• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 3, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರೀ ಮಳೆಗೆ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 9 ಜನರ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 12:33 pm
in ದೇಶ
0 0
0
11 (49)

RelatedPosts

ದೇಶದೆಲ್ಲೆಡೆ ಕೊರೊನಾ ರೌದ್ರನರ್ತನ: 4 ಸಾವಿರ ಕೇಸ್, ನಾಲ್ಕು ಸಾ*ವು

ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ: 175 ಪ್ರಯಾಣಿಕರು ಪಾರು

ಅಮೆರಿಕದ ಬಳಿ ಇದೆ 20 ಲಕ್ಷ ಕೋಟಿ ರೂ.ಭಾರತದ ಸಾಲ, ತೀರಿಸದೇ ಇದ್ದರೆ ಏನಾಗುತ್ತೆ?

ಯಶಸ್ವಿ ಸೋಲಂಕಿ: ರಾಷ್ಟ್ರಪತಿಗಳ ಸಹಾಯಕರಾಗಿ ನೇಮಕಗೊಂಡ ಮೊದಲ ಮಹಿಳಾ ನೌಕಾಪಡೆ ಅಧಿಕಾರಿ!

ADVERTISEMENT
ADVERTISEMENT

ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳು ಮಳೆಯ ಆರ್ಭಟಕ್ಕೆ ತತ್ತರಿಸುತ್ತಿವೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಅರುಣಾಚಲ ಪ್ರದೇಶದಲ್ಲಿ ಭಾರಿ ಗುಡ್ಡ ಕುಸಿತ ಸಂಭವಿಸಿದ್ದು, 9 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಆಸ್ತಿ ನಷ್ಟ ಸಂಭವಿಸಿದೆ ಮತ್ತು ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಈಸ್ಟ್ ಕಮಾಂಗ್ ಜಿಲ್ಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದೆ. ಇಲ್ಲಿ ಬೃಹತ್ ಗುಡ್ಡ ಕುಸಿದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆಯೇ ಗುಡ್ಡ ಕುಸಿದು ಬಿದ್ದಿದ್ದು, ರಸ್ತೆಯ ಮೇಲಿದ್ದ ವಾಹನಗಳು ಮಣ್ಣಿನಲ್ಲಿ ಮುಳುಗಿದಿವೆ. ಕೆಲವು ವಾಹನಗಳು ನದಿಗೆ ಉರುಳಿವೆ ಎಂಬ ಶಂಕೆಯೂ ಇದೆ.

ಇನ್ನೊಂದೆಡೆ ಲೋವರ್ ಸುಬನ್ಸುರಿ ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಪ್ರದೇಶದ ಕೆಲ ಮನೆಗಳು ಸಂಪೂರ್ಣವಾಗಿ ಮಣ್ಣಿನಡಿ ಹೂತು ಹೋಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿಯ ವಾತಾವರಣ ಮನೆ ಮಾಡಿದೆ.

ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಮಣ್ಣಿನಡಿ ಸಿಲುಕಿರುವವರ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಳೆ ಮತ್ತು ಕೆಸರು ನೀರಿನ ಕಾರಣದಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ.

ಅರುಣಾಚಲ ಪ್ರದೇಶದ ಹಲವೆಡೆ ರಸ್ತೆಗಳು ಸಂಪೂರ್ಣ ಮುಚ್ಚಲ್ಪಟ್ಟಿದ್ದು, ಆಹಾರ, ಔಷಧಿ, ದೈನಂದಿನ ಅಗತ್ಯ ವಸ್ತುಗಳ ಪೂರೈಕೆಗೆ ಅಡಚಣೆ ಉಂಟಾಗಿದೆ. ಪ್ರವಾಹ ಪರಿಸ್ಥಿತಿಗೂ ಜನರು ಸಿಲುಕುವ ಅಪಾಯವಿದೆ. ಮುನ್ಸೂಚನೆಯಂತೆ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯವಿದೆ ಎಂದು ಎಚ್ಚರಿಕೆ ನೀಡಿದೆ.

ಸರಕಾರದ ಕ್ರಮಗಳು ಮತ್ತು ಎಚ್ಚರಿಕೆ

ಅರುಣಾಚಲ ಪ್ರದೇಶ ಸರ್ಕಾರ ತುರ್ತು ಸಭೆ ನಡೆಸಿದ್ದು, ಹಾನಿಯಾದ ಪ್ರದೇಶಗಳಿಗೆ ಹೆಚ್ಚಿನ NDRF ತಂಡಗಳ ನಿಯೋಜನೆ ಮಾಡಲಾಗಿದೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರವಾಸಿಗರಿಗೆ ಈ ಪ್ರದೇಶಗಳಿಗೆ ಪ್ರವೇಶಿಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 02t233945.115

ದೇಶದೆಲ್ಲೆಡೆ ಕೊರೊನಾ ರೌದ್ರನರ್ತನ: 4 ಸಾವಿರ ಕೇಸ್, ನಾಲ್ಕು ಸಾ*ವು

by ಶಾಲಿನಿ ಕೆ. ಡಿ
June 2, 2025 - 11:47 pm
0

Untitled design 2025 06 02t232154.129

ನಾರ್ವೆ ಚೆಸ್ 2025: ಗುಕೇಶ್ ವಿರುದ್ಧ ಸೋತು ತಾಳ್ಮೆ ಕಳೆದುಕೊಂಡ ಕಾರ್ಲ್‌ಸನ್

by ಶಾಲಿನಿ ಕೆ. ಡಿ
June 2, 2025 - 11:27 pm
0

Untitled design 2025 06 02t225333.481

‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಶಿವಣ್ಣ ಸಾಥ್ ಜೂನ್ 6 ಕ್ಕೆ ರಾಜ್ಯಾದ್ಯಂತ ಬಿಡುಗಡೆ

by ಶಾಲಿನಿ ಕೆ. ಡಿ
June 2, 2025 - 10:54 pm
0

Untitled design 2025 06 02t224352.216

ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
June 2, 2025 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 02t233945.115
    ದೇಶದೆಲ್ಲೆಡೆ ಕೊರೊನಾ ರೌದ್ರನರ್ತನ: 4 ಸಾವಿರ ಕೇಸ್, ನಾಲ್ಕು ಸಾ*ವು
    June 2, 2025 | 0
  • Untitled design 2025 06 02t215315.451
    ಇಂಡಿಗೋ ವಿಮಾನಕ್ಕೆ ರಣಹದ್ದು ಡಿಕ್ಕಿ: 175 ಪ್ರಯಾಣಿಕರು ಪಾರು
    June 2, 2025 | 0
  • Web 2025 06 02t191624.791
    ಅಮೆರಿಕದ ಬಳಿ ಇದೆ 20 ಲಕ್ಷ ಕೋಟಿ ರೂ.ಭಾರತದ ಸಾಲ, ತೀರಿಸದೇ ಇದ್ದರೆ ಏನಾಗುತ್ತೆ?
    June 2, 2025 | 0
  • Web 2025 06 02t174954.787
    ಯಶಸ್ವಿ ಸೋಲಂಕಿ: ರಾಷ್ಟ್ರಪತಿಗಳ ಸಹಾಯಕರಾಗಿ ನೇಮಕಗೊಂಡ ಮೊದಲ ಮಹಿಳಾ ನೌಕಾಪಡೆ ಅಧಿಕಾರಿ!
    June 2, 2025 | 0
  • Web 2025 06 02t133330.359
    ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ!
    June 2, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version