• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಂದೇ ಮಾತರಂ ಗೀತೆ ತುಂಡರಿಸಿದ್ದೇ ದೇಶ ವಿಭಜನೆಗೆ ಕಾರಣ!: ಅಮಿತ್ ಶಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 8:06 pm
in ದೇಶ
0 0
0
Untitled design 2025 12 09T200542.141

RelatedPosts

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ

ADVERTISEMENT
ADVERTISEMENT

ನವದೆಹಲಿ: ವಂದೇ ಮಾತರಂ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಆದರೆ, ಅವರು ವಂದೇ ಮಾತರಂನ ವೈಭವವನ್ನು ಚುನಾವಣೆ ಜೊತೆಗೆ ತಳುಕು ಹಾಕುವ ಮೂಲಕ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದರು.

ಚರ್ಚೆಯಲ್ಲಿ ಮಾತನಾಡಿದ ಅಮಿತ್ ಶಾ, ವಂದೇ ಮಾತರಂ ಗೀತೆಯ ಮೂಲ ಭಾವ, ಇತಿಹಾಸ ಮತ್ತು ಅದರಲ್ಲಿ ಅಡಕವಾಗಿರುವ ದೇಶಭಕ್ತಿಯ ಬಗ್ಗೆ ಉಲ್ಲೇಖಿಸಿದರು. ಬಂಕಿಮ್ ಚಂದ್ರ ಚಟರ್ಜಿ ಬರೆದಿದ್ದರೂ, ಗೀತೆ ಪಶ್ಚಿಮ ಬಂಗಾಳಕ್ಕೆ ಮಾತ್ರ ಸೀಮಿತವಲ್ಲ; ವಿಶ್ವದ ಯಾವುದೇ ಮೂಲೆಯಲ್ಲಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಇದು ಸ್ಫೂರ್ತಿ ಮೂಲ ಎಂದು ಅವರು ಹೇಳಿದರು.

“ವಂದೇ ಮಾತರಂ 50ನೇ ವರ್ಷಾಚರಣೆಯ ವೇಳೆ ಜವಾಹರಲಾಲ್ ನೆಹರು ಗೀತೆಯನ್ನು ಇಬ್ಬಾಗ ಮಾಡಿ ಕೇವಲ ಎರಡು ಚರಣಗಳಷ್ಟೇ ಹಾಡುವಂತೆ ಮಿತಿಗೊಳಿಸಿದರು. ಇದೇ ತುಷ್ಟಿಕರಣ ರಾಜಕೀಯದ ಆರಂಭ. ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶವೂ ವಿಭಜನೆಯಾಗುತ್ತಿರಲಿಲ್ಲ ಎಂಬುದು ನನ್ನ ನಂಬಿಕೆ.” ಎಂದು ಅಮಿತ್ ಶಾ ಆರೋಪಿಸಿದರು.

ಅಮಿತ್ ಶಾ ಹೇಳಿಕೆಗೆ ತಕ್ಷಣವೇ ಪ್ರತಿಕ್ರಿಯಿಸಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ವಂದೇ ಮಾತರಂ ಗೀತೆಯನ್ನು ರಾಷ್ಟ್ರದ ಕಾರ್ಯಕ್ರಮಗಳಲ್ಲಿ ಹಾಡುವ ಪರಂಪರೆಯನ್ನು ಕಾಂಗ್ರೆಸ್‌ ಹುಟ್ಟುಹಾಕಿದೆ ಎಂದು ನೆನಪಿಸಿದರು. “ವಂದೇ ಮಾತರಂ ಎಂದೇ ನನ್ನ ಭಾಷಣ ಆರಂಭಿಸುತ್ತೇನೆ. ಈ ಗೀತೆಯನ್ನು ರಾಷ್ಟ್ರಘೋಷಣೆಯ ಮಟ್ಟಕ್ಕೆ ತೆಗೆದು ತಂದದ್ದು ಕಾಂಗ್ರೆಸ್. 1937ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸರ್ವಾನುಮತದಲ್ಲಿ ಕೇವಲ ಎರಡು ಚರಣಗಳನ್ನು ಹಾಡುವಂತೆ ನಿರ್ಧರಿಸಿತ್ತು. ನೆಹರು ಒಬ್ಬರೇ ಇದು ಮಾಡಿದರೆಂದು ಹೇಳುವುದು ಇತಿಹಾಸದ ತಿರುಚು,” ಎಂದು ಖರ್ಗೆ ಗರಂ ಆದರು.

ಇನ್ನು, ಬಿಜೆಪಿ ಪ್ರತಿಪಕ್ಷದ ಮೇಲೆ ‘ಮುಸ್ಲಿಂ ತುಷ್ಟಿಕರಣ’ ಆರೋಪ ಮಾಡುತ್ತಿರುವ ಸಂದರ್ಭದಲ್ಲಿ, ತಮ್ಮದೇ ಇತಿಹಾಸ ಬಿಚ್ಚಿಡಬೇಕು ಎಂದು ಖರ್ಗೆ ಕಟುವಾಗಿ ಹೇಳಿದರು. “ಬಂಗಾಳದಲ್ಲಿ ಮುಸ್ಲಿಂ ಲೀಗ್ ಜೊತೆ ಕೈಜೋಡಿಸಿ ಸರ್ಕಾರ ಮಾಡಿದವರು ಯಾರು? ಜನರ ಸಮಸ್ಯೆಗಳನ್ನು ಚರ್ಚಿಸುವುದೇ ಭಾರತ್ ಮಾತಾ ಗೆ ಗೌರವ. ಸಂಸತ್ತನ್ನು ಬೇರೆ ದಿಕ್ಕಿಗೆಳೆದರೆ ಅದು ದೇಶಭಕ್ತಿ ಅಲ್ಲ,” ಎಂದು ಪ್ರತಿಕ್ರಿಯಿಸಿದರು.

ಈ ಚರ್ಚೆಗೆ ಸಂಬಂಧಿಸಿದಂತೆ ಸಂಸದ ಪ್ರಿಯಾಂಕಾ ಗಾಂಧಿಯವರ ಹೇಳಿಕೆ ವೈರಲ್ ಆಗಿದೆ. “150 ವರ್ಷಗಳಿಂದ ವಂದೇ ಮಾತರಂ ನಮ್ಮ ಹೃದಯದಲ್ಲಿದೆ. 75 ವರ್ಷಗಳಿಂದ ದೇಶ ಸ್ವತಂತ್ರ. ಇದೀಗ ಏಕೆ ಈ ಚರ್ಚೆ? ಸರ್ಕಾರ ಚುನಾವಣಾ ಸುಧಾರಣೆಗಳನ್ನು ಚರ್ಚಿಸಲು ತಪ್ಪಿಸುತ್ತಿದೆ. ಬಂಗಾಳ ಚುನಾವಣೆಗೆ ಮುನ್ನ ಜನರ ಗಮನ ಬೇರಡೆಗೆ ತಿರುಗಿಸುವ ರಾಜಕೀಯ ತಂತ್ರ ಮಾತ್ರ ಇದು,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 26T081818.391

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

by ದಿಶಾ ಕೆ. ಎಸ್.
July 26, 2026 - 8:29 am
0

Untitled design 2026 07 26T074459.485

ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ

by ದಿಶಾ ಕೆ. ಎಸ್.
July 26, 2026 - 7:49 am
0

Untitled design 2026 07 26T070553.715

ಭಾರತ- ಜಿಂಬಾಬ್ವೆ ನಡುವೆ ಇಂದು ಕೊನೆಯ ಟಿ20 ಪಂದ್ಯ

by ದಿಶಾ ಕೆ. ಎಸ್.
July 26, 2026 - 7:06 am
0

Untitled design 2026 07 26T065120.778

ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ

by ದಿಶಾ ಕೆ. ಎಸ್.
July 26, 2026 - 6:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T081818.391
    ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?
    July 26, 2026 | 0
  • Untitled design 2026 07 26T065120.778
    ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ
    July 26, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
  • NEET ಪ್ರತಿಭಟನೆ ಅಂತ್ಯ, ವಿದ್ಯಾರ್ಥಿಗಳ ಮೇಲಿನ FIR ರದ್ದು ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ (3)
    ಸುರಕ್ಷಿತವಾಗಿ ನನ್ನ ಮಗ ಮನೆಗೆ ಬರಬೇಕು: ಕಣ್ಣೀರಿಟ್ಟ ಅಭಿಜಿತ್ ದೀಪ್ಕೆ ತಾಯಿ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version