ಮತ್ತು ಭಯಾನಕ ಕ್ಷಣಗಳನ್ನು ತಂದೀತು ಎಂಬುದಕ್ಕೆ ಸಾಕ್ಷಿಯಾಗಿದೆ.

ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಆರಂಭಿಸಿದರು. ಸ್ಥಳೀಯ ಪೊಲೀಸರು ಹಾಗೂ ಸಿಬ್ಬಂದಿಯರು ಕೂಡ ಕೂಡಲೇ ಸ್ಥಳಕ್ಕೆ ಧಾವಿಸಿ ಕಟ್ಟಡದಲ್ಲಿದ್ದ ಎಲ್ಲಾ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸುವ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿದರು. ಅಗ್ನಿಶಾಮಕ ಇಲಾಖೆಯ ಪ್ರಕಾರ, ಅಗ್ನಿ ತೀವ್ರವಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಅಪಾರ್ಟ್‌ಮೆಂಟ್‌ನಲ್ಲಿ ಸಾಕಷ್ಟು ಆಸ್ತಿ ಹಾನಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 20T115825.488

ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

by ಶ್ರೀದೇವಿ ಬಿ. ವೈ
February 20, 2026 - 12:02 pm
0

BeFunky collage 2026 02 20T113609.258

ಚಿನ್ನ ಆಭರಣ ಬೆಲೆ ಇಳಿಕೆ , ಬೆಳ್ಳಿ ಸ್ಥಿರ

by ಶ್ರೀದೇವಿ ಬಿ. ವೈ
February 20, 2026 - 11:38 am
0

BeFunky collage 2026 02 20T111848.404

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!

by ಶ್ರೀದೇವಿ ಬಿ. ವೈ
February 20, 2026 - 11:20 am
0

BeFunky collage 2026 02 20T110059.041

ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತದೆ: ಸತೀಶ ಜಾರಕಿಹೊಳಿ

by ಶ್ರೀದೇವಿ ಬಿ. ವೈ
February 20, 2026 - 11:01 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 20T111848.404
    ರಾಜ್ಯದ ಜನತೆಗೆ ಮತ್ತೊಂದು ಶಾಕ್: ಏಪ್ರಿಲ್ 1 ರಿಂದ ಏರಿಕೆಯಾಗಲಿದೆ ವಿದ್ಯುತ್ ದರ!
    February 20, 2026 | 0
  • BeFunky collage 2026 02 20T072738.835
    ಕರ್ನಾಟಕದಲ್ಲಿ ಇಂದಿನ ಹವಾಮಾನ ಅಪ್‌ಡೇಟ್: ಬೇಸಿಗೆ ಬಿಸಿಲು ಬರಲು ಸಿದ್ಧ, ಮಳೆಯ ಸಾಧ್ಯತೆ ಶೂನ್ಯ!
    February 20, 2026 | 0
  • Untitled design 2026 02 19T233659.162
    ‘ದಿ ಕೇರಳ ಸ್ಟೋರಿ 2’ಗೆ ಕಾನೂನು ಸಂಕಷ್ಟ: ಚಿತ್ರ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೊರೆ
    February 19, 2026 | 0
  • Untitled design 2026 02 19T232815.911
    ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಎಸ್ಪಿಗೆ ಗಾಯ
    February 19, 2026 | 0
  • Untitled design 2026 02 19T231351.989
    ಬೆಂಗಳೂರಿಗರ ಗಮನಕ್ಕೆ: ಫೆ. 20-21ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version