• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಔಷಧಿ ಬದಲಾಗಿ ವಿಷ: ಸಿರಪ್‌ನಲ್ಲಿ 48% ವಿಷಕಾರಿ ರಾಸಾಯನಿಕ ಪತ್ತೆ, ಮಾಲೀಕ ರಂಗನಾಥ್ ಅರೆಸ್ಟ್‌..!

admin by admin
October 16, 2025 - 6:48 pm
in ದೇಶ
0 0
0
Untitled design 2025 10 16t175723.988

RelatedPosts

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

ADVERTISEMENT
ADVERTISEMENT

ಭೋಪಾಲ್/ಕಾಂಚೀಪುರಂ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪುಟ್ಟ ಕಂದಮ್ಮಳ ಸಾವಿಗೆ ಕಾರಣವಾದ ಕಲಬೆರಕೆ ಕೆಮ್ಮಿನ ಸಿರಪ್ ತಯಾರಿಸಿದ ಆರೋಪದಲ್ಲಿ ತಮಿಳುನಾಡಿನ ಕಾಂಚೀಪುರಂನ ಪ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ರಂಗನಾಥನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕೋಲ್ಟಿಫ್ ಸಿರಪ್ ಎಂದು ಹೇರಳ ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿದ್ದ ಈ ಔಷಧಿಯಲ್ಲಿ ಡೈಥಿಲೀನ್ ಗ್ಲಿಕಾಲ್ ಎಂಬ ವಿಷಕಾರಿ ರಾಸಾಯನಿಕವಿದ್ದು, ಇದು ಮಕ್ಕಳ ಸಾವಿಗೆ ಕಾರಣವಾಗಿದೆ.

ಅಪಾಯಕಾರಿ ರಾಸಾಯನಿಕ ಹೊಂದಿದ್ದ ಈ ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ 20 ಮಕ್ಕಳು ಮೃತಪಟ್ಟ ಘಟನೆ ವರದಿಯಾದ ಬೆನ್ನಲ್ಲೇ, ಅದೇ ರಾಜ್ಯದ ಸರ್ಕಾರಿ ಆಸ್ಪತ್ರೆಗೆ ಪೂರೈಕೆಯಾದ ಅಝಿತ್ರೋಮೈಸಿನ್ ಆ್ಯಂಟಿಬಯಾಟಿಕ್ ಔಷಧದ ಬಾಟಲಿಯಲ್ಲಿ ಹುಳು ಪತ್ತೆಯಾಗಿದೆ. ಮಗುವಿನ ತಾಯಿಯೊಬ್ಬರು ಈ ಬಗ್ಗೆ ಆರೋಪ ಮಾಡಿದ ನಂತರ, ಗ್ವಾಲಿಯರ್ನ ಮೊರಾರ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿರುವ ಇದೇ ಮಾದರಿಯ ಔಷಧಿಯ ಬಾಟಲಿಗಳನ್ನು ವಶಕ್ಕೆ ಪಡೆದು, ಭೋಪಾಲ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ನಡೆಸಿದ ತನಿಖೆಯಲ್ಲಿ ವಿವರಗಳೆಂದರೆ, ಕೋಲ್ಟಿಫ್ ಸಿರಪ್‌ನಲ್ಲಿ ಶೇ. 48.6 ರಷ್ಟು ಡೈಥಿಲೀನ್ ಗ್ಲಿಕಾಲ್ ಇರುವುದು ಪತ್ತೆಯಾಗಿದೆ. ನಿಯಮಗಳ ಪ್ರಕಾರ, ಕೇವಲ ಶೇ. 0.1 ರಷ್ಟು ಮಾತ್ರ ಈ ರಾಸಾಯನಿಕವನ್ನು ಬಳಸಲು ಅನುಮತಿ ಇದೆ. ಆದರೆ ಈ ಕಂಪನಿಯು ಶೇ. 46 ರಿಂದ 48 ರಷ್ಟು ಈ ವಿಷಕಾರಿ ರಾಸಾಯನಿಕವನ್ನು ಕೆಮ್ಮಿನ ಸಿರಪ್‌ನಲ್ಲಿ ಬಳಸಲಾಗಿತ್ತು. ಡೈಥಿಲೀನ್ ಗ್ಲಿಕಾಲ್ ಮತ್ತು ಇಥಿಲೀನ್ ಗ್ಲಿಕಾಲ್ ಎರಡೂ ರಾಸಾಯನಿಕಗಳು ಕೈಗಾರಿಕಾ ದ್ರಾವಕಗಳಾಗಿವೆ ಮತ್ತು ಔಷಧೀಯ ಬಳಕೆಗೆ ನಿಷೇಧಿಸಲಾಗಿದೆ. ಈ ರಾಸಾಯನಿಕಗಳು ಮಾನವ ಶರೀರಕ್ಕೆ ಮಾರಕವಾಗಬಲ್ಲವು.

ಕಾಂಚೀಪುರಂನಲ್ಲಿರುವ ಪ್ರೆಸನ್ ಫಾರ್ಮಾದ ಮೇಲೆ ದಾಳಿ ನಡೆಸಿದ ಪೊಲೀಸರು, ಕಂಪನಿಯಲ್ಲಿ ದಾಖಲೆಗಳಿಲ್ಲದ ಡಿಇಜಿ ಕಂಟೇನರ್‌ಗಳನ್ನು ಪತ್ತೆ ಮಾಡಿದ್ದಾರೆ. ಕಂಪನಿಯ ಒಳಗೆ-ಹೊರಗೆ ಕಂಡಿದ್ದು ಗಬ್ಬೆದ್ದ ಬ್ಯಾರಲ್‌ಗಳು ಮತ್ತು ಡಬ್ಬಗಳಲ್ಲಿ ಶೇಖರಿಸಿಟ್ಟ ರಾಸಾಯನಿಕಗಳು, ಇದರಿಂದಲೇ ಮಕ್ಕಳ ಸಿರಪ್ ಎಷ್ಟು ಸುರಕ್ಷಿತವಾಗಿತ್ತು ಎಂಬುದು ಬಹಿರಂಗವಾಗುತ್ತದೆ.

ಈ ಘಟನೆಯ ನಂತರ, ರಾಜ್ಯ ಆರೋಗ್ಯ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಿಕ್ಕಮಕ್ಕಳು ಅಂದರೆ 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಿರಪ್ ನೀಡಬೇಡಿ ಎಂದು ಸಲಹೆ ನೀಡಲಾಗಿದೆ. 2 ರಿಂದ 5 ವರ್ಷದೊಳಗಿನ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಮಾತ್ರ ಔಷಧಿ ನೀಡಬೇಕು. ಕೆಮ್ಮು ಕಾಣಿಸಿಕೊಂಡರೆ ವೈದ್ಯರ ಸಲಹೆ ಮೇರೆಗೆ ಸಿರಪ್ ಬಳಸಬೇಕು ಮತ್ತು ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಡೋಸ್ ಬಳಸುವುದು ಉತ್ತಮ. ಹಲವು ಔಷಧಿಗಳ ಸಂಯೋಜನೆಯಾಗಿರುವ ಸಿರಪ್‌ಗಳನ್ನು ಮಗುವಿಗೆ ನೀಡಬಾರದು ಮತ್ತು ವೈದ್ಯರ ಅನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಕೆಮ್ಮಿನ ಸಿರಪ್ ಬಳಸಬಾರದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (66)

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

by ದಿಶಾ ಕೆ. ಎಸ್.
August 7, 2026 - 1:52 pm
0

ಕೈಗೊಳ್ಳಲಿರುವ (64)

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

by ದಿಶಾ ಕೆ. ಎಸ್.
August 7, 2026 - 1:38 pm
0

ಕೈಗೊಳ್ಳಲಿರುವ (61)

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 7, 2026 - 1:10 pm
0

ಕೈಗೊಳ್ಳಲಿರುವ (60)

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

by ದಿಶಾ ಕೆ. ಎಸ್.
August 7, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (45)
    ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ
    August 7, 2026 | 0
  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (4)
    ‘ಜೆನ್-ಜಿ ದೇಶವಿರೋಧಿಗಳಲ್ಲ’, ‘ಯುವಜನರ ಮೇಲೆ ಅಪಾರ ನಂಬಿಕೆ ಇದೆ’: ಮೋಹನ್ ಭಾಗವತ್
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version