• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್

admin by admin
February 12, 2026 - 4:56 pm
in Flash News, ದೇಶ, ವಿದೇಶ
0 0
0
Untitled design 2026 02 12T165048.047

RelatedPosts

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ

ADVERTISEMENT
ADVERTISEMENT

ಮುಂಬೈ: ಕಿಂಗ್‌ಫಿಶರ್ ಏರ್‌ಲೈನ್ಸ್ ಮಾಜಿ ಮಾಲೀಕ, ಉದ್ಯಮಿ ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಇಂದು (ಫೆಬ್ರವರಿ 12, 2026) ಚುರುಕು ಮುಟ್ಟಿಸಿದೆ. ನೀವು ಮೊದಲು ಭಾರತಕ್ಕೆ ಮರಳಿ, ನಂತರವಷ್ಟೇ ನಿಮ್ಮ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುತ್ತೇವೆ ಎಂದು ನ್ಯಾಯಾಲಯವು ಖಡಕ್ ಆಗಿ ತಿಳಿಸಿದೆ. ದೇಶಭ್ರಷ್ಟ ಆರ್ಥಿಕ ಅಪರಾಧಿಗಳ (FEO) ಕಾಯ್ದೆಯಡಿ ತಮ್ಮನ್ನು ಅಪರಾಧಿ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಮಲ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಕಠಿಣ ನಿಲುವು ತಳೆದಿದೆ.

ನ್ಯಾಯಾಲಯದ ಕಠಿಣ ನಿಲುವು

ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಂಖಡ್ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಮಲ್ಯ ಪರ ವಕೀಲರಾದ ಅಮಿತ್ ದೇಸಾಯಿ ಅವರಿಗೆ ನ್ಯಾಯಪೀಠವು ನೇರ ಸಂದೇಶ ರವಾನಿಸಿದ್ದು, ಮಲ್ಯ ವಾಪಸ್ ಬರಲೇಬೇಕು. ಒಂದು ವೇಳೆ ಅವರು ಭಾರತದ ಕಾನೂನಿಗೆ ಗೌರವ ನೀಡಿ ಹಿಂದಿರುಗಲು ಸಿದ್ಧರಿಲ್ಲದಿದ್ದರೆ, ನಾವು ಈ ಅರ್ಜಿಯ ವಿಚಾರಣೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಕಡಾಖಂಡಿತವಾಗಿ ಹೇಳಿದೆ.

ಮಲ್ಯ ಅವರು ಭಾರತಕ್ಕೆ ಮರಳುತ್ತಾರೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲು ನ್ಯಾಯಾಲಯವು ಫೆಬ್ರವರಿ 18 ರವರೆಗೆ ಅಂತಿಮ ಗಡುವನ್ನು ನೀಡಿದೆ. 2025 ರ ಡಿಸೆಂಬರ್‌ನಲ್ಲಿ ನಡೆದ ವಿಚಾರಣೆಯಲ್ಲೂ ಇದೇ ಸೂಚನೆ ನೀಡಲಾಗಿತ್ತು, ಆದರೆ ಮಲ್ಯ ಕಡೆಯಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯ ಮತ್ತಷ್ಟು ಕಠಿಣವಾಯಿತು.

ಹಿನ್ನೆಲೆ ಏನು?

ಸುಮಾರು 9,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬ್ಯಾಂಕ್ ಸಾಲವನ್ನು ಮರುಪಾವತಿಸದೆ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ, ಮಾರ್ಚ್ 2016 ರಲ್ಲಿ ಭಾರತವನ್ನು ತೊರೆದು ಯುಕೆಯಲ್ಲಿ (UK) ಆಶ್ರಯ ಪಡೆದಿದ್ದಾರೆ. 2019 ರ ಜನವರಿಯಲ್ಲಿ ಜಾರಿ ನಿರ್ದೇಶನಾಲಯದ (ED) ಮನವಿಯ ಮೇರೆಗೆ ವಿಶೇಷ ನ್ಯಾಯಾಲಯವು ಮಲ್ಯರನ್ನು ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಘೋಷಿಸಿತ್ತು.

ಈ ಘೋಷಣೆಯಾದ ನಂತರ ಮಲ್ಯ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರಕ್ಕೆ ಹಾದಿ ಸುಗಮವಾಗಿತ್ತು. ಇದನ್ನು ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಜೊತೆಗೆ 2018 ರ ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ ಸಂವಿಧಾನ ಬಾಹಿರ ಎಂದು ಅವರು ವಾದಿಸುತ್ತಿದ್ದಾರೆ.

ಜಾರಿ ನಿರ್ದೇಶನಾಲಯದ ಹಸ್ತಾಂತರ ಪ್ರಕ್ರಿಯೆ

ಮಲ್ಯರನ್ನು ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಇಡಿ (ED) ಹಸ್ತಾಂತರ ಪ್ರಕ್ರಿಯೆಯನ್ನು ಈಗಾಗಲೇ ಅಂತಿಮ ಹಂತಕ್ಕೆ ತಂದಿವೆ. ಬ್ರಿಟಿಷ್ ನ್ಯಾಯಾಲಯಗಳಲ್ಲಿಯೂ ಮಲ್ಯಗೆ ಹಿನ್ನಡೆಯಾಗಿದ್ದರೂ, ಕೆಲವು ತಾಂತ್ರಿಕ ಕಾರಣಗಳಿಂದಾಗಿ ಹಸ್ತಾಂತರ ವಿಳಂಬವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ನ್ಯಾಯಾಲಯದ ಮೂಲಕ ರಕ್ಷಣೆ ಪಡೆಯಲು ಮಲ್ಯ ನಡೆಸುತ್ತಿರುವ ಪ್ರಯತ್ನಗಳಿಗೆ ಬಾಂಬೆ ಹೈಕೋರ್ಟ್ ಈಗ ಬ್ರೇಕ್ ಹಾಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
  • ವೋಟ್ (12)
    ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?
    August 9, 2026 | 0
  • ವೋಟ್ (11)
    ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!
    August 9, 2026 | 0
  • ವೋಟ್ (9)
    ‘ಈ ಜನ್ಮದಲ್ಲಂತೂ ವಂದೇ ಮಾತರಂ ಸಂಪೂರ್ಣ ಹಾಡಲ್ಲ’: ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ಸಂಸದ
    August 9, 2026 | 0
  • ವೋಟ್ (8)
    ಕಾಮನ್‌ವೆಲ್ತ್ ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ!
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version