• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಾಸಕನಿಗೆ ಸೀಟು ಬಿಟ್ಟುಕೊಡದ ಪ್ರಯಾಣಿಕನಿಗೆ ಥಳಿತ: ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 23, 2025 - 7:05 pm
in ದೇಶ, ವೈರಲ್
0 0
0
4112 (8)

ಲಖನೌ: ರಾಜಕಾರಣಿಗಳಿಗೆ ಕುರ್ಚಿಯ ಮಹತ್ವ ಎಷ್ಟಿರುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕುರ್ಚಿಗಾಗಿ ಸರ್ಕಾರಗಳೇ ಬಿದ್ದಿರುವ ಉದಾಹರಣೆಗಳಿವೆ. ಆದರೆ ಇಲ್ಲಿ, ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಜೀವ್ ಸಿಂಗ್ ತಾನು ವಂದೇ ಭಾರತ್ ರೈಲಿನಲ್ಲಿದ್ದೇನೆ ಎಂಬುದನ್ನೇ ಮರೆತು, ಸೀಟು ಬಿಟ್ಟುಕೊಡದ ಕಾರಣಕ್ಕೆ ಒಬ್ಬ ಪ್ರಯಾಣಿಕನ ಮೇಲೆ ತನ್ನ ಬೆಂಬಲಿಗರಿಂದ ದಾಳಿ ಮಾಡಿಸಿದ ಘಟನೆ ನಡೆದಿದೆ. ಈ ಘಟನೆ ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ನಡೆದಿದ್ದು, ಶಾಸಕನ ವರ್ತನೆಯ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸೀಟು ಬುಕ್ ಮಾಡಿದ ಪ್ರಯಾಣಿಕನಿಗೆ ಥಳಿತ

ಝಾನ್ಸಿ ಕ್ಷೇತ್ರದ ಶಾಸಕ ರಾಜೀವ್ ಸಿಂಗ್ ತಮ್ಮ ಕುಟುಂಬದೊಂದಿಗೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ, ಶಾಸಕನ ಸೀಟು ಕೆಲವು ಸಾಲುಗಳ ಹಿಂದಿರುವುದರಿಂದ, ಆತನ ಪತ್ನಿ ಮತ್ತು ಮಕ್ಕಳ ಸೀಟು ಮುಂಭಾಗದಲ್ಲಿತ್ತು. ಈ ಸೀಟುಗಳ ಪಕ್ಕದಲ್ಲಿ ಮತ್ತೊಬ್ಬ ಪ್ರಯಾಣಿಕ ತಾನು ಬುಕ್ ಮಾಡಿದ ಸೀಟಿನಲ್ಲಿ ಕುಳಿತಿದ್ದನು. ರಾಜೀವ್ ಸಿಂಗ್ ಮತ್ತು ಕುಟುಂಬಸ್ಥರು ರೈಲು ಹತ್ತಿದ ನಂತರ, ಶಾಸಕನ ಕುಟುಂಬದ ಸೀಟಿನ ಜೊತೆಗಿನ ಸೀಟನ್ನು ಬಿಟ್ಟುಕೊಡುವಂತೆ ಪ್ರಯಾಣಿಕನಿಗೆ ಗದರಿಸಿದ್ದಾರೆ.

RelatedPosts

ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!

ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್

ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ: ಫೋಟೋ ವೈರಲ್

ಬಿಸಿಲಿಗೆ ಎಸಿ ಬೇಡ, ಜೇಬಿನಲ್ಲಿ ಈರುಳ್ಳಿ ಇಟ್ಕೊಬೇಕಂತೆ!: ಕೇಂದ್ರ ಸಚಿವರ ವಿಚಿತ್ರ ಹೇಳಿಕೆ ವೈರಲ್!

ADVERTISEMENT
ADVERTISEMENT

ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ಪ್ರಯಾಣಿಕರು ಮನವಿ ಮಾಡಿಕೊಂಡು ಸೀಟು ಬದಲಾಯಿಸುತ್ತಾರೆ. ಆದರೆ, ಶಾಸಕ ರಾಜೀವ್ ಸಿಂಗ್ ತನ್ನ ಅಧಿಕಾರದ ದರ್ಪ ತೋರಿಸಿ, ಪ್ರಯಾಣಿಕನಿಗೆ ಸೀಟು ಬಿಟ್ಟುಕೊಡುವಂತೆ ಒತ್ತಾಯಿಸಿದ್ದಾರೆ. ಪ್ರಯಾಣಿಕ, ತಾನು ಸರಿಯಾಗಿ ಬುಕ್ ಮಾಡಿದ ಸೀಟಿನಲ್ಲಿ ಕುಳಿತಿದ್ದೇನೆ ಎಂದು ಶಾಸಕನ ಗದರಿಕೆಗೆ ಒಪ್ಪದೆ, ಸೀಟು ಬಿಟ್ಟುಕೊಡಲು ನಿರಾಕರಿಸಿದ್ದಾನೆ.

ಬೆಂಬಲಿಗರಿಂದ ದಾಳಿ

ಪ್ರಯಾಣಿಕನ ನಿರಾಕರಣೆಯಿಂದ ಕೆರಳಿದ ಶಾಸಕ ರಾಜೀವ್ ಸಿಂಗ್, ತನ್ನ ಬೆಂಬಲಿಗರಿಗೆ ಕರೆ ಮಾಡಿ, ಝಾನ್ಸಿ ರೈಲು ನಿಲ್ದಾಣಕ್ಕೆ ಬರಲು ಸೂಚಿಸಿದ್ದಾರೆ. ರೈಲು ಝಾನ್ಸಿಯಲ್ಲಿ ನಿಲುಗಡೆಯಾಗುತ್ತಿದ್ದಂತೆ, ಶಾಸಕನ ಬೆಂಬಲಿಗರು ಮತ್ತು ಕೆಲವು ಗೂಂಡಾಗಳು ರೈಲಿನ ಬೋಗಿಗೆ ಹತ್ತಿ, ಪ್ರಯಾಣಿಕನ ಮೇಲೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದಾರೆ. ಸಿಕ್ಕ ವಸ್ತುಗಳಿಂದ ಥಳಿಸಿ, ಮುಖಕ್ಕೆ ಹೊಡೆದು, ಕೊನೆಗೆ ಆತನನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದಾರೆ. ಈ ಗೂಂಡಾಗಿರಿಯ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

A BJP MLA on Vande Bharat requested a window seat from a co-passenger, who refused.

The MLA made a call, and at the next station, men boarded the train and assaulted the passenger.

No arrests have been made yet.pic.twitter.com/88tvLk3tLf

— Kapil (@kapsology) June 23, 2025

ಶಾಸಕನಿಂದ ದೂರು

ಶಾಸಕ ರಾಜೀವ್ ಸಿಂಗ್ ಈ ಘಟನೆಯ ಕುರಿತು ದೂರು ದಾಖಲಿಸಿದ್ದಾರೆ. ಆದರೆ, ತಮ್ಮ ದೂರಿನಲ್ಲಿ, ಪ್ರಯಾಣಿಕ ತಮ್ಮ ಕುಟುಂಬಸ್ಥರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದರಿಂದಾಗಿ ಕೆಲವರು ಆತನ ಮೇಲೆ ದಾಳಿ ಮಾಡಿದ್ದಾರೆ ಎಂದು ತಿರುವು ನೀಡಿದ್ದಾರೆ. ಆದರೆ, ರೈಲಿನ ಇತರ ಪ್ರಯಾಣಿಕರು ಈ ಘಟನೆ ಸೀಟಿನ ವಿವಾದದಿಂದ ಆರಂಭವಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಾಸಕ ರಾಜೀವ್ ಸಿಂಗ್ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (78)

ಸಿನಿದುನಿಯಾಗೆ ನಂ.1 ಕಿಂಗ್ ಆಫ್ ಪಾಪ್ ‘ಮೈಕೆಲ್’..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 28, 2026 - 7:30 pm
0

BeFunky collage (77)

ನೆಲಮಂಗಲದಲ್ಲಿ ವರುಣನ ಆರ್ಭಟ: ಬಿರುಗಾಳಿ ಮಳೆಗೆ ರೈತನ ಜೀವನಾಧಾರವಾಗಿದ್ದ ಹಸು ಬಲಿ!

by ಶ್ರೀದೇವಿ ಬಿ. ವೈ
April 28, 2026 - 7:18 pm
0

BeFunky collage (76)

ತುಮಕೂರಿನಲ್ಲಿ ಹಣದ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ಕೊಂದ ಅಣ್ಣ!

by ಶ್ರೀದೇವಿ ಬಿ. ವೈ
April 28, 2026 - 6:57 pm
0

BeFunky collage (75)

PBKS vs RR IPL 2026: ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್‌ಗೆ ರಾಯಲ್ಸ್ ಸವಾಲು

by ಶ್ರೀದೇವಿ ಬಿ. ವೈ
April 28, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 28T132605.489
    ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!
    April 28, 2026 | 0
  • Untitled design 2026 04 28T124630.355
    ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್
    April 28, 2026 | 0
  • Untitled design 2026 04 28T111601.320
    ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ: ಫೋಟೋ ವೈರಲ್
    April 28, 2026 | 0
  • Untitled design 2026 04 28T084850.450
    ಬಿಸಿಲಿಗೆ ಎಸಿ ಬೇಡ, ಜೇಬಿನಲ್ಲಿ ಈರುಳ್ಳಿ ಇಟ್ಕೊಬೇಕಂತೆ!: ಕೇಂದ್ರ ಸಚಿವರ ವಿಚಿತ್ರ ಹೇಳಿಕೆ ವೈರಲ್!
    April 28, 2026 | 0
  • BeFunky collage (65)
    ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version