• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 21, 2026 - 4:41 pm
in Flash News, ದೇಶ, ವಿದೇಶ
0 0
0
Untitled design 2026 03 21T163031.720

RelatedPosts

ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: 6 ತಿಂಗಳು ವೇತನ ಕಡಿತ ಘೊಷಿಸಿದ ಸಿಎಂ ಸುಖವಿಂದರ್ ಸಿಂಗ್ !

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು

ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜು

ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್..! ಸೋಮವಾರದಿಂದ ಹೆಚ್ಚುವರಿ ಸಿಲಿಂಡರ್ ನೀಡಲು ಕೇಂದ್ರ ತೀರ್ಮಾನ

ADVERTISEMENT
ADVERTISEMENT

ನವದೆಹಲಿ: ಪೂರ್ವ ಲಡಾಖ್ ಗಡಿ ಸಂಘರ್ಷದ ನಂತರ ಸ್ಥಗಿತಗೊಂಡಿದ್ದ ಬೀಜಿಂಗ್ ಮತ್ತು ನವದೆಹಲಿ ನಡುವಿನ ನೇರ ವಿಮಾನಯಾನ ಸೇವೆ ಸುಮಾರು ನಾಲ್ಕು ವರ್ಷಗಳ ನಂತರ ಪುನಾರಂಭಗೊಳ್ಳುತ್ತಿದೆ. ಚೀನಾದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ‘ಏರ್ ಚೈನಾ’ (Air China) ಈ ಮಹತ್ವದ ಘೋಷಣೆ ಮಾಡಿದ್ದು, ಇದು ಉಭಯ ದೇಶಗಳ ನಡುವಿನ ಇದ್ದ ಶೀತಲ ಸಮರ ಶಾಂರಿಗೊಳಿಸುವ ಮುನ್ಸೂಚನೆ ನೀಡಿದೆ.

2020ರಲ್ಲಿ ಸಂಭವಿಸಿದ ಗಲ್ವಾನ್ ಕಣಿವೆ ಸಂಘರ್ಷದ ನಂತರ ಭಾರತ ಮತ್ತು ಚೀನಾ ನಡುವಿನ ಸಂಬಂಧ ತಳಮಟ್ಟಕ್ಕೆ ಕುಸಿದಿತ್ತು. ಸುರಕ್ಷತೆಯ ದೃಷ್ಟಿಯಿಂದ ನೇರ ವಿಮಾನಯಾನಗಳನ್ನು ರದ್ದುಗೊಳಿಸಲಾಗಿತ್ತು. ಇದರಿಂದಾಗಿ ಉದ್ಯಮಿಗಳು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ದುಬೈ ಅಥವಾ ಸಿಂಗಾಪುರ ಮಾರ್ಗವಾಗಿ ಸುತ್ತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಈಗ ‘ಏರ್ ಚೈನಾ’ ನೇರ ವಿಮಾನ ಸೇವೆ ಆರಂಭಿಸುತ್ತಿರುವುದು ಪ್ರಯಾಣದ ಸಮಯ ಮತ್ತು ವೆಚ್ಚ ಎರಡನ್ನೂ ಗಣನೀಯವಾಗಿ ಇಳಿಸಲಿದೆ.

✈️ Air China resuming direct flights between Beijing & Delhi = more than just travel! 🛫🌏

It’s Trade 📦 Tourism 🏯🕌 Trust 🤝 — and a BIG green light 🟢 for SCO & BRICS people-to-people cooperation! 🇨🇳🤝🇮🇳 pic.twitter.com/E3sisBJdyb

— Yu Jing (@ChinaSpox_India) March 21, 2026

ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರರಾದ ಯು ಜಿಂಗ್ ಅವರು ಸಾಮಾಜಿಕ ಜಾಲತಾಣ ‘X’ ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಏರ್ ಚೈನಾ ಬೀಜಿಂಗ್ ಮತ್ತು ದೆಹಲಿ ನಡುವೆ ನೇರ ವಿಮಾನಗಳನ್ನು ಪುನರಾರಂಭಿಸುತ್ತಿದೆ. ಇದು ಕೇವಲ ಪ್ರಯಾಣಿಕರ ಸಂಚಾರವಷ್ಟೇ ಅಲ್ಲ, ಅದಕ್ಕಿಂತ ಹೆಚ್ಚಿನದನ್ನು ಸೂಚಿಸುತ್ತದೆ ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಭಾರತ ಮತ್ತು ಚೀನಾ ವಿಶ್ವದ ಅತಿದೊಡ್ಡ ಮಾರುಕಟ್ಟೆಗಳಾಗಿವೆ. ನೇರ ವಿಮಾನಯಾನದ ಪುನರಾರಂಭದಿಂದ, ಭಾರತೀಯ ಉದ್ಯಮಿಗಳು ಚೀನಾದ ಮಾರುಕಟ್ಟೆಗೆ ನೇರ ಸಂಪರ್ಕ ಪಡೆಯಲಿದ್ದಾರೆ. ಇದು ಎಲೆಕ್ಟ್ರಾನಿಕ್ಸ್, ಫಾರ್ಮಾ ಮತ್ತು ಯಂತ್ರೋಪಕರಣಗಳ ವ್ಯಾಪಾರಕ್ಕೆ ವೇಗ ನೀಡಲಿದೆ. ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳಿಗೆ ಈ ನಿರ್ಧಾರ ದೊಡ್ಡ ಸಮಾಧಾನ ತಂದಿದೆ. ಬೌದ್ಧ ಧರ್ಮದ ಪ್ರವಾಸಿ ತಾಣಗಳನ್ನು ಸಂದರ್ಶಿಸಲು ಬರುವ ಚೀನಾ ಪ್ರವಾಸಿಗರು ಮತ್ತು ಭಾರತೀಯ ಪ್ರವಾಸಿಗರಿಗೆ ಇದು ಸುಲಭ ಹಾದಿಯಾಗಲಿದೆ ಎಂಬ ಲಾಭದ ನಿರೀಕ್ಷೆ ಮಾಡಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 21T200904.116

ಲೋಕ ಶಾಂತಿ-ಸಮೃದ್ಧಿಗೆ ಸಂಕಲ್ಪ: ಉದ್ಯಮದ ನಡುವೆ ಸ್ವರ್ಣ ವಿನಾಯಕನ 12ನೇ ಮಹೋತ್ಸವದ ಅದ್ದೂರಿ ಆಚರಣೆ

by ಯಶಸ್ವಿನಿ ಎಂ
March 21, 2026 - 8:11 pm
0

Untitled design 2026 03 21T195816.268

ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: 6 ತಿಂಗಳು ವೇತನ ಕಡಿತ ಘೊಷಿಸಿದ ಸಿಎಂ ಸುಖವಿಂದರ್ ಸಿಂಗ್ !

by ಯಶಸ್ವಿನಿ ಎಂ
March 21, 2026 - 7:59 pm
0

Untitled design 2026 03 21T192641.350

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು

by ಯಶಸ್ವಿನಿ ಎಂ
March 21, 2026 - 7:32 pm
0

Untitled design 2026 03 21T182851.674

ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜು

by ಯಶಸ್ವಿನಿ ಎಂ
March 21, 2026 - 6:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 21T195816.268
    ಹಿಮಾಚಲದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: 6 ತಿಂಗಳು ವೇತನ ಕಡಿತ ಘೊಷಿಸಿದ ಸಿಎಂ ಸುಖವಿಂದರ್ ಸಿಂಗ್ !
    March 21, 2026 | 0
  • Untitled design 2026 03 21T192641.350
    ಮಧ್ಯಪ್ರಾಚ್ಯ ಯುದ್ಧದ ಬಿಸಿ: ಕೆ.ಜಿ. ಟೊಮೆಟೊ ಬೆಲೆ ಕೇವಲ 10 ರೂ, ರೈತ ಕಂಗಾಲು
    March 21, 2026 | 0
  • Untitled design 2026 03 21T182851.674
    ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜು
    March 21, 2026 | 0
  • Untitled design 2026 03 21T181207.362
    ಹೊಟೇಲ್ ಮಾಲೀಕರಿಗೆ ಗುಡ್ ನ್ಯೂಸ್..! ಸೋಮವಾರದಿಂದ ಹೆಚ್ಚುವರಿ ಸಿಲಿಂಡರ್ ನೀಡಲು ಕೇಂದ್ರ ತೀರ್ಮಾನ
    March 21, 2026 | 0
  • Untitled design 2026 03 21T175439.215
    ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version