• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 22, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬದ್ರಿನಾಥದಲ್ಲಿ ಶಂಖನಾದ ಬಂದ್‌: ಶಂಖನಾದದಿಂದ ಹಿಮಪಾತ ಸಂಭವಿಸುತ್ತಾ..?

ಶಂಖನಾದದಿಂದ ಹಿಮಪಾತ ಸಂಭವಿಸುತ್ತಾ..?

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 5, 2025 - 4:08 pm
in ದೇಶ
0 0
0
Untitled design 2025 03 05t160432.427

ಹಿಂದೂಗಳ ಪವಿತ್ರಕ್ಷೇತ್ರವಾದ ಉತ್ತರಾಖಂಡದ ಬದ್ರಿನಾಥ ಬಳಿ ಹಿಮಕುಸಿತದಿಂದ 8 ಕಾರ್ಮಿಕರು ಸಾವನ್ನಪ್ಪಿರುವ ಹಿನ್ನೆಲೆ ಬದ್ರಿನಾಥ ಪಟ್ಟಣ, ದೇಗುಲದ ಸುತ್ತಮುತ್ತ ಶಂಖನಾದವನ್ನು ನಿಷೇಧಿಸಲಾಗಿದೆ. ಇದಕ್ಕೆ ಕಾರಣ ಏನಪ್ಪಾ ಅಂದ್ರೆ ಅಖಂಡ ಶಂಖನಾದದ ಕಂಪನದಿಂದ ಹಿಮಕುಸಿತವಾಗಬಹುದೆಂಬ ಆತಂಕ. ಇದಕ್ಕೆ ಪುಷ್ಠಿ ನೀಡುವಂತೆ ಬದ್ರಿನಾಥ ದೇಗುಲದ ಮುಖ್ಯ ಅರ್ಚಕರಾಗಿರುವ ಚಂಡಿ ಪ್ರಸಾದ್ ಭಟ್ಟರು ಕೂಡಾ ಶಂಖನಾದ ಮಾಡಬೇಡಿ ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.

Whatsapp image 2025 03 05 at 3.55.27 pm

RelatedPosts

ಸೆಕ್ಷನ್ 377: ವೈವಾಹಿಕ ಅತ್ಯಾಚಾರಕ್ಕೆ ಅವಕಾಶವಿಲ್ಲ ಹೈಕೋರ್ಟ್ ಮಹತ್ವದ ತೀರ್ಪು..!

ಪುಟಾಣಿ ಮಕ್ಕಳ ಅವತಾರದಲ್ಲಿ ನಮ್ಮ ರಾಜಕಾರಣಿಗಳು, ವೈರಲ್ ಆಗಿರುವ ಕ್ಯೂಟ್ ವಿಡಿಯೋ!

ರಾಜಸ್ಥಾನದಲ್ಲಿ ಕರ್ಣಿ ಮಾತೆಯ ದರ್ಶನ ಪಡೆದ ಪ್ರಧಾನಿ: 26 ಸಾವಿರ ಕೋಟಿ ಯೋಜನೆ ಉದ್ಘಾಟನೆ

ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್​ ಮಿಸ್.. 200 ಜನ ಬದುಕಿದ್ದೇ ದೊಡ್ಡದು

ADVERTISEMENT
ADVERTISEMENT

ಧಾರ್ಮಿಕ ಹಾಗೂ ವೈಜ್ಞಾನಿಕ ಹಿನ್ನೆಲೆಯನ್ನಿಟ್ಟುಕೊಂಡು ಬದ್ರಿನಾಥ ದೇವಾಲಯದಲ್ಲಿ ಶಂಖನಾದವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅರ್ಚಕರು ಹೇಳಿದ್ದಾರೆ. ಶಂಖನಾದದಿಂದ ಹೊಮ್ಮುವ ಕಂಪನ ಹಿಮಪಾತದಂತಹ ಘಟನೆಗಳಿಗೆ ಮೂಲವಾಗುತ್ತದೆಯಂತೆ. ಶಂಖನಾದವು ಸುತ್ತಮುತ್ತಲಿನ ಸ್ಥಳಗಳ ಮೇಲೆ ಪ್ರಭಾವ ಬೀರುವುದರಿಂದ ಹಿಮಪಾತವಾಗುತ್ತದೆ ಎಂದಿದ್ದಾರೆ.

ಹಿರಿಯ ವಿಜ್ಞಾನಿಗಳು ಹೇಳುವಂತೆ ಬದರಿನಾಥ ಪ್ರದೇಶವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಇಲ್ಲಿ ಮಾನವನ ಸಂಚಾರ ದಿನೇ ದಿನೇ ಹೆಚ್ಚಾಗಿದೆ. ಕಂಪನದ ಆತಂಕದಿಂದಾಗಿ ಶಂಖನಾದಕ್ಕೆ ನಿಷೇಧ ಹೇರಲಾಗಿದೆ. ಆದರೆ ಹೆಚ್ಚುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಯೂ ಕಂಪನ ಸೃಷ್ಟಿಸಿ ಹಿಮಪಾತಕ್ಕೆ ಕಾರಣವಾಗುತ್ತಿವೆ ಎಂದಿದ್ದಾರೆ.

ದೇವ ದಾನವರು ಸೇರಿ ಅಮೃತಕ್ಕಾಗಿ ಸಮುದ್ರ ಮಂಥನ ಮಾಡುವಾಗ ಶಂಖ ಹುಟ್ಟಿ ಬಂದಿದೆ. ಹೀಗಾಗಿ ಶಿವ ಹಾಗೂ ವಿಷ್ಣುವಿಗೆ ಶಂಖನಾದ ಎಂದರೆ ಅತ್ಯಂತ ಪ್ರಿಯ. ಸಾಮಾನ್ಯವಾಗಿ ಕೇದಾರ, ಬದ್ರಿನಾಥಕ್ಕೆ ತೆರಳೋ ಯಾತ್ರಿಕರು ಶಂಖನಾದ ಮಾಡಿಕೊಂಡೇ ಮಂದಿರಕ್ಕೆ ತೆರಳುತ್ತಾರೆ. ಆದರೆ ಈ ಅಖಂಡ ಶಂಖನಾದದ ತರಂಗಗಳಿಂದ ಹಿಮಪಾತದಂತಹ ಮಹಾ ದುರಂತಗಳು ನಡೆಯುತ್ತವೆ ಅನ್ನೋದು 92 ವರ್ಷದ ಅರ್ಚಕರಾದ ಚಂಡಿ ಪ್ರಸಾದ್ ಭಟ್ಟರ ಆತಂಕವಾಗಿದೆ. ಪದ್ಮವಿಭೂಷಣ, ಪದ್ಮಶ್ರೀ, ಗಾಂಧಿ ಶಾಂತಿ ಪ್ರಶಸ್ತಿ ಹಾಗೂ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದಿರೋ ಬ್ರದಿನಾಥ ದೇಗುಲದ ಮುಖ್ಯ ಅರ್ಚಕರು ಆದೇಶವನ್ನು ಈಗ ಬದ್ರಿನಾಥ ಮಂದಿರದಲ್ಲಿ ಪಾಲಿಸಲಾಗುತ್ತಿದ್ದು ಪೂಜೆಯ ವೇಳೆಯಲ್ಲೂ ಕೂಡಾ ಶಂಖನಾದ ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಉತ್ತರಾಖಂಡದ ಬದ್ರಿನಾಥ ಕಣಿವೆಯಿಂದ ಮನಾದವರೆಗೂ ಇರುವ ಪ್ರದೇಶ ತುಂಬಾ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗಿದೆ. ಈ ಮೊದಲು ಇಲ್ಲಿ ಈಗೀನಷ್ಟು ಜನಸಂಚಾರ, ವಾಹನ ಸಂಚಾರಗಳು ಇರಲಿಲ್ಲ. ಮಂದಿರದಲ್ಲಿ ಶಂಖನಾದವನ್ನು ನಿಷೇಧ ಮಾಡಿದ್ದರ ಹಿಂದೆ ಶಂಖನಾದದಿಂದ ಹೊರಹೊಮ್ಮುವ ಶಬ್ದ ಹಿಮಪರ್ವತಗಳಲ್ಲಿ ಕಂಪನ ಸೃಷ್ಟಿಸುತ್ತದೆ ಅನ್ನೋದನ್ನು ಈಗ ವಿಜ್ಞಾನಿಗಳೂ ಕೂಡ ಒಪ್ಪಿದ್ದಾರೆ. ಅದರ ಜೊತೆಗೆ ಪ್ರವಾಸೋದ್ಯಮ ಹೆಸರಲ್ಲಿ ಸುತ್ತಮುತ್ತಲಿನ ಕಾಡು, ಬೆಟ್ಟಗಳಿಗೂ ಕೊಡಲಿ ಪೆಟ್ಟು ಬಿದ್ದಿದೆ. ಹೆಚ್ಚು ಕಟ್ಟಡ ಕಾಮಗಾರಿಗಳೂ ಹೆಚ್ಚಾಗಿ ನಡೆಯುತ್ತಿದೆ. ಇವೆಲ್ಲವೂ ಒಟ್ಟಾಗಿ ಸೇರಿ ಹಿಮಪಾತದಂತ ಭೀಕರ ಘಟನೆಗಳು ಸಂಭವಿಸುವ ಅಪಾಯವನ್ನು ತಂದಿಟ್ಟಿವೆ ಎನ್ನಲಾಗಿದೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (20)

‘ಕಲಾಂ’ ಬಯೋಪಿಕ್‌‌ನಲ್ಲಿ ಧನುಷ್.. ಫಸ್ಟ್‌ಲುಕ್ ಔಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 22, 2025 - 7:08 pm
0

11 (19)

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
May 22, 2025 - 7:00 pm
0

11 (18)

ಪತ್ನಿಯ ಪ್ರಿಯಕರನಿಂದ ಬ್ಲ್ಯಾಕ್‌ಮೇಲ್; ಪತಿ ಆ*ತ್ಮಹ*ತ್ಯೆ

by ಶಾಲಿನಿ ಕೆ. ಡಿ
May 22, 2025 - 6:47 pm
0

11 (17)

‘ಮುದ್ದು ಸೊಸೆ’ ಮಹಾ ಸಂಚಿಕೆ: ವಿದ್ಯಾಳ ಭವಿಷ್ಯವೇ ಅಲ್ಲೋಲ..ಕಲ್ಲೋಲ?

by ಶಾಲಿನಿ ಕೆ. ಡಿ
May 22, 2025 - 6:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 05 22t143050.406
    ಸೆಕ್ಷನ್ 377: ವೈವಾಹಿಕ ಅತ್ಯಾಚಾರಕ್ಕೆ ಅವಕಾಶವಿಲ್ಲ ಹೈಕೋರ್ಟ್ ಮಹತ್ವದ ತೀರ್ಪು..!
    May 22, 2025 | 0
  • Web 2025 05 22t131516.998
    ಪುಟಾಣಿ ಮಕ್ಕಳ ಅವತಾರದಲ್ಲಿ ನಮ್ಮ ರಾಜಕಾರಣಿಗಳು, ವೈರಲ್ ಆಗಿರುವ ಕ್ಯೂಟ್ ವಿಡಿಯೋ!
    May 22, 2025 | 0
  • Web 2025 05 22t122209.896
    ರಾಜಸ್ಥಾನದಲ್ಲಿ ಕರ್ಣಿ ಮಾತೆಯ ದರ್ಶನ ಪಡೆದ ಪ್ರಧಾನಿ: 26 ಸಾವಿರ ಕೋಟಿ ಯೋಜನೆ ಉದ್ಘಾಟನೆ
    May 22, 2025 | 0
  • Web 2025 05 22t113433.942
    ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ವಿಮಾನ ಜಸ್ಟ್​ ಮಿಸ್.. 200 ಜನ ಬದುಕಿದ್ದೇ ದೊಡ್ಡದು
    May 22, 2025 | 0
  • Web 2025 05 22t082538.036
    ವಿಶ್ವಸುಂದರಿ ಸ್ಪರ್ಧೆ 2025 ಫೈನಲ್‌ಗೆ ಭಾರತದ ನಂದಿನಿ ಗುಪ್ತಾ ಎಂಟ್ರಿ!
    May 22, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version