• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 15, 2026 - 6:49 pm
in Flash News, ದೇಶ
0 0
0

ಜೈಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಇಂದು ಬದುಕಿದ್ದರೆ ಬಿಜೆಪಿಯನ್ನು ನಿಷೇಧಿಸುತ್ತಿದ್ದರು ಎಂದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ. ಜೈಪುರದಲ್ಲಿ ಭಾನುವಾರ ಮಾತನಾಡಿದ ಗೆಹ್ಲೋಟ್, ದೇಶದಲ್ಲಿ ನಿರ್ಮಾಣವಾಗಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನನ್ನ 50 ವರ್ಷಗಳ ರಾಜಕಾರಣದ ಅನುಭವದಲ್ಲಿ ಇಂತಹ ಪರಿಸ್ಥಿತಿಯನ್ನು ಎಂದಿಗೂ ನೋಡಿಲ್ಲ. ದೇಶ ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರ ದುಷ್ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಅಶೋಕ್ ಗೆಹ್ಲೋಟ್ ಎಚ್ಚರಿಸಿದ್ದಾರೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ADVERTISEMENT
ADVERTISEMENT

ಉತ್ತರ ಪ್ರದೇಶ ಚುನಾವಣೆ ಪ್ರಶ್ನೆ

ಗೆಹ್ಲೋಟ್ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಒಬ್ಬೇ ಒಬ್ಬ ಮುಸ್ಲಿಂ ಅಭ್ಯರ್ಥಿಗೂ ಟಿಕೆಟ್ ನೀಡದಿರುವುದನ್ನು ಉಲ್ಲೇಖಿಸಿ, “ಕನಿಷ್ಠ 5 ಟಿಕೆಟ್‌ಗಳನ್ನಾದರೂ ಮುಸ್ಲಿಂ ಅಭ್ಯರ್ಥಿಗಳಿಗೆ ನೀಡಬಹುದಿತ್ತು. ಆದರೆ ನೀವು ಸಂಪೂರ್ಣ ‘ಹಿಂದುತ್ವವಾದಿ’ ಪಕ್ಷ ಎಂದು ಬಿಂಬಿಸಿಕೊಳ್ಳಲು ಈ ಪ್ರಯತ್ನ ನಡೆಸುತ್ತಿದ್ದೀರಿ. ಕೇವಲ ಹಿಂದುತ್ವದ ಅಜೆಂಡಾ ಮೇಲೆ ಪಕ್ಷ ನಡೆಸಲು ಬಯಸುತ್ತೀರಾ? ಹಿಂದೂಗಳ ಹೆಸರಿನಲ್ಲಿ ಮಾತ್ರ ರಾಜಕಾರಣ ಮಾಡುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ತೀವ್ರ ಪ್ರತಿಕ್ರಿಯೆ

ಗೆಹ್ಲೋಟ್ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ತೀವ್ರ ತಿರುಗೇಟು ನೀಡಿದ್ದಾರೆ. “ಕಾಂಗ್ರೆಸ್‌ಗೆ ಹಿಂದೂಗಳ ಮೇಲೆ ದ್ವೇಷವಿದೆ ಎನ್ನುವುದಕ್ಕೆ ಗೆಹ್ಲೋಟ್ ಹೇಳಿಕೆಯೇ ಸಾಕ್ಷಿ. ಕಾಂಗ್ರೆಸ್ ಮುಸ್ಲಿಮರ ಓಲೈಕೆ ರಾಜಕಾರಣ ಮಾಡುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ಪ್ರಕಾರ ಹಿಂದುತ್ವ ಎನ್ನುವುದು ಜೀವನ ಪದ್ಧತಿ. ಹೀಗಿರುವಾಗ ಇಂದಿರಾ ಗಾಂಧಿ ಅವರು ಹಿಂದುತ್ವವನ್ನು ಯಾಕೆ ನಿಷೇಧಿಸುತ್ತಿದ್ದರು?” ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.

‘ಕಾಂಗ್ರೆಸ್ ಬದಲು ಕ್ಯಾಲಿಫೇಟ್’ ಎಂದ ಪೂನಾವಾಲಾ

ಗೆಹ್ಲೋಟ್ ಅವರ ಮಾತುಗಳು ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿಯ ಮನಸ್ಥಿತಿ ಮತ್ತು ಹಿಂದೂಗಳ ಮೇಲಿನ ದ್ವೇಷವನ್ನು ಬಹಿರಂಗಪಡಿಸುತ್ತದೆ ಎಂದು ಆರೋಪಿಸಿದ ಪೂನಾವಾಲಾ, “ಇನ್ನು ಮುಂದೆ ಇದನ್ನು ‘ಇಂಡಿಯನ್ ನ್ಯಾಷನಲ್ ಕಾಂಗ್ರೆಸ್’ ಎಂದು ಕರೆಯಬಾರದು. ಬದಲಾಗಿ ‘ಇಂಡಿಯನ್ ನ್ಯಾಷನಲ್ ಕ್ಯಾಲಿಫೇಟ್’ ಎಂದು ಕರೆಯಬೇಕು” ಎಂದು ಲೇವಡಿ ಮಾಡಿದ್ದಾರೆ.

“ಕಾಂಗ್ರೆಸ್ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರು ಹಕ್ಕು ಹೊಂದಿದ್ದಾರೆ ಎಂದು ನಂಬುತ್ತದೆ. ಕಾಂಗ್ರೆಸ್‌‌ಗೆ ಮುಸ್ಲಿಮರ ಅಗತ್ಯವಿದೆ ಎನ್ನುತ್ತಾರೆ. ಆದರೆ ನಾವು ಹಿಂದುತ್ವದ ಪರ ಮಾತನಾಡಿದರೆ ದೊಡ್ಡ ಪಾಪ ಮಾಡಿದಂತೆ ಮಾತನಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version