• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಉಗ್ರರನ್ನು ಹುಡುಕಿ ಹುಡುಕಿ ಮಟ್ಟ ಹಾಕುತ್ತೇವೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

admin by admin
May 1, 2025 - 10:11 pm
in ದೇಶ
0 0
0
Film 2025 05 01t210640.880

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶವನ್ನು ರವಾನಿಸಿದ್ದಾರೆ. “ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ಒಬ್ಬನೇ ಒಬ್ಬ ಭಯೋತ್ಪಾದಕನನ್ನೂ ದೇಶದಲ್ಲಿ ಬಿಡುವುದಿಲ್ಲ. ಉಗ್ರರನ್ನು ಹುಡುಕಿ ಹುಡುಕಿ ಮಟ್ಟ ಹಾಕುತ್ತೇವೆ,” ಎಂದು ಅವರು ಅಸ್ಸಾಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಘೋಷಿಸಿದ್ದಾರೆ.ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಉಗ್ರರಿಗೆ ತಕ್ಕ ಶಿಕ್ಷೆ ನೀಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಪೆಹಲ್ಗಾಮ್‌‌‌‌‌ನಲ್ಲಿ ನಾಗರಿಕರನ್ನು ಕೊಂದ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿರುವ ಶಾ, “27 ಜನರನ್ನು ಕೊಂದ ನಂತರ ಭಯೋತ್ಪಾದಕರು ಯುದ್ಧವನ್ನು ಗೆದ್ದಿದ್ದಾರೆ ಎಂದು ಭಾವಿಸಬಾರದು. ಪ್ರತಿಯೊಬ್ಬ ಉಗ್ರನನ್ನೂ ಹುಡುಕಿ ಶಿಕ್ಷಿಸುತ್ತೇವೆ,” ಎಂದು ತಿಳಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುವ ಗುರಿಯನ್ನು ಹೊಂದಿದ್ದು, ಈ ದಾಳಿಗೆ ತಕ್ಕ ಉತ್ತರವನ್ನು ನೀಡುವುದಾಗಿ ಶಾ ದೃಢಪಡಿಸಿದ್ದಾರೆ.

RelatedPosts

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಗೆ ತಿಲಕ ಕಡ್ಡಾಯ!

ADVERTISEMENT
ADVERTISEMENT

ಕಳೆದ ವಾರ ಬಿಹಾರದ ಮಧುಬನಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಇದೇ ರೀತಿಯ ಎಚ್ಚರಿಕೆಯನ್ನು ನೀಡಿದ್ದರು. “ದುಷ್ಕರ್ಮಿಗಳನ್ನು ಹುಡುಕಲು ಭೂಮಿಯ ತುದಿಗಳಿಗೂ ಹೋಗುತ್ತೇವೆ,” ಎಂದು ಮೋದಿ ಘೋಷಿಸಿದ್ದರು. ಈ ಹೇಳಿಕೆಯು ಸರ್ಕಾರದ ಭಯೋತ್ಪಾದನೆ ವಿರುದ್ಧದ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪುನರುಚ್ಚರಿಸುತ್ತದೆ.

ಅಮಿತ್ ಶಾ ಅವರ ಹೇಳಿಕೆಯು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದೆ. ಭಾರತವು ಭಯೋತ್ಪಾದಕ ದಾಳಿಗಳಿಗೆ ಯಾವುದೇ ರೀತಿಯಲ್ಲಿ ಶರಣಾಗದೆ, ತಕ್ಕ ಕಾನೂನು ಮತ್ತು ಸೇನಾ ಕ್ರಮಗಳ ಮೂಲಕ ಉಗ್ರರನ್ನು ನಿಗ್ರಹಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಪಹಲ್ಗಾಮ್‌ ದಾಳಿಯ ತನಿಖೆಯನ್ನು ತೀವ್ರಗೊಳಿಸಲಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತವಾಗಿದೆ ಎಂದು ಶಾ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T172659.454
    ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಗೆ ತಿಲಕ ಕಡ್ಡಾಯ!
    September 4, 2026 | 0
  • Untitled design 2026 09 04T163340.465
    ನ. 10ರಂದು ಸೋನಿಯಾ ಗಾಂಧಿ ಆತ್ಮಕತೆ ಬಿಡುಗಡೆ: ಬಿಲಾಂಗಿಂಗ್’ ಪ್ರಕಟಿಸಲಿರುವ ಹಾರ್ಪರ್ ಕಾಲಿನ್ಸ್
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version