• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 12, 2026 - 1:54 pm
in Flash News, ದೇಶ
0 0
0
Untitled design 2026 03 12T134419.076

ಹೈದರಾಬಾದ್, ಮಾರ್ಚ್ 12: ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಕಲುಷಿತ ಹಾಲು ಸೇವಿಸಿ 13 ಮಂದಿ ಸಾವನ್ನಪ್ಪಿದ್ದಾರೆ.. ಈ ದುರಂತ ಘಟನೆಯಲ್ಲಿ 7 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ರಾಜಮಹೇಂದ್ರವರಂ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ. ಹಾಲಿನಲ್ಲಿ ಕಲಬೆರಿಕೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. 

ಕಲುಷಿತ ಹಾಲು ಸೇವಿಸಿದ ಬಳಿಕ ಹಲವು ಜನರು ತೀವ್ರ ಅಸ್ವಸ್ಥರಾಗಿದ್ದಾರೆ. ಈ ಘಟನೆ ಲಾಲಚೆರುವು ಪ್ರದೇಶದ ಚೌಡೇಶ್ವರಿ ನಗರ ಮತ್ತು ಸ್ವರೂಪ್ ನಗರ ಪ್ರದೇಶಗಳಲ್ಲಿ ನಡೆದಿದೆ. ಸ್ಥಳೀಯವಾಗಿ ಪೂರೈಸಲಾಗಿದ್ದ ಹಾಲನ್ನು ಕುಡಿದ ಬಳಿಕ ಜನರಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಅವರ ಆರೋಗ್ಯ ಹದಗೆಟ್ಟಿದೆ.

RelatedPosts

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

ವಿಮಾನ ಟಿಕೆಟ್ ಬುಕ್ಕಿಂಗ್‌ನಲ್ಲಿ ಗ್ರಾಹಕರಿಗೆ ಮೋಸ?: ಸ್ಪೈಸ್‌ಜೆಟ್‌ಗೆ ಭಾರಿ ದಂಡ

ಜಗನ್ನಾಥ ರಥಯಾತ್ರೆಯಲ್ಲಿ ಜೇಬುಗಳ್ಳರಿಗೆ ಶಾಕ್: 203 ಮೊಬೈಲ್‌ಗಳು ವಶ, 103 ಆರೋಪಿಗಳು ಸೆರೆ

ವೈಷ್ಣೋದೇವಿ ದೇಣಿಗೆಯಲ್ಲಿ ಹಗರಣ ಆರೋಪ: ತನಿಖೆ ಆರಂಭ

ADVERTISEMENT
ADVERTISEMENT

ಕಲುಷಿತ ಹಾಲು ಸೇವಿಸಿದವರಲ್ಲಿ ಮೂತ್ರ ಕಟ್ಟುವಿಕೆ, ತೀವ್ರ ವಾಂತಿ, ಹೊಟ್ಟೆನೋವು ಹಾಗೂ ದೇಹದಲ್ಲಿ ದುರ್ಬಲತೆ ಸೇರಿದಂತೆ ಹಲವು ಲಕ್ಷಣಗಳು ಕಾಣಿಸಿಕೊಂಡಿವೆ. ಕೆಲವು ರೋಗಿಗಳಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಗಳು ಉಂಟಾಗಿರುವುದರಿಂದ ಅವರಿಗೆ ತಕ್ಷಣವೇ ಡಯಾಲಿಸಿಸ್ ಚಿಕಿತ್ಸೆ ಅಗತ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅಸ್ವಸ್ಥರಾದವರನ್ನು ರಾಜಮಹೇಂದ್ರವರಂ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಮೊದಲ ಬಾರಿ ಫೆಬ್ರವರಿ 27ರಂದು ಬೆಳಕಿಗೆ ಬಂದಿದೆ. ಆ ದಿನ ಹಲವರು ಒಂದೇ ರೀತಿಯ ಲಕ್ಷಣಗಳೊಂದಿಗೆ ಆಸ್ಪತ್ರೆಗಳಿಗೆ ದಾಖಲಾಗಿದ್ದರು. ವೈದ್ಯರು ಪರೀಕ್ಷೆ ನಡೆಸಿದ ಬಳಿಕ ಎಲ್ಲರೂ ಒಂದೇ ಮೂಲದಿಂದ ಬಂದ ಹಾಲನ್ನು ಸೇವಿಸಿರುವುದು ತಿಳಿದುಬಂದಿದೆ.

ಘಟನೆಯ ನಂತರ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತಕ್ಷಣವೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಾಲು ಪೂರೈಸುತ್ತಿದ್ದ ಘಟಕಗಳು ಮತ್ತು ಡೈರಿ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಹಾಲಿನ ಗುಣಮಟ್ಟವನ್ನು ಪರೀಕ್ಷಿಸಲು ವಿವಿಧ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ಹಾಲಿನ ಮಾದರಿಗಳೊಂದಿಗೆ ತುಪ್ಪ, ಪನ್ನೀರ್, ನೀರು ಮತ್ತು ವಿನಿಗರ್ ಸೇರಿದಂತೆ ಹಲವು ಉತ್ಪನ್ನಗಳ ಮಾದರಿಗಳನ್ನೂ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಉತ್ಪನ್ನಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಅಥವಾ ಹಾನಿಕಾರಕ ಪದಾರ್ಥಗಳನ್ನು ಬಳಸಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಪರೀಕ್ಷಾ ವರದಿ ಬಂದ ಬಳಿಕ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version