• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 24, 2025 - 11:50 am
in Flash News, ದೇಶ, ಬೀದರ್
0 0
0
BeFunky collage (51)

ಕುಂಭಮೇಳಕ್ಕೆ ಭೇಟಿ ನೀಡಿ ಬೀದರ್‌ಗೆ ಮರಳುತ್ತಿದ್ದ ಒಂದು ವಾಹನ ವಾರಣಾಸಿಯಲ್ಲಿ ಭೀಕರ ಅಪಘಾತಕ್ಕೆ ಗುರಿಯಾಗಿದೆ. ಈ ಘಟನೆಯಲ್ಲಿ ಒಂದೇ ಕುಟುಂಬದ 4 ಸದಸ್ಯರು ಸೇರಿದಂತೆ 6 ಜನರು ಮೃತಪಟ್ಟಿದ್ದು, 8 ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರು ಕೋಮಾ ಸ್ಥಿತಿಯಲ್ಲಿ ವಾರಣಾಸಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೀರುವುದಾಗಿ ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಾದವರಲ್ಲಿ ಸಂತೋಷ, ಸುನೀತಾ, ನೀಲಮ್ಮ, ಲಕ್ಷ್ಮಿಬಾಯಿ, ಕಲಾವತಿ ಮತ್ತು ಸುಲೋಚನಾ ಸೇರಿದ್ದಾರೆ. ಇವರಲ್ಲಿ ಮೊದಲ ನಾಲ್ವರು ಒಂದೇ ಕುಟುಂಬದ ಸದಸ್ಯರು. ಅಪಘಾತದ ನಂತರ ಮೃತದೇಹಗಳನ್ನು ಬೀದರ್‌ಗೆ ಆಂಬುಲೆನ್ಸ್‌ ಮೂಲಕ ಸಾಗಿಸಲಾಗುತ್ತಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಬೀದರ್‌ ತಲುಪುವ ನಿರೀಕ್ಷೆಯಿದೆ. ಗಾಯಗೊಂಡ 7 ಜನರನ್ನು ವಾರಣಾಸಿಯಿಂದ ಹೈದರಾಬಾದ್‌ಗೆ ವಿಮಾನದ ಮೂಲಕ ಸಾಗಿಸಲಾಗಿದೆ. ಅಲ್ಲಿಂದ ಬೀದರ್‌ಗೆ ರಸ್ತೆ ಮಾರ್ಗದಲ್ಲಿ ತಲುಪಿಸಲಾಗುವುದು.

RelatedPosts

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ

ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ

ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ

ADVERTISEMENT
ADVERTISEMENT

ಮೃತರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಈಗಾಗಲೇ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 09T181447.681

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

by ಶಾಲಿನಿ ಕೆ. ಡಿ
April 9, 2026 - 6:15 pm
0

ಅರ್ಚನಾ (5)

PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ

by ಶಾಲಿನಿ ಕೆ. ಡಿ
April 9, 2026 - 5:32 pm
0

ಅರ್ಚನಾ (4)

ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 5:06 pm
0

ಅರ್ಚನಾ (3)

ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 4:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
  • ಅರ್ಚನಾ (5)
    PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ
    April 9, 2026 | 0
  • ಅರ್ಚನಾ (4)
    ಕಾಂತಾರಗೆ INCA ಪ್ರಶಸ್ತಿ ಗರಿ..ಶೆಟ್ರ ಪೋಸ್ಟ್‌‌ನಲ್ಲಿ ಹೊಂಬಾಳೆ
    April 9, 2026 | 0
  • ಅರ್ಚನಾ (3)
    ಬೆಂಗಳೂರು ದುನಿಯಾಗೆ ಝಾಂಬಿ ಡ್ರಗ್..ವಿಜಯ್ ಕಳವಳ
    April 9, 2026 | 0
  • ಅರ್ಚನಾ (2)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ: ಭಾಷೆ ಗೊತ್ತಿಲ್ಲದಿದ್ದರೆ ಲೈಸೆನ್ಸ್ ಕ್ಯಾನ್ಸಲ್
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version