• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ಯಾಂಕ್ ವ್ಯವಹಾರ ಇದ್ರೆ ಇಂದೆ ಮುಗಿಸಿ..! ನಾಳೆಯಿಂದ ನಾಲ್ಕು ದಿನ ಬ್ಯಾಂಕ್ ರಜಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 23, 2026 - 11:47 am
in Flash News, ದೇಶ, ವಾಣಿಜ್ಯ
0 0
0
Untitled design 2026 01 23T113650.222

ಬೆಂಗಳೂರು: ಬ್ಯಾಂಕ್‌ಗೆ ಸಂಬಂಧಿಸಿದ ಯಾವುದಾದರೂ ಪ್ರಮುಖ ಕೆಲಸಗಳನ್ನು ಇಟ್ಟುಕೊಂಡಿದ್ದರೇ, ಇಂದೇ ಮುಗಿಸಿಕೊಳ್ಳುವುದು ಒಳಿತು. ಏಕೆಂದರೆ, ನಾಳೆಯಿಂದ ಸತತ ನಾಲ್ಕು ದಿನಗಳ ಕಾಲ ದೇಶಾದ್ಯಂತ ಬ್ಯಾಂಕ್ ವ್ಯವಹಾರಗಳು ಸ್ಥಗಿತಗೊಳ್ಳಲಿವೆ. ವಾರಾಂತ್ಯದ ರಜೆಗಳು, ಗಣರಾಜ್ಯೋತ್ಸವ ಮತ್ತು ಬ್ಯಾಂಕ್ ಸಿಬ್ಬಂದಿಗಳ ರಾಷ್ಟ್ರಮಟ್ಟದ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ಸಿಗುವುದಿಲ್ಲ ಹೀಗಾಗಿ ಬ್ಯಾಂಕ್‌ನಲ್ಲಿ ಏನಾದರೂ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳಿ.

ಜನವರಿ 24 (ಶನಿವಾರ)-ತಿಂಗಳ ನಾಲ್ಕನೇ ಶನಿವಾರದ ಹಿನ್ನೆಲೆ ಬ್ಯಾಂಕ್‌ ರಜೆ. ಜನವರಿ 25 (ಭಾನುವಾರ)-ವಾರದ ಸಾರ್ವತ್ರಿಕ ರಜೆ, ಜನವರಿ 26 (ಸೋಮವಾರ)-ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೀಯ ರಜೆ. ಜನವರಿ 27 (ಮಂಗಳವಾರ)- ಬ್ಯಾಂಕ್ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗಾಗಿ ರಾಷ್ಟ್ರಮಟ್ಟದ ಮುಷ್ಕರವಿದೆ.

RelatedPosts

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!

ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್

ADVERTISEMENT
ADVERTISEMENT
ಮುಷ್ಕರಕ್ಕೆ ಕಾರಣವೇನು?

ಬ್ಯಾಂಕ್ ಸಿಬ್ಬಂದಿಗಳು ದೀರ್ಘಕಾಲದಿಂದ ತಮ್ಮ ಪ್ರಮುಖ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಪ್ರಸ್ತುತ ಬ್ಯಾಂಕ್‌ಗಳಲ್ಲಿ ವಾರಕ್ಕೆ ಆರು ದಿನ ಕೆಲಸದ ಅವಧಿ ಇದೆ (ಎರಡು ಶನಿವಾರ ಹೊರತುಪಡಿಸಿ). ಆದರೆ, ಐಟಿ ಕಂಪನಿಗಳ ಮಾದರಿಯಲ್ಲಿ ವಾರಕ್ಕೆ ಕೇವಲ 5 ದಿನ ಕೆಲಸ (5 Days Banking) ನೀಡಬೇಕು ಮತ್ತು ವಾರದ ಎರಡು ದಿನ (ಶನಿವಾರ ಮತ್ತು ಭಾನುವಾರ) ಕಡ್ಡಾಯ ರಜೆ ನೀಡಬೇಕು ಎಂಬುದು ಸಿಬ್ಬಂದಿಗಳ ಪರಮುಖ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರದ ಕಾರಣ ಜನೆವರಿ 27 ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.

ಸ್ಥಗಿತಗೊಳ್ಳಲಿರುವ ಸೇವೆಗಳು

ಈ ನಾಲ್ಕು ದಿನಗಳ ಅವಧಿಯಲ್ಲಿ ಬ್ಯಾಂಕ್ ಶಾಖೆಗಳಲ್ಲಿ ನೇರ ವಹಿವಾಟು ಸಾಧ್ಯವಿರುವುದಿಲ್ಲ. ಇದರಿಂದಾಗಿ ಕೆಳಗಿನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ:

  • ನಗದು ಜಮೆ ಮತ್ತು ಹಿಂಪಡೆಯುವಿಕೆ.

  • ಚೆಕ್ ಕ್ಲಿಯರೆನ್ಸ್ (Cheque Clearance).

  • ಡಿಮ್ಯಾಂಡ್ ಡ್ರಾಫ್ಟ್ (DD) ಪಡೆಯುವುದು.

  • ಬ್ಯಾಂಕ್ ಪಾಸ್‌ಬುಕ್ ಎಂಟ್ರಿ.

  • ಹೊಸ ಖಾತೆ ತೆರೆಯುವುದು ಮತ್ತು ಸಾಲದ ಪ್ರಕ್ರಿಯೆಗಳು.

ಗ್ರಾಹಕರಿಗೆ ಸೂಚನೆ

ಬ್ಯಾಂಕ್ ಶಾಖೆಗಳು ಮುಚ್ಚಿದ್ದರೂ, ಎಟಿಎಂ (ATM) ಸೇವೆಗಳು ಮತ್ತು ಮೊಬೈಲ್ ಬ್ಯಾಂಕಿಂಗ್/ನೆಟ್ ಬ್ಯಾಂಕಿಂಗ್ ಸೇವೆಗಳು ಲಭ್ಯವಿರುತ್ತವೆ. ಆದರೆ, ಸತತ ರಜೆ ಇರುವುದರಿಂದ ಎಟಿಎಂಗಳಲ್ಲಿ ಹಣದ ಕೊರತೆ ಉಂಟಾಗುವ ಸಾಧ್ಯತೆಯೂ ಇರುತ್ತದೆ. ಆದ್ದರಿಂದ ತುರ್ತು ಹಣದ ಅವಶ್ಯಕತೆ ಇರುವವರು ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 11T110830.172

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 11:08 am
0

Untitled design 2026 03 11T103748.988

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

by ಶಾಲಿನಿ ಕೆ. ಡಿ
March 11, 2026 - 10:42 am
0

Untitled design 2026 03 11T102215.227

ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!

by ಶಾಲಿನಿ ಕೆ. ಡಿ
March 11, 2026 - 10:22 am
0

Untitled design 2026 03 11T092931.205

ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 9:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T110830.172
    ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್
    March 11, 2026 | 0
  • Untitled design 2026 03 11T092931.205
    ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್
    March 11, 2026 | 0
  • Untitled design 2026 03 11T090730.455
    ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ತಗಡಿನ ಶೀಟ್: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ
    March 11, 2026 | 0
  • Untitled design 2026 03 11T085917.060
    ‘ಏಕರೂಪ ನಾಗರಿಕ ಸಂಹಿತೆಯೇ ಎಲ್ಲ ಸಮಸ್ಯೆಗಳಿಗೂ ಉತ್ತರ’ : ಸುಪ್ರೀಂ ಕೋರ್ಟ್
    March 11, 2026 | 0
  • Untitled design 2026 03 11T083020.080
    ಇರಾನ್ ದಾಳಿ ಭೀತಿ: ಕೊಲ್ಲಿ ರಾಷ್ಟ್ರಗಳ ತೈಲ ಘಟಕ ಬಂದ್
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version