• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬ್ಯಾಂಕಾಕ್‌ನಲ್ಲಿ ಭೂಕಂಪದ ನಡುವೆ ರಸ್ತೆಯಲ್ಲೇ ಹೆರಿಗೆ: ಮನ ಕಲುಕುವ ದೃಶ್ಯ!

admin by admin
March 30, 2025 - 10:22 am
in ದೇಶ
0 0
0
Film 2025 03 30t101331.804

ಥಾಯ್ಲೆಂಡ್‌ನ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್‌ನಲ್ಲಿ ಗುರುವಾರ (30 ಮಾರ್ಚ್) ಸಂಭವಿಸಿದ ಭೀಕರ ಭೂಕಂಪದಿಂದ ನಗರಗಳು ಅಸ್ತವ್ಯಸ್ತಗೊಂಡಿವೆ. ಆಸ್ಪತ್ರೆಗಳು ಹಾನಿಗೊಳಗಾದ ಕಾರಣ ರೋಗಿಗಳಿಗೆ ರಸ್ತೆಗಳನ್ನೇ ತಾತ್ಕಾಲಿಕ ವೈದ್ಯಕೀಯ ಕೇಂದ್ರಗಳಾಗಿ ಬಳಸಲಾಗುತ್ತಿದೆ. ಬ್ಯಾಂಕಾಕ್‌ನಲ್ಲಿ ಮಹಿಳೆಯೊಬ್ಬರು ರಸ್ತೆಯ ಮಧ್ಯೆ ಮಗುವಿಗೆ ಜನ್ಮ ನೀಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈ ದೃಶ್ಯಗಳು ವೈರಲ್ ಆಗಿವೆ.

ರಸ್ತೆಯಲ್ಲೇ ಸರ್ಜರಿ: ಹೆರಿಗೆಯ ಸಾಹಸ
ಭೂಕಂಪದ ಸಮಯದಲ್ಲಿ ಬ್ಯಾಂಕಾಕ್‌ನ ಪೊಲೀಸ್ ಜನರಲ್ ಆಸ್ಪತ್ರೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಂತೆ ಕಂಪನ ಶುರುವಾಯಿತು. ಸಿಬ್ಬಂದಿ ಆಕೆಯನ್ನು ಸ್ಟ್ರೆಚರ್‌ ಮೇಲೆ ಬೀದಿಗೆ ಸಾಗಿಸಿ, ಅಲ್ಲಿಯೇ ವೈದ್ಯರು ಶಸ್ತ್ರಚಿಕಿತ್ಸೆ ಮುಂದುವರಿಸಿದರು. ಸುತ್ತಲೂ ಸಿಬ್ಬಂದಿಯು ಗುಂಪಾಗಿ ನಿಂತು ಗಂಡು ಮಗುವಿನ ಸುಸೂತ್ರ ಹೆರಿಗೆಗೆ ನೆರವೆರಿದೆ.

RelatedPosts

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ADVERTISEMENT
ADVERTISEMENT

Footage during the earthquake in #Bangkok a baby was born in the park 😭 Waht a story to tell ‘’ I was born during the earthquake ‘’ #แผ่นดินไหว #earthquake #myanmarearthquake #bangkokearthquake #ตึกถล่ม pic.twitter.com/7E0FdzfPEf

— Miia 🩵 (@i30199) March 28, 2025


‘ಆಪರೇಷನ್ ಬ್ರಹ್ಮ’: ಭಾರತದ ತ್ವರಿತ ನೆರವು
ಈ ಸಂಕಷ್ಟದಲ್ಲಿ ಮ್ಯಾನ್ಮಾರ್‌ಗೆ ಭಾರತವು ಮೊದಲ ನೆರವು ನೀಡಿದ ದೇಶವಾಗಿದೆ. ‘ಆಪರೇಷನ್ ಬ್ರಹ್ಮ’ ಕಾರ್ಯಾಚರಣೆಯಡಿ 15 ಟನ್ ಪರಿಹಾರ ಸಾಮಗ್ರಿ (ಟೆಂಟ್‌ಗಳು, ಆಹಾರ, ನೀರು ಶುದ್ಧೀಕರಣ ಯಂತ್ರಗಳು) ಸೇನಾ ವಿಮಾನದಿಂದ ಯಾಂಗೂನ್‌ ನಗರಕ್ಕೆ ತಲುಪಿಸಲಾಗಿದೆ. 80 ಎನ್‌ಡಿಆರ್‌ಎಫ್‌ ಸಿಬ್ಬಂದಿ, 118 ವೈದ್ಯರು ಮತ್ತು 2 ನೌಕಾಪಡೆ ಹಡಗುಗಳು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿತರಾಗಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್, “ಭಾರತವು ಸದಾ ಸಿದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಮೋದಿಯ ಭರವಸೆ: “ನೆರೆಯ ದೇಶದ ಸ್ನೇಹಿತನಾಗಿ ನಿಲ್ಲುವೆವು“
ಪ್ರಧಾನಿ ನರೇಂದ್ರ ಮೋದಿ ಮ್ಯಾನ್ಮಾರ್‌ನ ಮಿಲಿಟರಿ ನೇತೃತ್ವದ ಸರ್ಕಾರದ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್‌ಗೆ ಕರೆ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಭಾರತವು ಈ ಕಷ್ಟಕಾಲದಲ್ಲಿ ಸಹೋದರಿ ರಾಷ್ಟ್ರದೊಂದಿಗೆ ನಿಂತಿದೆ. ಆಪರೇಷನ್ ಬ್ರಹ್ಮದ ಮೂಲಕ ನಿರಂತರ ನೆರವು ನೀಡಲಾಗುವುದು” ಎಂದು ಅವರು ಘೋಷಿಸಿದ್ದಾರೆ. ಭಾರತವು ಸದಾ ಜತೆಗಿರಲಿದೆ’ ಎಂದು ಭರವಸೆ ನೀಡಿದ್ದಾರೆ,

ಟ್ವೀಟ್‌ ಮಾಡಿರುವ ಮೋದಿ , ‘ಮ್ಯಾನ್ಮಾರ್‌ನ ಹಿರಿಯ ಜನರಲ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತನಾಡಿದ್ದೇನೆ. ಭೀಕರ ಭೂಕಂಪದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದೇನೆ. ಕಷ್ಟಕಾಲದಲ್ಲಿರುವ ಮ್ಯಾನ್ಮಾರ್‌ನ ನಾಗರಿಕರೊಂದಿಗೆ ಭಾರತವು ಒಬ್ಬ ಆತ್ಮೀಯ ಸ್ನೇಹಿತನಾಗಿ ಮತ್ತು ನೆರೆಯ ದೇಶವಾಗಿ ಸದಾ ನೆರವಿಗೆ ನಿಲ್ಲಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರದ್ದು (3)

ನಕಲಿ ದಾಖಲೆ ಸೃಷ್ಟಿಸಿ ಐಷಾರಾಮಿ ಕಾರುಗಳ ವಂಚನೆ..!

by ಶಾಲಿನಿ ಕೆ. ಡಿ
July 28, 2026 - 5:56 pm
0

ಪೊಲೀಸರ (5)

ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!

by ಕವಿತಾ
July 28, 2026 - 5:46 pm
0

ರದ್ದು (4)

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

by ಶಾಲಿನಿ ಕೆ. ಡಿ
July 28, 2026 - 5:34 pm
0

ಪೊಲೀಸರ (4)

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

by ಕವಿತಾ
July 28, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ಪೊಲೀಸರ
    ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
    July 28, 2026 | 0
  • Untitled design (77)
    ಮೇಕೆದಾಟು ಯೋಜನೆಗೆ ಸಿಎಂ ವಿಜಯ್ ಆಕ್ಷೇಪ: ಪ್ರಧಾನಿ ಮೋದಿಗೆ ಪತ್ರ
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version