• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಿಳಾ IPS ಅಧಿಕಾರಿಗೆ ಬೆದರಿಕೆ ಹಾಕಿದ ಡಿಸಿಎಂ ಅಜಿತ್ ಪವಾರ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 5, 2025 - 6:18 pm
in ದೇಶ
0 0
0
Web (85)

ಮಹಾರಾಷ್ಟ್ರದ ಉಪಮುಖ್ಯಮಂತ್ರಿ (ಡಿಸಿಎಂ) ಅಜಿತ್ ಪವಾರ್ ಮತ್ತು ಸೊಲ್ಲಾಪುರದ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ನಡುವಿನ ವಾಕ್ಸಮರವು ಭಾರೀ ವಿವಾದಕ್ಕೆ ಕಾರಣವಾಗಿದೆ. ಸೊಲ್ಲಾಪುರದ ಕುರ್ದು ಗ್ರಾಮದಲ್ಲಿ ಅಕ್ರಮ ಮಣ್ಣು ತೆಗೆಯುವಿಕೆಯನ್ನು ತಡೆಯಲು ತೆರಳಿದ್ದ ಅಂಜನಾ ಕೃಷ್ಣ ಅವರಿಗೆ, ಅಜಿತ್ ಪವಾರ್ “ನಿಮಗೆಷ್ಟು ಧೈರ್ಯ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಬೆದರಿಕೆ ಹಾಕಿದ ಆರೋಪವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕುರ್ದು ಗ್ರಾಮದಲ್ಲಿ ಅಕ್ರಮ ಮಣ್ಣು ತೆಗೆಯುವಿಕೆಯನ್ನು ತಡೆಯಲು ತೆರಳಿದ್ದ ಸೊಲ್ಲಾಪುರದ ಡಿಎಸ್‌ಪಿ ಅಂಜನಾ ಕೃಷ್ಣ ಅವರಿಗೆ ಸ್ಥಳೀಯ ಎನ್‌ಸಿಪಿ ಕಾರ್ಯಕರ್ತರೊಬ್ಬರು ಡಿಸಿಎಂ ಅಜಿತ್ ಪವಾರ್‌ರಿಂದ ಫೋನ್ ಕರೆಯನ್ನು ಒಡ್ಡಿದ್ದಾರೆ. ಈ ವೇಳೆ, “ನಾನು ಡಿಸಿಎಂ ಆಗಿದ್ದೇನೆ, ಕೂಡಲೇ ಕೆಲಸ ನಿಲ್ಲಿಸಿ ಇಲ್ಲಿಂದ ತೆರಳಿ” ಎಂದು ಅಜಿತ್ ಪವಾರ್ ಆದೇಶಿಸಿದ್ದಾರೆ. ಆದರೆ, ಅಂಜನಾ ಕೃಷ್ಣ ಅವರು ಧ್ವನಿಯನ್ನು ಗುರುತಿಸಲಾಗದೇ, “ನಿಮ್ಮ ಮೊಬೈಲ್‌ನಿಂದ ಕರೆ ಮಾಡಿ ಅಥವಾ ವಾಟ್ಸಾಪ್ ವಿಡಿಯೋ ಕರೆಯ ಮೂಲಕ ಗುರುತಿಸಿ” ಎಂದು ದಿಟ್ಟ ಉತ್ತರ ನೀಡಿದ್ದಾರೆ. ಇದಕ್ಕೆ ಕೋಪಗೊಂಡ ಅಜಿತ್ ಪವಾರ್, “ನಿಮಗೆಷ್ಟು ಧೈರ್ಯ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ. ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗುರಿಯಾಗಿದೆ.

RelatedPosts

ಭಾರತದ ದಾಳಿಗೆ ಪಾಕಿಸ್ತಾನದ ಮಸೂದ್ ಅಜರ್ ಕುಟುಂಬವೇ ಛಿದ್ರ ಛಿದ್ರವಾಯ್ತು..!

ಎಸಿಎಸ್ ಅಧಕಾರಿ ಮನೆಯಲ್ಲಿ 2 ಕೋಟಿ ನಗದು,1 ಕೋಟಿ ಚಿನ್ನ ಪತ್ತೆ, ಭೂ ಹಗರಣದಲ್ಲಿ ಅರೆಸ್ಟ್​

ಪ್ರಿಯತಮನಿಗಾಗಿ 600 ಕಿ.ಮೀ. ಕಾರ್‌‌ನಲ್ಲಿ ಬಂದ ಮಹಿಳೆಯ ಹ*ತ್ಯೆ

ಹೈಕೋರ್ಟ್ ಮಹತ್ವದ ತೀರ್ಪು: ಲಿವಿಂಗ್ ಟುಗೆದರ್‌ ಬಳಿಕ ಮದುವೆಗೆ ನಿರಾಕರಣೆ ಅಪರಾಧವಲ್ಲ

ADVERTISEMENT
ADVERTISEMENT
ಅಂಜನಾ ಕೃಷ್ಣ ಯಾರು?

ಅಂಜನಾ ಕೃಷ್ಣ 2022ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಸದ್ಯ ಸೊಲ್ಲಾಪುರದಲ್ಲಿ ಡಿಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇರಳದ ತಿರುವನಂತಪುರಂನವರಾದ ಇವರು, 2022ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 355ನೇ ರ‍್ಯಾಂಕ್ ಪಡೆದು ಐಪಿಎಸ್ ಆಗಿ ಆಯ್ಕೆಯಾಗಿದ್ದಾರೆ. ತಂದೆ ಜವಳಿ ವ್ಯಾಪಾರಿಯಾಗಿದ್ದು, ತಾಯಿ ಕೋರ್ಟ್‌ನಲ್ಲಿ ಟೈಪಿಸ್ಟ್ ಆಗಿದ್ದಾರೆ. ದಿಟ್ಟ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಅಂಜನಾ ಕೃಷ್ಣ, ಈ ಘಟನೆಯ ಮೂಲಕ ರಾಷ್ಟ್ರೀಯ ಗಮನ ಸೆಳೆದಿದ್ದಾರೆ.

Ips anjana krishna 2025 09 05 17 33 52

IPS officer Anjana Krishna from Solapur Rural Police went to take action against illegal sand mining after villagers complained about illegal sand mining.

A local NCP member at the spot called up Ajit Pawar and made the officer to speak to him. Another villager recorded the call… pic.twitter.com/A9On8JZ30J

— Congress Kerala (@INCKerala) September 5, 2025

ಈ ಘಟನೆಗೆ ಪ್ರತಿಕ್ರಿಯಿಸಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಸಂಜಯ್ ರಾವತ್, ಅಜಿತ್ ಪವಾರ್‌ರನ್ನು ತೀವ್ರವಾಗಿ ಟೀಕಿಸಿದ್ದಾರೆ. “ಅಜಿತ್ ಪವಾರ್ ಐಪಿಎಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ. ತಮ್ಮ ಪಕ್ಷದ ಕಳ್ಳರನ್ನು ರಕ್ಷಿಸುತ್ತಿದ್ದಾರೆ. ರಾಜ್ಯದ ಹಣಕಾಸು ಸಚಿವರಾಗಿದ್ದರೂ, ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಈ ಟೀಕೆಯು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ವಿವಾದ ತಾರಕಕ್ಕೇರಿದ ಬಳಿಕ, ಅಜಿತ್ ಪವಾರ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. “ನನ್ನ ಉದ್ದೇಶ ಕಾನೂನು ಜಾರಿಯಲ್ಲಿ ಮಧ್ಯಪ್ರವೇಶ ಮಾಡುವುದಾಗಿರಲಿಲ್ಲ. ಪಾರದರ್ಶಕತೆಗೆ ನಾನು ಬದ್ಧನಾಗಿದ್ದೇನೆ. ಸ್ಥಳದಲ್ಲಿ ಪರಿಸ್ಥಿತಿ ಶಾಂತವಾಗಿರುವಂತೆ ನೋಡಿಕೊಂಡಿದ್ದೇನೆ ಮತ್ತು ಘರ್ಷಣೆ ತಪ್ಪಿಸಿದ್ದೇನೆ. ಅಕ್ರಮ ಚಟುವಟಿಕೆಗೆ ಬೆಂಬಲ ನೀಡುವುದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (84)

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:44 pm
0

Web (81)

ವಿರೋಧ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಉಡುಗೊರೆ: 25 ಕೋಟಿ ಅನುದಾನ ಬಿಡುಗಡೆ

by ಶ್ರೀದೇವಿ ಬಿ. ವೈ
September 16, 2025 - 7:35 pm
0

Web (83)

UI ಉಪ್ಪಿಗೆ UPI ಕಾಟ..ಲಕ್ಷ ಲಕ್ಷ ಪೀಕಿದ ಹ್ಯಾಕರ್ಸ್‌..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 16, 2025 - 7:32 pm
0

Web (80)

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

by ಶ್ರೀದೇವಿ ಬಿ. ವೈ
September 16, 2025 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (74)
    ಭಾರತದ ದಾಳಿಗೆ ಪಾಕಿಸ್ತಾನದ ಮಸೂದ್ ಅಜರ್ ಕುಟುಂಬವೇ ಛಿದ್ರ ಛಿದ್ರವಾಯ್ತು..!
    September 16, 2025 | 0
  • Web (60)
    ಎಸಿಎಸ್ ಅಧಕಾರಿ ಮನೆಯಲ್ಲಿ 2 ಕೋಟಿ ನಗದು,1 ಕೋಟಿ ಚಿನ್ನ ಪತ್ತೆ, ಭೂ ಹಗರಣದಲ್ಲಿ ಅರೆಸ್ಟ್​
    September 16, 2025 | 0
  • Web (48)
    ಪ್ರಿಯತಮನಿಗಾಗಿ 600 ಕಿ.ಮೀ. ಕಾರ್‌‌ನಲ್ಲಿ ಬಂದ ಮಹಿಳೆಯ ಹ*ತ್ಯೆ
    September 15, 2025 | 0
  • Web (35)
    ಹೈಕೋರ್ಟ್ ಮಹತ್ವದ ತೀರ್ಪು: ಲಿವಿಂಗ್ ಟುಗೆದರ್‌ ಬಳಿಕ ಮದುವೆಗೆ ನಿರಾಕರಣೆ ಅಪರಾಧವಲ್ಲ
    September 15, 2025 | 0
  • 111 (43)
    ಗುಜರಾತ್ ಕಾರ್ಖಾನೆಯಲ್ಲಿ ಭೀಕರ ಬೆಂಕಿ: ಸುಟ್ಟು ಕರಕಲಾದ ಫ್ಯಾಕ್ಟರಿ
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version