• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 18, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಹಮದಾಬಾದ್ ವಿಮಾನ ಅಪಘಾತ ಸ್ಥಳದಲ್ಲಿ 800 ಗ್ರಾಂ ಚಿನ್ನ ಪತ್ತೆ ಮಾಡಿದ ವ್ಯಕ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2025 - 9:24 pm
in ದೇಶ
0 0
0
Untitled design 2025 06 17t211356.065

RelatedPosts

Trump T1: ಡೊನಾಲ್ಡ್ ಟ್ರಂಪ್ ಕಂಪನಿಯಿಂದ ಬರುತ್ತಿದೆ ಟ್ರಂಪ್ T1 ಸ್ಮಾರ್ಟ್​ಫೋನ್

ಭಾರತ ಎಂದೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಯಸಿಲ್ಲ ಎಂದ ಮೋದಿ

ಭಾರತದ ವಿರುದ್ಧ ಕತ್ತಿ ಮಸೆದ ಮುನೀರ್‌ಗೆ ಅಮೆರಿಕದಲ್ಲಿ”ನರಿ” ಎಂದು ಅವಮಾನ

ಇರಾನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಏನಾಯ್ತು..? ಭಾರತಕ್ಕೆ ಮರಳಲು ಯಾಕಿಷ್ಟು ತಡವಾಯ್ತು?

ADVERTISEMENT
ADVERTISEMENT

ಗುಜರಾತ್‌ನ ಅಹಮದಾಬಾದ್‌ನಲ್ಲಿ ಜೂನ್ 12 ರಂದು ಏರ್ ಇಂಡಿಯಾ ವಿಮಾನ ವೈದ್ಯಕೀಯ ಕಾಲೇಜಿಗೆ ಅಪ್ಪಳಿಸಿದ ದುರಂತದ ಕೆಲವೇ ನಿಮಿಷಗಳಲ್ಲಿ, 56 ವರ್ಷದ ಉದ್ಯಮಿ ರಾಜು ಪಟೇಲ್ ತಮ್ಮ ತಂಡದೊಂದಿಗೆ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಈ ಘಟನೆಯಲ್ಲಿ ತಕ್ಷಣವೇ ಸ್ಪಂದಿಸಿದ ಅವರ ಧೈರ್ಯವನ್ನು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

“ಮೊದಲ 20 ನಿಮಿಷಗಳ ಕಾಲ ಬೆಂಕಿ ತೀವ್ರವಾಗಿತ್ತು, ಹತ್ತಿರ ಹೋಗಲು ಸಾಧ್ಯವಾಗಲಿಲ್ಲ,” ಎಂದು ಪಟೇಲ್ ಘಟನೆಯನ್ನು ನೆನಪಿಸಿಕೊಂಡರು. ದಟ್ಟ ಹೊಗೆ ಮತ್ತು ಜ್ವಾಲೆಗಳ ನಡುವೆಯೂ, ಅಗ್ನಿಶಾಮಕ ದಳ ಮತ್ತು 108 ಆಂಬ್ಯುಲೆನ್ಸ್‌ಗಳ ಆಗಮನದ ನಂತರ, ಗಾಯಾಳುಗಳನ್ನು ಸ್ಥಳಾಂತರಿಸಲು ಅವರು ಸಹಾಯ ಮಾಡಿದರು. ಸೈರನ್‌ಗಳ ಕೊರತೆಯಿಂದಾಗಿ ಸೀರೆಗಳು ಮತ್ತು ಬೆಡ್‌ಶೀಟ್‌ಗಳನ್ನು ಬಳಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗೆ ಸಾಗಿಸಲಾಯಿತು.

ರಕ್ಷಣಾ ಕಾರ್ಯಾಚರಣೆಯ ಜೊತೆಗೆ, ಪಟೇಲ್‌ರ ತಂಡವು ಪ್ರಯಾಣಿಕರ ವಸ್ತುಗಳನ್ನು ಶೋಧಿಸುವ ಕಾರ್ಯಕ್ಕೆ ಕೈಹಾಕಿತ್ತು. ಸಂಜೆ 4 ಗಂಟೆಯ ವೇಳೆಗೆ ರಕ್ಷಣಾ ಕಾರ್ಯ ಬಹುತೇಕ ಮುಗಿದ ನಂತರ, ಅವಶೇಷಗಳಲ್ಲಿ 800 ಗ್ರಾಂ ಚಿನ್ನದ ಆಭರಣಗಳು, ₹80,000 ನಗದು, ಪಾಸ್‌ಪೋರ್ಟ್‌ಗಳು ಮತ್ತು ಭಗವದ್ಗೀತೆಯ ಪ್ರತಿ ಸಿಕ್ಕಿತ್ತು. ಈ ಎಲ್ಲವನ್ನೂ ಅವರು ಪೊಲೀಸರಿಗೆ ಒಪ್ಪಿಸಿದರು. “ನೆರವು ನೀಡಲು ಸಾಧ್ಯವಾದ್ದಕ್ಕೆ ಸಂತೋಷವಾಗಿದೆ. ನಮ್ಮಿಂದಾದಷ್ಟು ಮಾಡಿದ್ದೇವಿ,” ಎಂದು ಅವರು ಹೇಳಿದರು.

ರಾಜು ಪಟೇಲ್‌ ಅವರು ಸೇವಾ ಕಾರ್ಯದಲ್ಲಿ ಮೊದಲೇ ತೊಡಗಿಸಿಕೊಂಡಿದ್ದರು. 2008ರ ಅಹಮದಾಬಾದ್ ಬಾಂಬ್ ಸ್ಫೋಟದ ಸಂದರ್ಭದಲ್ಲಿ ಆಸ್ಪತ್ರೆಯಿಂದ ಕೇವಲ 100 ಮೀಟರ್ ದೂರದಲ್ಲಿದ್ದ ಅವರು, ಆಗಲೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. “ಆದರೆ ಈ ವಿಮಾನ ದುರಂತವನ್ನು ಎಂದಿಗೂ ಮರೆಯಲಾಗದು,” ಎಂದು ಅವರು ಭಾವುಕರಾಗಿ ನುಡಿದರು. ಅಧಿಕಾರಿಗಳು ಸಂಜೆ 9 ಗಂಟೆಯವರೆಗೆ ಕಾರ್ಯಾಚರಣೆಗೆ ಅನುಮತಿ ನೀಡಿದ್ದರಿಂದ, ತಮ್ಮ ತಂಡದೊಂದಿಗೆ ಗರಿಷ್ಠ ಸಹಾಯ ಮಾಡಲು ಸಾಧ್ಯವಾಯಿತು ಎಂದು ಅವರು ಕೃತಜ್ಞತೆ ಸೂಚಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 06 18t141935.858

ವಾಹನ ಸವಾರರಿಗೆ ಗುಡ್​ನ್ಯೂಸ್: ಹೆದ್ದಾರಿ ಟೋಲ್ ತೊಂದರೆಗೆ ಗುಡ್‌ಬೈ..!

by ಶ್ರೀದೇವಿ ಬಿ. ವೈ
June 18, 2025 - 2:20 pm
0

Add a heading (8)

ಬೆಂಗಳೂರಿನ ಕುಟುಂಬದಿಂದ ಅಪರಿಚಿತರಿಗೆ ಹೃದಯಸ್ಪರ್ಶಿ ಆತಿಥ್ಯ: ವಿಡಿಯೋ ವೈರಲ್

by ಸಾಬಣ್ಣ ಎಚ್. ನಂದಿಹಳ್ಳಿ
June 18, 2025 - 2:16 pm
0

Web 2025 06 18t135729.892

Trump T1: ಡೊನಾಲ್ಡ್ ಟ್ರಂಪ್ ಕಂಪನಿಯಿಂದ ಬರುತ್ತಿದೆ ಟ್ರಂಪ್ T1 ಸ್ಮಾರ್ಟ್​ಫೋನ್

by ಶ್ರೀದೇವಿ ಬಿ. ವೈ
June 18, 2025 - 1:58 pm
0

Add a heading (7)

ದುರ್ಬಲವಾಗಿರುವ ನಿಮ್ಮ ಹೃದಯವನ್ನು ಬಲಿಷ್ಠಗೊಳಿಸಲು ಈ 5 ಹಣ್ಣುಗಳನ್ನು ತಿನ್ನಿ

by ಸಾಬಣ್ಣ ಎಚ್. ನಂದಿಹಳ್ಳಿ
June 18, 2025 - 1:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 18t135729.892
    Trump T1: ಡೊನಾಲ್ಡ್ ಟ್ರಂಪ್ ಕಂಪನಿಯಿಂದ ಬರುತ್ತಿದೆ ಟ್ರಂಪ್ T1 ಸ್ಮಾರ್ಟ್​ಫೋನ್
    June 18, 2025 | 0
  • Web 2025 06 18t112409.842
    ಭಾರತ ಎಂದೂ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಬಯಸಿಲ್ಲ ಎಂದ ಮೋದಿ
    June 18, 2025 | 0
  • Web 2025 06 18t103734.267
    ಭಾರತದ ವಿರುದ್ಧ ಕತ್ತಿ ಮಸೆದ ಮುನೀರ್‌ಗೆ ಅಮೆರಿಕದಲ್ಲಿ”ನರಿ” ಎಂದು ಅವಮಾನ
    June 18, 2025 | 0
  • Web 2025 06 18t092447.607
    ಇರಾನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಏನಾಯ್ತು..? ಭಾರತಕ್ಕೆ ಮರಳಲು ಯಾಕಿಷ್ಟು ತಡವಾಯ್ತು?
    June 18, 2025 | 0
  • Web 2025 06 18t080318.050
    ಇರಾನ್​​ಗೆ ಟ್ರಂಪ್ ಖಡಕ್ ಎಚ್ಚರಿಕೆ..! ಮಧ್ಯಪ್ರಾಚ್ಯಕ್ಕೆ ಯುದ್ಧ ವಿಮಾನಗಳ ರವಾನಿಸಿದ ಅಮೆರಿಕ..!
    June 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version