• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಬಿಹಾರ ವಿಧಾನಸಭೆ ಚುನಾವಣೆ: ಎನ್‌ಡಿಎ ಸೀಟು ಹಂಚಿಕೆ ಅಂತಿಮ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 13, 2025 - 11:16 am
in ಎಲೆಕ್ಷನ್, ದೇಶ
0 0
0
Untitled design (63)

ಪಟ್ನಾ, ಅಕ್ಟೋಬರ್ 13, 2025: ಬಿಹಾರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ಭಾನುವಾರ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದೆ. 243 ವಿಧಾನಸಭಾ ಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) (ಜೆಡಿಯು) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಉಳಿದ 41 ಸ್ಥಾನಗಳನ್ನು ಇತರೆ ಮೈತ್ರಿ ಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಎಚ್‌ಎಎಂ, ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಹಂಚಿಕೆ ಮಾಡಲಾಗಿದೆ.

ಈ ಸೀಟು ಹಂಚಿಕೆಯನ್ನು ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಬಿಜೆಪಿ ಮುಖಂಡ ಸಾಮ್ರಾಟ್ ಚೌಧರಿ ಎಕ್ಸ್‌ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಹಿಂದುಸ್ಥಾನ್ ಆವಾಮ್ ಮೋರ್ಚಾ (ಎಚ್‌ಎಎಂ) 15 ಸ್ಥಾನಗಳಿಗೆ ಒತ್ತಾಯಿಸಿತ್ತಾದರೂ, 6 ಸ್ಥಾನಗಳನ್ನು ಪಡೆದಿದೆ. ರಾಜ್ಯಸಭಾ ಸದಸ್ಯ ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾವೂ 6 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ.

RelatedPosts

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ

ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ

ADVERTISEMENT
ADVERTISEMENT

ಜೆಡಿಯು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಆಶ್ಚರ್ಯಕರವಾಗಿ ನಾಲ್ಕು ಹಾಲಿ ಶಾಸಕರನ್ನು ಕೈಬಿಟ್ಟಿದೆ. ಕ್ಷೇತ್ರದ ಮತದಾರರ ಅಭಿಪ್ರಾಯವನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ ಎಂದು ಜೆಡಿಯು ಮುಖಂಡರೊಬ್ಬರು ಹೆಸರು ಗುಪ್ತವಾಗಿಡಲು ಇಚ್ಛಿಸಿ ತಿಳಿಸಿದ್ದಾರೆ. ಈ ನಿರ್ಧಾರವು ಪಕ್ಷದ ಒಳಗಿನ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ರಾಂಚಿಯಿಂದ ಕಾಂಗ್ರೆಸ್ ಮುಖಂಡ ಪವನ್ ಖೇರಾ, ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ಒಕ್ಕೂಟವು ಒಟ್ಟಾಗಿ ಚುನಾವಣೆಯನ್ನು ಎದುರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪ್ರಧಾನ ಕಾರ್ಯದರ್ಶಿ ಸುಪ್ರಿಯೊ ಭಟ್ಟಾಚಾರ್ಯ, ಇಂಡಿಯಾ ಕೂಟವು ಅಕ್ಟೋಬರ್ 14ರ ಒಳಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸದಿದ್ದರೆ, ಜೆಎಂಎಂ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲಿದೆ,” ಎಂದು ಎಚ್ಚರಿಕೆ ನೀಡಿದ್ದಾರೆ. ಜೆಎಂಎಂ ಕನಿಷ್ಠ 12 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಗುರಿಯನ್ನು ಹೊಂದಿದೆ.

ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆಯ ಗೊಂದಲವು ಇನ್ನೂ ಪರಿಹಾರವಾಗಿಲ್ಲ. ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ತಮ್ಮ ಪುತ್ರ ತೇಜಸ್ವಿ ಯಾದವ್ ಮತ್ತು ಪತ್ನಿ, ಮಾಜಿ ಮುಖ್ಯಮಂತ್ರಿ ರಾಬಿಡಿ ದೇವಿ ಜೊತೆ ದೆಹಲಿಗೆ ಭಾನುವಾರ ಧಾವಿಸಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡರನ್ನು ಭೇಟಿಯಾಗುವ ಸಾಧ್ಯತೆಯಿದೆ. ಇದೇ ವೇಳೆ, ‘ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಲಾಲು ಈ ವಿಷಯದಲ್ಲೂ ಗಮನಹರಿಸಲಿದ್ದಾರೆ. ಆದರೆ, ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಲಾಲು ಮತ್ತು ರಾಬಿಡಿ ಉತ್ತರಿಸಲು ನಿರಾಕರಿಸಿದರೆ, ತೇಜಸ್ವಿ, ಎಲ್ಲವೂ ಚೆನ್ನಾಗಿದೆ ಎಂದು ಹೇಳಿದ್ದಾರೆ.

ಮತ ಕಳ್ಳರೇ ಗದ್ದುಗೆ ತೊರೆಯಿರಿ ಎಂಬ ಮಹಾಘಟಬಂಧನ್‌ನ ಅಭಿಯಾನವು ಪ್ರಜಾಪ್ರಭುತ್ವವನ್ನು ಉಳಿಸಲು ಶಕ್ತಿಯಾಗಲಿದೆ ಎಂದು ಪವನ್ ಖೇರಾ ಒತ್ತಿ ಹೇಳಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯು ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ. ಎನ್‌ಡಿಎ ಮತ್ತು ಮಹಾಘಟಬಂಧನ್ ನಡುವಿನ ಈ ಚುನಾವಣೆಯು ಬಿಹಾರದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಆರ್‌ಜೆಡಿಯ ಲಾಲು ಪ್ರಸಾದ್ ಮತ್ತು ತೇಜಸ್ವಿ ಯಾದವ್‌ರ ನಡೆಗಳು ಮಹಾಘಟಬಂಧನ್‌ನ ಸೀಟು ಹಂಚಿಕೆಯಲ್ಲಿ ನಿರ್ಣಾಯಕವಾಗಲಿವೆ. ಇಂಡಿಯಾ ಕೂಟದ ಗೊಂದಲವು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಚರ್ಚೆ ಆರಂಭವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T103310.691

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

by ಶ್ರೀದೇವಿ ಬಿ. ವೈ
February 23, 2026 - 10:41 am
0

BeFunky collage 2026 02 23T102639.755

ಏಪ್ರಿಲ್ 1 ರಿಂದ ಮೆಟ್ರೋ ಪ್ರಯಾಣ ದರ ಏರಿಕೆ ಫಿಕ್ಸ್..!? ವಿರೋಧದ ನಡುವೆಯೂ BMRCL ದರ ಪರಿಷ್ಕರಣೆಗೆ ಮುಂದು!

by ಶ್ರೀದೇವಿ ಬಿ. ವೈ
February 23, 2026 - 10:29 am
0

BeFunky collage 2026 02 23T092749.538

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ

by ಶ್ರೀದೇವಿ ಬಿ. ವೈ
February 23, 2026 - 10:12 am
0

Petrol

ಪೆಟ್ರೋಲ್-ಡೀಸೆಲ್ ಬೆಲೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ?

by ಶ್ರೀದೇವಿ ಬಿ. ವೈ
February 23, 2026 - 9:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T214225.731
    ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ
    January 16, 2026 | 0
  • Untitled design 2026 01 16T203754.176
    ಮುಂಬೈನಲ್ಲಿ ʼಕೇಸರಿʼ ಕಲಿಗಳ ಆರ್ಭಟ..! 30 ವರ್ಷಗಳ ಠಾಕ್ರೆ ಸಾಮ್ರಾಜ್ಯ ಹಿಂದಿಕ್ಕಿದ ಬಿಜೆಪಿ
    January 16, 2026 | 0
  • Untitled design 2026 01 16T132847.397
    ಮುಂಬೈ ಮಹಾನಗರ ಪಾಲಿಕೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ, ಶಿವಸೇನೆ ಮೈತ್ರಿಗೆ ಮುನ್ನಡೆ
    January 16, 2026 | 0
  • Untitled design 2026 01 16T120036.287
    ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಮೈತ್ರಿಕೂಟ
    January 16, 2026 | 0
  • Untitled design 2025 12 24T074413.719
    ಮತದಾರರ ಗಮನಕ್ಕೆ! ವೋಟರ್ ಲಿಸ್ಟ್‌ನಿಂದ 3.67 ಕೋಟಿ ಹೆಸರು ಔಟ್: ನಿಮ್ಮ ಹೆಸರು ಇದೆಯೇ ಇಂದೇ ಚೆಕ್‌ ಮಾಡಿ
    December 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version