• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 11, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಗಮದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಇಲ್ಲ , ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 19, 2025 - 4:37 pm
in Flash News, ದೇಶ
0 0
0
Add a subheading (72)

RelatedPosts

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?

ದೆಹಲಿ ಸ್ಫೋಟ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಕೋರ್ಟ್​ ಹೊರಗೆ ನಿಲ್ಲಿಸಿದ್ದ ಕಾರು ಬ್ಲಾಸ್ಟ್: 12 ಜನರು ಸಾವು

ಡಾಕ್ಟರ್‌‌‌‌ಗಳ ಮೂಲಕವೇ ಕೃತ್ಯ ಎಸಗಿತಾ ಜೈಶ್-ಎ-ಮೊಹಮ್ಮದ್ ಸಂಘಟನೆ..? ಆಪರೇಷನ್‌ ಸಿಂದೂರ್ ಪ್ರತೀಕಾರವೇ..?

ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದಲ್ಲಿ ನೀರು ಕುಡಿಯುವುದಕ್ಕೆ ಯೋಗ್ಯವಾಗಿದೆ. ನೀರಿನಲ್ಲಿ  ಬ್ಯಾಕ್ಟೀರಿಯಾ ಇಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಂಗಮದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಇದೆಯೆಂಬ ವರದಿಯ ಮೂಲಕ ಮಹಾಕುಂಭವನ್ನು ಅಪಖ್ಯಾತಿಗೊಳಿಸಲಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿನ ನೀರು ಪೌರಾಣಿಕ ಸರಸ್ವತಿಯೊಂದಿಗೆ ಗಂಗಾ ಹಾಗೂ ಯಮುನಾ ನದಿ ಸೇರುವ ಸ್ಥಳ. ಇದು “ಕುಡಿಯಲು ಕೂಡ ಯೋಗ್ಯವಾಗಿದೆ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಯಾಗರಾಜ್ನಲ್ಲಿ ಗಂಗಾ ಮತ್ತು ಯಮುನಾ ನದಿಗಳಲ್ಲಿ ಸಂಸ್ಕರಿಸದ ಕೊಳಚೆ ನೀರನ್ನು ಬಿಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಮಹಾಕುಂಭ ಮೇಳದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಮಟ್ಟದ ಮಲದ ಬ್ಯಾಕ್ಟೀರಿಯಾ ಮತ್ತು ಒಟ್ಟು ಕೋಲಿಫಾರ್ಮ್ ಕಂಡುಬಂದಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಸೋಮವಾರ ಹೇಳಿತ್ತು. ಇದಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲೇ ಉತ್ತರ ನೀಡಿರುವ ಯೋಗಿ ಆದಿತ್ಯನಾಥ್ “ಸನಾತನ ಧರ್ಮ, ಗಂಗಾ ಮಾತೆ ಮತ್ತು ಭಾರತ”ದ ವಿರುದ್ಧ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಹೇಳಿದ್ದಾರೆ.
56 ಕೋಟಿ ಭಕ್ತರ ನಂಬಿಕೆಯೊಂದಿಗೆ ಚೆಲ್ಲಾಟ ಬೇಡ. ನಾವು ಇಲ್ಲಿ ಚರ್ಚೆಯಲ್ಲಿ ಭಾಗವಹಿಸುತ್ತಿರುವ 56.25 ಕೋಟಿಗೂ ಹೆಚ್ಚು ಭಕ್ತರು ಈಗಾಗಲೇ ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇಂತಹ ನಕಲಿ ವಿಡಿಯೋ ನಂಬಿ ಮೋಸ ಹೋಗಬೇಡಿ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರ್ ಜೆಡಿ ಮುಖ್ಯಸ್ಥ ಲಾಲು ಯಾದವ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಹೇಳಿಕೆಗಳನ್ನು ಖಂಡಿಸಿದ ಯೋಗಿ, ಮಹಾಕುಂಭವು ಉತ್ತರ ಪ್ರದೇಶ ಸರ್ಕಾರದ ಸಂಘಟನೆಯಲ್ಲ, ಸಮಾಜದಿಂದ ಆಯೋಜಿಸಲ್ಪಟ್ಟಿದೆ ಮತ್ತು ಅವರ ಹೇಳಿಕೆಗಳು ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ಹೇಳಿದ್ದಾರೆ.
ತ್ರಿವೇಣಿ ಸಂಗಮ BOD (ಬಯೋಲಾಜಿಕಲ್ ಆಕ್ಸಿಜನ್ ಡಿಮ್ಯಾಂಡ್) ಮಟ್ಟ ಶೇ.3ಕ್ಕಿಂತ ಕಡಿಮೆ ಇದೆ. ನೀರಿನಲ್ಲಿರುವ ಆಮ್ಲಜನಕದ ಗುಣಮಟ್ಟ 8-9 ಇದೆ. ಇದು ಕೇವಲ ಸ್ನಾನಕ್ಕಷ್ಟೇ ಅಲ್ಲ, ಆಚಮನ ಅಂದ್ರೆ ಕುಡಿಯುವುದಕ್ಕೂ ಯೋಗ್ಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಎದುರಾಗುತ್ತವೆ. ಅಸ್ತಮಾ, ಅಲರ್ಜಿ, ಚರ್ಮರೋಗ ಬರುತ್ತವೆ ಎಂದು ಕೆಲವು ತಜ್ಞರು ಹೇಳಿದ್ದ ವರದಿಗಳನ್ನು ನಿರಾಕರಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಅಥವಾ ಕುಡಿಯುವುದರಿಂದ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕುಂಭಮೇಳದ ನೀರಿನ ಕುರಿತಂತೆ ಎದ್ದಿರುವ ವದಂತಿಗಳೆಲ್ಲ ಸುಳ್ಳು, ಕಪೋಲಕಲ್ಪಿತ ಎಂದು ಹೇಳಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (49)

ಮಾಲೂರು ಕ್ಷೇತ್ರದ ಮರುಎಣಿಕೆ ಮುಕ್ತಾಯ: ತೃಪ್ತಿಯಾಗಿಲ್ಲ ಎಂದ ಬಿಜೆಪಿ ಅಭ್ಯರ್ಥಿ

by ಶ್ರೀದೇವಿ ಬಿ. ವೈ
November 11, 2025 - 10:21 pm
0

Web (48)

ಬಿಗ್ ಬಾಸ್ ಕನ್ನಡ ಸೀಸನ್ 12: ಸೈಲೆಂಟ್ ಕ್ಯಾಪ್ಟನ್ ಮಾಳು ಈಗ ವಿಲನ್

by ಶ್ರೀದೇವಿ ಬಿ. ವೈ
November 11, 2025 - 9:08 pm
0

Web (47)

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

by ಶ್ರೀದೇವಿ ಬಿ. ವೈ
November 11, 2025 - 8:27 pm
0

Web (46)

ಟ್ರಯಾಂಗಲ್ ಲವ್ ಸ್ಟೋರಿ: ಪ್ರೀತಿಯ ಜಗಳಕ್ಕೆ ಸ್ನೇಹಿತರು ಬಲಿ

by ಶ್ರೀದೇವಿ ಬಿ. ವೈ
November 11, 2025 - 8:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (47)
    ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!
    November 11, 2025 | 0
  • Web (45)
    BREAKING: ಬಿಹಾರ ವಿಧಾನಸಭಾ ಚುನಾವಣೆ EXIT POLL-ಮತ್ತೆ NDA ದಿಗ್ವಿಜಯ..?
    November 11, 2025 | 0
  • Web (41)
    ಪತಿ RJD, ಪತ್ನಿ BJP: ವೋಟ್ ಗುಟ್ಟು ರಟ್ಟಾಗ್ತಿದ್ದಂತೆ ಹೊಡೆದಾಡಿಕೊಂಡ ದಂಪತಿ..!
    November 11, 2025 | 0
  • Untitled design 2025 11 11T144430.957
    BREAKING: ಕೆಂಪುಕೋಟೆ ಘಟನೆ ಬೆನ್ನಲ್ಲೇ ಇಸ್ಲಾಮಾಬಾದ್‌ನಲ್ಲಿ ಕಾರು ಸ್ಫೋಟ: ಐವರು ಸಾವು, 25 ಮಂದಿಗೆ ಗಾಯ
    November 11, 2025 | 0
  • Untitled design 2025 11 11T134935.286
    ದೆಹಲಿ ಸ್ಫೋಟ ಆತ್ಮಾಹುತಿ ಭಯೋತ್ಪಾದಕ ದಾಳಿಯಾ..?
    November 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version