• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಜಿತ್ ಪವಾರ್ ಆಸ್ತಿಮೌಲ್ಯ ಎಷ್ಟು ಗೊತ್ತಾ? ಮನೆ, ಕಾರು, ಬಾಂಡ್, ಠೇವಣಿ ಇತ್ಯಾದಿ ಆಸ್ತಿ ವಿವರ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 2:00 pm
in Flash News, ದೇಶ
0 0
0
Untitled design 2026 01 28T135144.807

RelatedPosts

ಭಾರತಕ್ಕೆ ಬರುತ್ತಾ 6ನೇ ತಲೆಮಾರಿನ ಯುದ್ಧ ವಿಮಾನಗಳು?

ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!

ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’

ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!

ADVERTISEMENT
ADVERTISEMENT

ಪುಣೆ, ಜನವರಿ 28: ಮಹಾರಾಷ್ಟ್ರ ರಾಜಕೀಯದಲ್ಲಿ ಅಪಾರ ಪ್ರಭಾವ ಹೊಂದಿದ್ದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ (Ajit Pawar) ಅವರು ಬಾರಾಮತಿ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನಾಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಮೂರು ದಶಕಗಳ ರಾಜಕೀಯ ಪಯಣ ಹೊಂದಿದ್ದ ಅಜಿತ್ ಪವಾರ್ ಅವರ ಅಕಾಲಿಕ ನಿಧನದಿಂದ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಮುಂಬೈನಿಂದ ಬಾರಾಮತಿಗೆ ಆಗಮಿಸುತ್ತಿದ್ದ ಚಾರ್ಟರ್ಡ್ ವಿಮಾನವು ತಾಂತ್ರಿಕ ದೋಷದಿಂದಾಗಿ ಬಾರಾಮತಿ ಏರ್‌ಪೋರ್ಟ್ ಸಮೀಪ ಅಪಘಾತಕ್ಕೊಳಗಾಗಿದೆ. ಈ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಪೈಲಟ್ ಹಾಗೂ ಸಿಬ್ಬಂದಿ ಸೇರಿ ಒಟ್ಟು ಐವರು ಸಾವನ್ನಪ್ಪಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರ ರಾಜಕೀಯದ ಭೀಷ್ಮ ಎಂದೇ ಖ್ಯಾತರಾದ ಶರದ್ ಪವಾರ್ ಅವರ ಅಣ್ಣನ ಪುತ್ರ. 1982ರಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ ಚಳವಳಿಯ ಮೂಲಕ ರಾಜಕೀಯ ಜೀವನ ಆರಂಭಿಸಿದ ಅವರು, 1991ರಲ್ಲಿ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಆ ಬಳಿಕ ಸತತವಾಗಿ ಅದೇ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾ, ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದರು. ಅವರು ಹಲವು ಬಾರಿ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಈ ಹುದ್ದೆಯಲ್ಲಿ ಅತಿಹೆಚ್ಚು ಅವಧಿ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ.

ಅಜಿತ್ ಪವಾರ್ ಅವರು ಕಠಿಣ ಆಡಳಿತ ಶೈಲಿ, ಅಭಿವೃದ್ಧಿ ಪರ ಚಿಂತನೆ ಹಾಗೂ ನೇರ ಮಾತುಗಳಿಂದಲೇ ಪ್ರಸಿದ್ಧರಾಗಿದ್ದರು. ಬಾರಾಮತಿ ಹಾಗೂ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಅವರು ಅಪಾರ ಕೊಡುಗೆ ನೀಡಿದ್ದರು. ನೀರಾವರಿ ಯೋಜನೆಗಳು, ಶಿಕ್ಷಣ ಸಂಸ್ಥೆಗಳು, ಸಹಕಾರಿ ಸಂಘಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು.

ರಾಜಕೀಯದ ಜೊತೆಗೆ ಅಜಿತ್ ಪವಾರ್ ಅವರ ಶ್ರೀಮಂತ ಜೀವನಶೈಲಿಯೂ ಸದಾ ಚರ್ಚೆಯ ವಿಷಯವಾಗಿತ್ತು. 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಅಜಿತ್ ಪವಾರ್ ಹಾಗೂ ಅವರ ಪತ್ನಿ ಸುನೇತ್ರಾ ಪವಾರ್ ಅವರ ಒಟ್ಟು ಆಸ್ತಿ ಮೌಲ್ಯ 124 ಕೋಟಿ ರೂ ಗೂ ಅಧಿಕವಾಗಿದೆ.

ಅಜಿತ್ ಪವಾರ್ ಅವರ ಹೆಸರಿನಲ್ಲಿ 8.22 ಕೋಟಿ ರೂ ಮೌಲ್ಯದ ಚರಾಸ್ತಿ ಹಾಗೂ 37.15 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಗಳಿವೆ. ಅವರ ಬಳಿ ಟೊಯೊಟಾ ಕ್ಯಾಮ್ರಿ ಮತ್ತು ಹೊಂಡಾ ಸಿಆರ್‌ವಿ ಕಾರುಗಳು, ಟ್ರಾಕ್ಟರ್, ಬೆಳ್ಳಿ ವಸ್ತುಗಳು, ಬ್ಯಾಂಕ್ ಠೇವಣಿಗಳು, ಷೇರು, ಬಾಂಡ್ ಹಾಗೂ ವಿಮಾ ಪಾಲಿಸಿಗಳು ಇವೆ. 14.12 ಲಕ್ಷ ರೂ ನಗದು, ವಿವಿಧ ಬ್ಯಾಂಕ್ ಖಾತೆಗಳಲ್ಲಿ 6.81 ಕೋಟಿ ರೂ ಹಣ, ಷೇರು ಮತ್ತು ಬಾಂಡ್‌ಗಳಲ್ಲಿ 55 ಲಕ್ಷ ರೂಕ್ಕೂ ಅಧಿಕ ಹೂಡಿಕೆ ಹಾಗೂ ಒಂದು ಕೋಟಿ ರೂ ಮೌಲ್ಯದ ಎಲ್‌ಐಸಿ ವಿಮಾ ಪಾಲಿಸಿಗಳು ಅವರ ಆಸ್ತಿಯಲ್ಲಿ ಸೇರಿವೆ.

ಪತ್ನಿ ಸುನೇತ್ರಾ ಪವಾರ್ ಅವರು ರಾಜ್ಯಸಭಾ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಹೆಸರಿನಲ್ಲಿ 14.57 ಕೋಟಿ ರೂ ಮೌಲ್ಯದ ಚರಾಸ್ತಿ ಹಾಗೂ 58.39 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಗಳಿವೆ. 44 ಲಕ್ಷ ರೂಗೂ ಅಧಿಕ ಮೌಲ್ಯದ ಎಲ್‌ಐಸಿ ಪಾಲಿಸಿಗಳು ಅವರ ಬಳಿ ಇದ್ದು, ದಂಪತಿಯ ಒಟ್ಟು ಘೋಷಿತ ಆಸ್ತಿ 124 ಕೋಟಿ ರೂ ಮೀರಿದೆ.

ಅಜಿತ್ ಪವಾರ್ ಅವರು ಪತ್ನಿ ಸುನೇತ್ರಾ ಹಾಗೂ ಪುತ್ರರಾದ ಪಾರ್ಥ್ ಪವಾರ್ ಮತ್ತು ಜಯ್ ಪವಾರ್ ಅವರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ, ರಾಷ್ಟ್ರಪತಿ, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

https://youtu.be/kICRfRQ03qU?si=zJlhdGrywxFZi2b2

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version