• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ‘ಅಟಲ್ ಕ್ಯಾಂಟೀನ್’: ಕೇವಲ 5 ರೂ.ಗೆ ಹೊಟ್ಟೆ ತುಂಬ ಊಟ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 10:04 pm
in Flash News, ದೇಶ
0 0
0
Untitled design 2025 12 25T205938.486

RelatedPosts

ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ

ADVERTISEMENT
ADVERTISEMENT

ನವದೆಹಲಿ: “5 ರೂಪಾಯಿಗೆ ಏನು ಸಿಗುತ್ತದೆ?” ಎಂಬ ಪ್ರಶ್ನೆಗೆ ಈಗ ದೆಹಲಿ ಸರ್ಕಾರ ಸ್ಪಷ್ಟ ಉತ್ತರ ನೀಡಿದೆ. ಹೊಟ್ಟೆತುಂಬ ಪೌಷ್ಟಿಕ ಊಟ ದೊರಯಲಿದ್ದು, ಕರ್ನಾಟಕದ ಜನಪ್ರಿಯ ಇಂದಿರಾ ಕ್ಯಾಂಟೀನ್ ಮಾದರಿಯನ್ನು ಆಧಾರವಾಗಿ ಮಾಡಿಕೊಂಡು, ದೆಹಲಿಯ ಬಿಜೆಪಿ ಸರ್ಕಾರ ‘ಅಟಲ್ ಕ್ಯಾಂಟೀನ್’ ಯೋಜನೆಗೆ ಅಧಿಕೃತ ಚಾಲನೆ ನೀಡಿದೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಸ್ಮರಣಾರ್ಥವಾಗಿ ಈ ಯೋಜನೆಯನ್ನು ಆರಂಭಿಸಲಾಗಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ನಗರದಲ್ಲಿ ಮೊದಲ ಹಂತದ 45 ಅಟಲ್ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದರು. ಒಟ್ಟು 100 ಕ್ಯಾಂಟೀನ್‌ಗಳನ್ನು ಆರಂಭಿಸುವ ಗುರಿ ಸರ್ಕಾರದ ಮುಂದಿದ್ದು, ಇದು ಬಡವರು, ದಿನಗೂಲಿ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ದೊಡ್ಡ ಆಸರೆಯಾಗಲಿದೆ.

“ಯಾರೂ ಹಸಿವಿನಿಂದ ಮಲಗಬಾರದು”: ಮುಖ್ಯಮಂತ್ರಿ ಸಂದೇಶ

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ರೇಖಾ ಗುಪ್ತಾ, “ಅಟಲ್ ಕ್ಯಾಂಟೀನ್ ದೆಹಲಿಯ ಆತ್ಮವಾಗಲಿದೆ. ನಮ್ಮ ನಗರದಲ್ಲಿ ಯಾರೂ ಹಸಿವಿನಿಂದ ಮಲಗಬಾರದು ಎಂಬುದೇ ಸರ್ಕಾರದ ಗುರಿ. ಇದು ಕೇವಲ ಆಹಾರ ಯೋಜನೆಯಲ್ಲ, ಬಡವರಿಗೆ ಗೌರವಯುತ ಬದುಕು ನೀಡುವ ಸಾಮಾಜಿಕ ಪ್ರಯತ್ನ,”
ಎಂದು ತಿಳಿಸಿದರು.

ಅಟಲ್ ಕ್ಯಾಂಟೀನ್‌ಗಳ ಪ್ರಮುಖ ವಿಶೇಷತೆಗಳು

‘ಅಟಲ್ ಕ್ಯಾಂಟೀನ್’ ಯೋಜನೆಯಡಿ ಪ್ರತಿ ಪ್ಲೇಟ್ ಊಟಕ್ಕೆ ಕೇವಲ 5 ರೂಪಾಯಿ ಮಾತ್ರ. ಈ ಕ್ಯಾಂಟೀನ್‌ಗಳು ನಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಪ್ರತಿ ಕೇಂದ್ರದಲ್ಲಿ ಪ್ರತಿದಿನ ಸುಮಾರು 500 ಜನರಿಗೆ ಊಟ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ.

ಸಮಯ

  • ಮಧ್ಯಾಹ್ನ: 11.00 ರಿಂದ 4.00 ಗಂಟೆವರೆಗೆ

  • ರಾತ್ರಿ: 6.30 ರಿಂದ 9.30 ಗಂಟೆವರೆಗೆ

ಈ ಸಮಯದಲ್ಲಿ ಸ್ವಚ್ಛ, ಪೌಷ್ಟಿಕ ಮತ್ತು ತಾಜಾ ಆಹಾರವನ್ನು ವಿತರಿಸಲಾಗುತ್ತದೆ.

5 ರೂಪಾಯಿಗೆ ಸಿಗುವ ಊಟದ ಮೆನು ಏನು?

ಕೇವಲ 5 ರೂ.ಗೆ ನೀಡಲಾಗುವ ಅಟಲ್ ಕ್ಯಾಂಟೀನ್ ಥಾಲಿ ಸಂಪೂರ್ಣ ಸಮತೋಲಿತ ಆಹಾರವಾಗಿದ್ದು, ಇದರಲ್ಲಿ ,

  • ಬಿಸಿ ಬಿಸಿಯಾದ ಅನ್ನ

  • ಪೌಷ್ಟಿಕ ಬೇಳೆ ಸಾರು (ದಾಲ್)

  • ಮೃದುವಾದ ಚಪಾತಿ

  • ಋತುಮಾನಕ್ಕೆ ತಕ್ಕ ತಾಜಾ ತರಕಾರಿ ಪಲ್ಯ

  • ರುಚಿಗೆ ಉಪ್ಪಿನಕಾಯಿ

ಇವೆಲ್ಲವೂ ಸೇರಿ ಬಡವರು ಮತ್ತು ಕಾರ್ಮಿಕರಿಗೆ ಕಡಿಮೆ ದರದಲ್ಲಿ ಆರೋಗ್ಯಕರ ಆಹಾರ ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಡಿಜಿಟಲ್ ವ್ಯವಸ್ಥೆ ಮತ್ತು ನಿಗಾ

ಪಾರದರ್ಶಕತೆ ಮತ್ತು ದುರುಪಯೋಗ ತಡೆಯಲು ಸರ್ಕಾರ ಡಿಜಿಟಲ್ ಟೋಕನ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಹಳೆಯ ಕೂಪನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಪ್ರತಿ ಕ್ಯಾಂಟೀನ್‌ನಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ‘ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿ’ (DUSIB) ಮೂಲಕ ನೇರ ಮೇಲ್ವಿಚಾರಣೆ ನಡೆಯಲಿದೆ.

ಎಲ್ಲೆಲ್ಲಿ ಲಭ್ಯ?

ಮೊದಲ ಹಂತದಲ್ಲಿ 45 ಸ್ಥಳಗಳಲ್ಲಿ ಅಟಲ್ ಕ್ಯಾಂಟೀನ್ ಸೇವೆ ಲಭ್ಯವಿದೆ. ಪ್ರಮುಖವಾಗಿ ಆರ್.ಕೆ. ಪುರಂ, ಜಂಗ್‌ಪುರ, ಶಾಲಿಮಾರ್ ಬಾಗ್, ಗ್ರೇಟರ್ ಕೈಲಾಶ್, ರಾಜೌರಿ ಗಾರ್ಡನ್, ನರೇಲಾ, ಬವಾನಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕ್ಯಾಂಟೀನ್‌ಗಳು ಕಾರ್ಯಾರಂಭ ಮಾಡಿವೆ. ಉಳಿದ 55 ಕ್ಯಾಂಟೀನ್‌ಗಳನ್ನು ಮುಂದಿನ ದಿನಗಳಲ್ಲಿ ಆರಂಭಿಸುವುದಾಗಿ ಸರ್ಕಾರ ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Weight gain and fatigue after 30 vitamin deficiency remedies (3)

ಓವರ್ ಥಿಂಕಿಂಗ್‌ ಮಾಡ್ತೀರಾ..? ಇದರಿಂದ ಮುಕ್ತಿ ಪಡೆಯಲು ಇಲ್ಲಿದೆ ವೈಜ್ಞಾನಿಕ ಮಾರ್ಗ

by ಯಶಸ್ವಿನಿ ಎಂ
January 24, 2026 - 11:38 pm
0

Weight gain and fatigue after 30 vitamin deficiency remedies (1)

ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?

by ಯಶಸ್ವಿನಿ ಎಂ
January 24, 2026 - 11:13 pm
0

Weight gain and fatigue after 30 vitamin deficiency remedies

30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 24, 2026 - 10:53 pm
0

Untitled design 2026 01 24T223052.636

ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !

by ಯಶಸ್ವಿನಿ ಎಂ
January 24, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Weight gain and fatigue after 30 vitamin deficiency remedies (1)
    ಮಲಗುವ ಮುನ್ನ ನೀರು ಕುಡಿಯುವುದು ಎಷ್ಟು ಸರಿ ?
    January 24, 2026 | 0
  • Weight gain and fatigue after 30 vitamin deficiency remedies
    30 ದಾಟಿದ ನಂತರ ದಿಡೀರನೆ ತೂಕ ಹೆಚ್ಚಾಗುತ್ತದೆ, ಇದಕ್ಕೆ ನಿಖರ ಕಾರಣ ಇಲ್ಲಿದೆ ನೋಡಿ
    January 24, 2026 | 0
  • Untitled design 2026 01 24T223052.636
    ಸಣ್ಣ ಪುಟ್ಟ ವಿಷಯಗಳು ಮರೆತು ಹೋಗುತ್ತಿದೆಯೇ ? ಹಾಗಿದ್ರೆ ಇದು ಬ್ರೈನ್ ಫಾಗ್ ಇರಬಹುದು, ಎಚ್ಚರ !
    January 24, 2026 | 0
  • Untitled design 2026 01 24T220148.890
    ಅತ್ಯುತ್ತಮ ಚುನಾವಣಾ ಅಭ್ಯಾಸ ರಾಜ್ಯ ಪ್ರಶಸ್ತಿಗೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಯ್ಕೆ
    January 24, 2026 | 0
  • Untitled design 2026 01 24T203358.009
    ಸಲ್ಮಾನ್‌ ಖಾನ್‌ ಮದುವೆಯಾದ್ರಾ..? ವೈರಲ್ ಫೋಟೋ ಹಿಂದಿನ ಸತ್ಯ ಏನು..?
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version