• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2026 - 9:10 pm
in Flash News, ದೇಶ
0 0
0
Woman dead living relationship age gap kodigehalli (17)

RelatedPosts

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

ADVERTISEMENT
ADVERTISEMENT

ಚಂಡೀಗಢ: ಪಂಜಾಬ್ ರಾಜಕೀಯದಲ್ಲಿ “ಮದ್ಯ” ಪ್ರಕರಣ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಸಿದೆ. ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮದ್ಯಪಾನ ಮಾಡಿ ವಿಧಾನಸಭೆಗೆ ಬಂದಿದ್ದಾರೆ ಎಂದು ವಿರೋಧ ಪಕ್ಷಗಳು ತೀವ್ರ ಆರೋಪ ಮಾಡಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸೇರಿದಂತೆ ಎಲ್ಲಾ ಶಾಸಕರಿಗೆ ತಕ್ಷಣ ಡೋಪಿಂಗ್ ಟೆಸ್ಟ್ ಮಾಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ಸದನದಲ್ಲಿ ಏನು ನಡೆಯಿತು?

ಕಾರ್ಮಿಕ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಅಧಿವೇಶನದಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಶಾಸಕರೊಬ್ಬರು ಸಿಎಂ ಮದ್ಯದ ಅಮಲಿನಲ್ಲಿದ್ದಾರೆ ಎಂದು ಆರೋಪಿಸಿದರು. ಇದನ್ನೇ ಪ್ರಬಲ ಅಸ್ತ್ರವಾಗಿ ಬಳಸಿಕೊಂಡ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ, “ರಾಜ್ಯದ ಮುಖ್ಯಸ್ಥರ ಮೇಲೆಯೇ ಇಂತಹ ಗಂಭೀರ ಆರೋಪ ಕೇಳಿಬಂದಿರುವಾಗ, ಸತ್ಯ ತಿಳಿಯಲು ಮುಖ್ಯಮಂತ್ರಿ ಸೇರಿ ಎಲ್ಲಾ ಶಾಸಕರ ಮದ್ಯಪಾನ ಪರೀಕ್ಷೆ ನಡೆಸಬೇಕು. ಅಲ್ಕೋ-ಮೀಟರ್ ಮತ್ತು ಡೋಪ್ ಟೆಸ್ಟ್ ಕಡ್ಡಾಯ ಮಾಡಿ” ಎಂದು ಪಟ್ಟು ಹಿಡಿದರು.

ಸ್ವಾತಿ ಮಾಲಿವಾಲ್ ತಿರುಗೇಟು

ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಭಗವಂತ್ ಮಾನ್ ಮೇಲೆ ಆರೋಪ ಮಾಡಿದ್ದಾರೆ.

“ಇಂದು ಮತ್ತೆ ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸಭೆಗೆ ಕುಡಿದು ಬಂದಿದ್ದಾರೆ. ಈ ವ್ಯಕ್ತಿ ಗುರುದ್ವಾರಗಳಿಗೆ ಕುಡಿದು ಹೋಗುತ್ತಾರೆ, ದೇವಾಲಯಗಳಿಗೆ ಕುಡಿದು ಹೋಗುತ್ತಾರೆ, ಲೋಕಸಭೆಗೂ ಕುಡಿದು ಬರುತ್ತಿದ್ದರು. ವಿದೇಶದಲ್ಲಿ ಅತಿಯಾಗಿ ಮದ್ಯಪಾನ ಮಾಡಿದ್ದರಿಂದ ಅವರನ್ನು ವಿಮಾನದಿಂದಲೇ ಕೆಳಗಿಳಿಸಲಾಗಿತ್ತು” ಎಂದು ಮಾಲಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ, “ಚುನಾವಣೆಗೂ ಮುನ್ನ ತಾಯಿಯ ತಲೆಯ ಮೇಲೆ ಕೈಯಿಟ್ಟು ‘ಮದ್ಯಪಾನ ಮಾಡುವುದಿಲ್ಲ’ ಎಂದು ಪ್ರಮಾಣ ಮಾಡಿದ್ದ ಮಾನ್ ಇಂದು ಗಡಿರಾಜ್ಯದ ಸಿಎಂ ಆಗಿ ಸದಾ ಅಮಲಿನಲ್ಲಿರುವುದು ನಾಚಿಕೆಗೇಡು. ಕುಡಿದು ಕಡತಗಳಿಗೆ ಸಹಿ ಹಾಕುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಶಿರೋಮಣಿ ಅಕಾಲಿದಳ (ಎಸ್ಎಡಿ) ಕೂಡ ಸಿಎಂ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ವಿಧಾನಸಭೆಯ ವಿಡಿಯೋ ತುಣುಕುಗಳನ್ನು ಬಿಡುಗಡೆ ಮಾಡಿರುವ ಅಕಾಲಿದಳ, “ಕಾರ್ಮಿಕ ದಿನದಂದು ಮದ್ಯ ಸೇವಿಸಿ ಸದನಕ್ಕೆ ಬಂದಿರುವುದು ಪಂಜಾಬ್ ಜನತೆಗೆ ಅವಮಾನ. ಭಗವಂತ್ ಮಾನ್ ಸಾರ್ವಜನಿಕವಾಗಿ ನಿಂತು ಡೋಪ್ ಟೆಸ್ಟ್ ಮಾಡಿಸಿಕೊಳ್ಳಲಿ” ಎಂದು ಸವಾಲು ಹಾಕಿದೆ.

ಭಗವಂತ್ ಮಾನ್ ಮತ್ತು ಎಎಪಿ ಪ್ರತಿಕ್ರಿಯೆ

ಈ ಬೆಳವಣಿಗೆಗಳ ನಡುವೆ ಮಾತನಾಡಿದ ಸಿಎಂ ಭಗವಂತ್ ಮಾನ್, “ಈ ವಿಶೇಷ ಅಧಿವೇಶನವನ್ನು ಕಾರ್ಮಿಕರಿಗಾಗಿ ಮೀಸಲಿಡಲಾಗಿದೆ. ಸಣ್ಣಪುಟ್ಟ ವಾದಗಳನ್ನು ಬಿಟ್ಟು ಸದನದ ಗೌರವವನ್ನು ಕಾಪಾಡಿ” ಎಂದು ಮನವಿ ಮಾಡಿದ್ದಾರೆ. ಆಡಳಿತಾರೂಢ ಎಎಪಿ ಪಕ್ಷವು ಈ ಆರೋಪಗಳನ್ನು “ಆಧಾರರಹಿತ ಮತ್ತು ರಾಜಕೀಯ ಪ್ರೇರಿತ” ಎಂದು ತಳ್ಳಿಹಾಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T172630.723

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

by ಶಾಲಿನಿ ಕೆ. ಡಿ
June 25, 2026 - 5:27 pm
0

Untitled design 2026 06 25T164933.790

ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!

by ಶಾಲಿನಿ ಕೆ. ಡಿ
June 25, 2026 - 4:52 pm
0

Untitled design 2026 06 25T161231.219

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
June 25, 2026 - 4:14 pm
0

Untitled design 2026 06 25T155114.759

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

by ಶಾಲಿನಿ ಕೆ. ಡಿ
June 25, 2026 - 3:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T172630.723
    ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ
    June 25, 2026 | 0
  • Untitled design 2026 06 25T164933.790
    ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!
    June 25, 2026 | 0
  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • Untitled design 2026 06 25T155114.759
    ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!
    June 25, 2026 | 0
  • Untitled design 2026 06 25T152204.650
    ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version