• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಗಮದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಇಲ್ಲ , ಕುಡಿಯಲು ಯೋಗ್ಯ: ಯೋಗಿ ಆದಿತ್ಯನಾಥ್!

admin by admin
February 19, 2025 - 4:37 pm
in Flash News, ದೇಶ
0 0
0
Add a subheading (72)

RelatedPosts

ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಹತ್ಯೆ

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

ಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದಲ್ಲಿ ನೀರು ಕುಡಿಯುವುದಕ್ಕೆ ಯೋಗ್ಯವಾಗಿದೆ. ನೀರಿನಲ್ಲಿ  ಬ್ಯಾಕ್ಟೀರಿಯಾ ಇಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಂಗಮದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಇದೆಯೆಂಬ ವರದಿಯ ಮೂಲಕ ಮಹಾಕುಂಭವನ್ನು ಅಪಖ್ಯಾತಿಗೊಳಿಸಲಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿನ ನೀರು ಪೌರಾಣಿಕ ಸರಸ್ವತಿಯೊಂದಿಗೆ ಗಂಗಾ ಹಾಗೂ ಯಮುನಾ ನದಿ ಸೇರುವ ಸ್ಥಳ. ಇದು “ಕುಡಿಯಲು ಕೂಡ ಯೋಗ್ಯವಾಗಿದೆ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭದಲ್ಲಿ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಯಾಗರಾಜ್ನಲ್ಲಿ ಗಂಗಾ ಮತ್ತು ಯಮುನಾ ನದಿಗಳಲ್ಲಿ ಸಂಸ್ಕರಿಸದ ಕೊಳಚೆ ನೀರನ್ನು ಬಿಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಮಹಾಕುಂಭ ಮೇಳದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಮಟ್ಟದ ಮಲದ ಬ್ಯಾಕ್ಟೀರಿಯಾ ಮತ್ತು ಒಟ್ಟು ಕೋಲಿಫಾರ್ಮ್ ಕಂಡುಬಂದಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಸೋಮವಾರ ಹೇಳಿತ್ತು. ಇದಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲೇ ಉತ್ತರ ನೀಡಿರುವ ಯೋಗಿ ಆದಿತ್ಯನಾಥ್ “ಸನಾತನ ಧರ್ಮ, ಗಂಗಾ ಮಾತೆ ಮತ್ತು ಭಾರತ”ದ ವಿರುದ್ಧ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಹೇಳಿದ್ದಾರೆ.
56 ಕೋಟಿ ಭಕ್ತರ ನಂಬಿಕೆಯೊಂದಿಗೆ ಚೆಲ್ಲಾಟ ಬೇಡ. ನಾವು ಇಲ್ಲಿ ಚರ್ಚೆಯಲ್ಲಿ ಭಾಗವಹಿಸುತ್ತಿರುವ 56.25 ಕೋಟಿಗೂ ಹೆಚ್ಚು ಭಕ್ತರು ಈಗಾಗಲೇ ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇಂತಹ ನಕಲಿ ವಿಡಿಯೋ ನಂಬಿ ಮೋಸ ಹೋಗಬೇಡಿ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರ್ ಜೆಡಿ ಮುಖ್ಯಸ್ಥ ಲಾಲು ಯಾದವ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಹೇಳಿಕೆಗಳನ್ನು ಖಂಡಿಸಿದ ಯೋಗಿ, ಮಹಾಕುಂಭವು ಉತ್ತರ ಪ್ರದೇಶ ಸರ್ಕಾರದ ಸಂಘಟನೆಯಲ್ಲ, ಸಮಾಜದಿಂದ ಆಯೋಜಿಸಲ್ಪಟ್ಟಿದೆ ಮತ್ತು ಅವರ ಹೇಳಿಕೆಗಳು ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂದು ಹೇಳಿದ್ದಾರೆ.
ತ್ರಿವೇಣಿ ಸಂಗಮ BOD (ಬಯೋಲಾಜಿಕಲ್ ಆಕ್ಸಿಜನ್ ಡಿಮ್ಯಾಂಡ್) ಮಟ್ಟ ಶೇ.3ಕ್ಕಿಂತ ಕಡಿಮೆ ಇದೆ. ನೀರಿನಲ್ಲಿರುವ ಆಮ್ಲಜನಕದ ಗುಣಮಟ್ಟ 8-9 ಇದೆ. ಇದು ಕೇವಲ ಸ್ನಾನಕ್ಕಷ್ಟೇ ಅಲ್ಲ, ಆಚಮನ ಅಂದ್ರೆ ಕುಡಿಯುವುದಕ್ಕೂ ಯೋಗ್ಯವಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಎದುರಾಗುತ್ತವೆ. ಅಸ್ತಮಾ, ಅಲರ್ಜಿ, ಚರ್ಮರೋಗ ಬರುತ್ತವೆ ಎಂದು ಕೆಲವು ತಜ್ಞರು ಹೇಳಿದ್ದ ವರದಿಗಳನ್ನು ನಿರಾಕರಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಅಥವಾ ಕುಡಿಯುವುದರಿಂದ ಯಾವುದೇ ಸಮಸ್ಯೆಗಳು ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕುಂಭಮೇಳದ ನೀರಿನ ಕುರಿತಂತೆ ಎದ್ದಿರುವ ವದಂತಿಗಳೆಲ್ಲ ಸುಳ್ಳು, ಕಪೋಲಕಲ್ಪಿತ ಎಂದು ಹೇಳಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಿ (2)

ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ

by ಶಾಲಿನಿ ಕೆ. ಡಿ
June 30, 2026 - 11:45 am
0

ಸಿ (1)

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

by ಶಾಲಿನಿ ಕೆ. ಡಿ
June 30, 2026 - 11:18 am
0

ಸಿ

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಹತ್ಯೆ

by ಶಾಲಿನಿ ಕೆ. ಡಿ
June 30, 2026 - 10:54 am
0

Untitled design 2026 06 30T093942.462

ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ

by ಶಾಲಿನಿ ಕೆ. ಡಿ
June 30, 2026 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
  • ಸಿ
    ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಹತ್ಯೆ
    June 30, 2026 | 0
  • Untitled design 2026 06 30T093942.462
    ಮಲೆನಾಡಿನಲ್ಲಿ ಭಾರೀ ಮಳೆ: ತುಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆ
    June 30, 2026 | 0
  • Untitled design 2026 06 30T085507.576
    ಜುಲೈ 1ರಿಂದ ಪೆಟ್ರೋಲ್-ಡೀಸೆಲ್ ಮಾರಾಟದ ಮೇಲಿನ ನಿರ್ಬಂಧ ತೆರವು
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version