• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಒಂದೇ ದಿನ ಏರ್ ಇಂಡಿಯಾದ 6 ವಿಮಾನಗಳ ಹಾರಾಟ ರದ್ದು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2025 - 10:22 pm
in ದೇಶ
0 0
0
Untitled design 2025 06 17t221725.496

RelatedPosts

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

ಗಡಿಯಲ್ಲಿ ಭಾರತ ಸೇನೆ ಹೈ ಅಲರ್ಟ್: ಭಾರತಕ್ಕೆ ನುಗ್ಗಲು ತಯಾರಾದ್ರು ನೂರಾರು ಉಗ್ರರು

ಇಂಡೋನೇಷ್ಯಾದ ಐತಿಹಾಸಿಕ ಪ್ರಂಬಾನನ್ ದೇವಾಲಯಕ್ಕೆ ಮೋದಿ ಭೇಟಿ

ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ

ADVERTISEMENT
ADVERTISEMENT

ಕಳೆದ ವಾರ ಅಹ್ಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತವು ಪ್ರಯಾಣಿಕರಲ್ಲಿ ಆತಂಕದ ಕಾರ್ಮೋಡವನ್ನು ಸೃಷ್ಟಿಸಿದೆ. ಈ ಘಟನೆಯ ಬೆನ್ನಲ್ಲೇ ಏರ್ ಇಂಡಿಯಾದ ವಿಮಾನ ಸೇವೆಗಳಲ್ಲಿ ಸತತ ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭಯ ಹುಟ್ಟಿಸಿದೆ. ಒಂದೇ ದಿನದಲ್ಲಿ ಏರ್ ಇಂಡಿಯಾದ ಆರು ವಿಮಾನಗಳ ಹಾರಾಟ ರದ್ದಾಗಿದ್ದು, ಇದರಿಂದ ಪ್ರಯಾಣಿಕರು ತೀವ್ರ ತೊಂದರೆಗೊಳಗಾಗಿದ್ದಾರೆ. ಇದರ ಜೊತೆಗೆ, ಕೊಚ್ಚಿಯಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ನಾಗಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಸ್ಯಾನ್‌ಫ್ರಾನ್ಸಿಸ್ಕೋದಿಂದ ಮುಂಬೈಗೆ ಬರಬೇಕಿದ್ದ ಏರ್ ಇಂಡಿಯಾದ ವಿಮಾನ ಕೋಲ್ಕತ್ತಾದಲ್ಲಿ ಇಳಿಯಿತು.

ಏರ್ ಇಂಡಿಯಾದ ತಾಂತ್ರಿಕ ದೋಷಗಳ ಸರಮಾಲೆ

ಏರ್ ಇಂಡಿಯಾದ ಐದು ವಿಮಾನಗಳು ತಾಂತ್ರಿಕ ದೋಷದಿಂದಾಗಿ ರದ್ದಾಗಿವೆ. ಅಹ್ಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ ಬೋಯಿಂಗ್ 787 ವಿಮಾನವು ತಾಂತ್ರಿಕ ಕಾರಣಗಳಿಂದ ಸಂಚಾರ ಆರಂಭಿಸಲಿಲ್ಲ. ಇದಕ್ಕೂ ಮುನ್ನ, ದೆಹಲಿಯಿಂದ ಪ್ಯಾರಿಸ್‌ಗೆ ಹೊರಟಿದ್ದ AI 143 ವಿಮಾನದಲ್ಲಿ ಹೈಡ್ರಾಲಿಕ್ ಲೀಕ್ ಕಂಡುಬಂದಿದ್ದರಿಂದ ಅದರ ಹಾರಾಟವನ್ನು ಸ್ಥಗಿತಗೊಳಿಸಲಾಯಿತು. ಇದೇ ರೀತಿ, ಲಂಡನ್ ಗಟವಿಕ್‌ನಿಂದ ಅಮೃತಸರಕ್ಕೆ ತೆರಳಬೇಕಿದ್ದ ವಿಮಾನವೂ ತಾಂತ್ರಿಕ ದೋಷದಿಂದ ರದ್ದಾಯಿತು. ದೆಹಲಿಯಿಂದ ರಾಂಚಿಗೆ ಹೊರಟಿದ್ದ ಒಂದು ವಿಮಾನವು ಮಾರ್ಗಮಧ್ಯದಲ್ಲಿ ತಾಂತ್ರಿಕ ದೋಷದಿಂದ ದೆಹಲಿಗೆ ವಾಪಸ್ ಆಗಿದೆ.

ಇನ್ನೊಂದೆಡೆ, ಸ್ಯಾನ್‌ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾದ ವಿಮಾನವು ಎಂಜಿನ್ ದೋಷದಿಂದಾಗಿ ಕೋಲ್ಕತ್ತಾದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಈ ಘಟನೆಗಳ ಸರಮಾಲೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಏರ್ ಇಂಡಿಯಾ ಸ್ಪಷ್ಟನೆ

ಲಂಡನ್‌ಗೆ ತೆರಳಬೇಕಿದ್ದ ವಿಮಾನ ರದ್ದತಿಗೆ ತಾಂತ್ರಿಕ ದೋಷ ಕಾರಣವಲ್ಲ, ಬದಲಿಗೆ ವಿಮಾನಗಳ ಕೊರತೆಯೇ ಕಾರಣ ಎಂದು ಏರ್ ಇಂಡಿಯಾ ಸ್ಪಷ್ಟನೆ ನೀಡಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ರೀಫಂಡ್ ಅಥವಾ ಪರ್ಯಾಯ ವಿಮಾನ ವ್ಯವಸ್ಥೆಯನ್ನು ಒದಗಿಸುವ ಭರವಸೆಯನ್ನು ಕಂಪನಿಯು ನೀಡಿದೆ.

ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್

ಕೊಚ್ಚಿಯಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಬಾಂಬ್ ಬೆದರಿಕೆ ಕರೆಯಿಂದಾಗಿ ನಾಗಪುರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಟೇಕಾಫ್ ಆದ 20 ನಿಮಿಷಗಳಲ್ಲಿ ಬೆದರಿಕೆ ಕರೆ ಬಂದಿದ್ದು, ತಕ್ಷಣವೇ ವಿಮಾನವನ್ನು ಭೂಸ್ಪರ್ಶ ಮಾಡಿಸಿ ತಪಾಸಣೆ ನಡೆಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಅಹ್ಮದಾಬಾದ್ ದುರಂತದ ಬಳಿಕ ವಿಮಾನ ಸುರಕ್ಷತೆಯ ಕುರಿತು ತೀವ್ರ ಗಮನ ಹರಿಸಲಾಗಿದೆ. ಸತತ ತಾಂತ್ರಿಕ ದೋಷಗಳು ಮತ್ತು ವಿಮಾನ ರದ್ದತಿಗಳ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಏರ್ ಇಂಡಿಯಾಕ್ಕೆ ಸಮನ್ಸ್ ಜಾರಿಗೊಳಿಸಿದೆ. ಬೋಯಿಂಗ್ 787 ವಿಮಾನಗಳ ದೋಷಗಳು ಮತ್ತು ಇತರ ವಿಮಾನ ರದ್ದತಿಗಳ ಬಗ್ಗೆ ವಿಚಾರಣೆಗೆ ಮುಂದಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!! (9)

ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಗುಟ್ಕಾ-ಧೂಮಪಾನಕ್ಕೆ ಬ್ರೇಕ್: ಅಧಿಕಾರಿಗಳಿಗೆ ಸಾರಿಗೆ ಸಚಿವರ ಸೂಚನೆ

by ಶಾಲಿನಿ ಕೆ. ಡಿ
July 8, 2026 - 9:16 pm
0

‘ತಬಾಹಿ’ ಥಂಡರ್..!! (8)

ಬಿಟ್‌ಕಾಯಿನ್, ಕ್ರಿಪ್ಟೋ ಕರೆನ್ಸಿ ಬ್ಯಾನ್‌ಗೆ ಮುಂದಾದ ಆರ್‌‌ಬಿಐ: ತೆರಿಗೆ ವಂಚನೆ ಬಗ್ಗೆ ಐಟಿ ಇಲಾಖೆ ಆತಂಕ

by ಶಾಲಿನಿ ಕೆ. ಡಿ
July 8, 2026 - 8:46 pm
0

‘ತಬಾಹಿ’ ಥಂಡರ್..!! (7)

ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

by ಶಾಲಿನಿ ಕೆ. ಡಿ
July 8, 2026 - 8:28 pm
0

‘ತಬಾಹಿ’ ಥಂಡರ್..!! (6)

ವಿಂಬಲ್ಡನ್ ಜೂನಿಯರ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ನವ್ ಪಾಪರ್ಕರ್

by ಶಾಲಿನಿ ಕೆ. ಡಿ
July 8, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ತಬಾಹಿ’ ಥಂಡರ್..!! (7)
    ಐದೇ ದಿನದಲ್ಲೇ ಕರಗಿದ ಅಮರನಾಥ ಶಿವಲಿಂಗ: ಇದರ ಹಿಂದಿನ ವೈಜ್ಞಾನಿಕ ಕಾರಣವೇನು?
    July 8, 2026 | 0
  • ‘ತಬಾಹಿ’ ಥಂಡರ್..!! (2)
    ಗಡಿಯಲ್ಲಿ ಭಾರತ ಸೇನೆ ಹೈ ಅಲರ್ಟ್: ಭಾರತಕ್ಕೆ ನುಗ್ಗಲು ತಯಾರಾದ್ರು ನೂರಾರು ಉಗ್ರರು
    July 8, 2026 | 0
  • Untitled design (12)
    ಇಂಡೋನೇಷ್ಯಾದ ಐತಿಹಾಸಿಕ ಪ್ರಂಬಾನನ್ ದೇವಾಲಯಕ್ಕೆ ಮೋದಿ ಭೇಟಿ
    July 8, 2026 | 0
  • Untitled design (4)
    ಇಂಡೋನೇಷ್ಯಾದ 1000 ವರ್ಷದ ಶಿವ ದೇವಾಲಯ ಪುನರುತ್ಥಾನಕ್ಕೆ ಭಾರತದ ಬೆಂಬಲ
    July 8, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version