• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತದಲ್ಲಿ ಮರಣದಂಡನೆ ಗಲ್ಲು ಶಿಕ್ಷೆ ಬದಲು ವಿಷದ ಚುಚ್ಚುಮದ್ದು..?

admin by admin
October 24, 2025 - 1:06 pm
in ದೇಶ
0 0
0
Untitled design 2025 10 24t130459.254

RelatedPosts

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ

ADVERTISEMENT
ADVERTISEMENT

ಭಾರತದಲ್ಲಿ ಕೊಲೆ, ಅತ್ಯಾಚಾರ, ಭಯೋತ್ಪಾದನೆ, ಡಕಾಯಿತಿ ವೇಳೆ ಕೊಲೆ, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರ, ಅಪಹರಣ, ಸರಕಾರದ ವಿರುದ್ಧ ದಂಗೆ, ಮಾದಕ ವಸ್ತು ಕಳ್ಳಸಾಗಣೆ, ಸೇನೆಯ ವಿರುದ್ಧದ ಅಪರಾಧಗಳಂತಹ ಘೋರ ಕೃತ್ಯಗಳಿಗೆ ಮರಣದಂಡನೆ ವಿಧಿಸಲಾಗುತ್ತದೆ.

ಸಾಂಪ್ರದಾಯಿಕವಾಗಿ ಗಲ್ಲು ಶಿಕ್ಷೆಯ ಮೂಲಕ ಈ ಶಿಕ್ಷೆಯನ್ನು ಜಾರಿಗೊಳಿಸಲಾಗುತ್ತದೆ, ಆದರೆ ಇದು ಕ್ರೂರ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ ಇದರ ಬದಲಿಗೆ ವಿಷದ ಚುಚ್ಚುಮದ್ದು, ಗುಂಡಿನ ದಾಳಿ, ವಿಷ ಅನಿಲ, ಅಥವಾ ವಿದ್ಯುತ್ ಆಘಾತದಂತಹ ಪರ್ಯಾಯ ವಿಧಾನಗಳನ್ನು ಪರಿಗಣಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ಮೂಲಕ ಸಲಹೆ ಸೂಚಿಸಿದೆ.

ಗಲ್ಲು ಶಿಕ್ಷೆಯಲ್ಲಿ, ಅಪರಾಧಿಯನ್ನು ಹಗ್ಗದಿಂದ ನೇತಾಡಿಸಿ ಉಸಿರುಗಟ್ಟಿಸಿ ಕೊಲ್ಲಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕೆಲವೊಮ್ಮೆ 40 ನಿಮಿಷಗಳವರೆಗೂ ಯಾತನೆ ಅನುಭವಿಸಬೇಕಾಗುತ್ತದೆ, ಏಕೆಂದರೆ ಉಸಿರು ತಕ್ಷಣವೇ ನಿಲ್ಲುವುದಿಲ್ಲ. ಈ ಕಾರಣಕ್ಕೆ, ಗಲ್ಲು ಶಿಕ್ಷೆಯ ವಿಧಾನವನ್ನ ಬದಲಾಯಿಸಬೇಕೆಂಬ ಬೇಡಿಕೆ ಎದ್ದಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾದ ಅರ್ಜಿಯಲ್ಲಿ, ಅಪರಾಧಿಗಳಿಗೆ ಶಿಕ್ಷೆಯ ವಿಧಾನವನ್ನು ಆಯ್ಕೆ ಮಾಡಲು ಅವಕಾಶ ನೀಡಬೇಕೆಂದು ಕೋರಲಾಗಿದೆ. ಆದರೆ, ಕೇಂದ್ರ ಸರಕಾರವು ಈ ಬದಲಾವಣೆಗೆ ಸಿದ್ಧವಿಲ್ಲ ಎಂದು ಪ್ರತಿಕ್ರಿಯಿಸಿದೆ, ಇದಕ್ಕೆ ಸುಪ್ರೀಂ ಕೋರ್ಟ್, ಕೇಂದ್ರದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಗಲ್ಲು ಶಿಕ್ಷೆಯ ಪ್ರಕ್ರಿಯೆಯಲ್ಲಿ, ಅಪರಾಧಿಯ ತೂಕಕ್ಕೆ ತಕ್ಕಂತೆ ಹಗ್ಗವನ್ನು ಪರೀಕ್ಷಿಸಲಾಗುತ್ತದೆ. ಮರಳು ತುಂಬಿದ ಚೀಲದ ಮೂಲಕ ತೂಕದ ಪರೀಕ್ಷೆ ನಡೆಸಿ, ಎತ್ತರಕ್ಕೆ ಹೊಂದಿಕೊಂಡಂತೆ ಹಗ್ಗವನ್ನು ಸಿದ್ಧಪಡಿಸಲಾಗುತ್ತದೆ. ಆದರೂ, ಈ ವಿಧಾನವು ಎಲ್ಲರಿಗೂ ಒಂದೇ ರೀತಿಯಾಗಿದ್ದು, ದೇಹದ ಗಾತ್ರದ ವ್ಯತ್ಯಾಸವನ್ನು ಗಣನೆಗೆ ತೆಗೆದುಕೊಳ್ಳದಿರುವುದು ಯಾತನೆಯನ್ನು ಹೆಚ್ಚಿಸುತ್ತದೆ. ಇದಕ್ಕೆ ಪರ್ಯಾಯವಾಗಿ, ವಿಷದ ಚುಚ್ಚುಮದ್ದಿನ ವಿಧಾನವು 10-15 ನಿಮಿಷಗಳಲ್ಲಿ ನೋವುರಹಿತವಾಗಿ ಶಿಕ್ಷೆಯನ್ನು ಜಾರಿಗೊಳಿಸುತ್ತದೆ. ಈ ವಿಧಾನದಲ್ಲಿ, ಮೊದಲಿಗೆ ಅರಿವಳಿಕೆ ಔಷಧವನ್ನು ನೀಡಿ ಅಪರಾಧಿಯನ್ನು ನಿದ್ರೆಗೆ ಜಾರಿಸಲಾಗುತ್ತದೆ. ನಂತರ, ಪ್ಯಾಂಕುರೋನಿಯಮ್ ಬ್ರೋಮೈಡ್ ಚುಚ್ಚುಮದ್ದಿನಿಂದ ಸ್ನಾಯುಗಳನ್ನು ಸಡಿಲಗೊಳಿಸಿ, ಪೊಟ್ಯಾಸಿಯಮ್ ಕ್ಲೋರೈಡ್‌ನಿಂದ ಹೃದಯ ಬಡಿತವನ್ನು ನಿಲ್ಲಿಸಲಾಗುತ್ತದೆ.

ಭಾರತದಲ್ಲಿ ಸ್ವಾತಂತ್ರ್ಯದ ನಂತರ, 2023ರ ವರೆಗೆ 561 ಮಂದಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಆದರೆ, ವಿಶ್ವದಾದ್ಯಂತ 95 ದೇಶಗಳು ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿವೆ, ಮತ್ತು 9 ದೇಶಗಳು ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ ಈ ಶಿಕ್ಷೆಯನ್ನು ತೆಗೆದುಹಾಕಿವೆ. ಭಾರತ ಸೇರಿದಂತೆ 58 ದೇಶಗಳು ಇನ್ನೂ ಗಲ್ಲು ಶಿಕ್ಷೆಯನ್ನು ಮುಂದುವರೆಸಿವೆ. ಕೆಲವು ದೇಶಗಳಾದ ಇರಾನ್, ಸೌದಿ ಅರೇಬಿಯಾದಲ್ಲಿ ತಲೆ ಕತ್ತರಿಸುವಿಕೆ, ಚೀನ, ಅಮೆರಿಕದಲ್ಲಿ ವಿಷದ ಚುಚ್ಚುಮದ್ದು, ಮತ್ತು ಇಂಡೋನೇಷಿಯಾದಂತಹ ದೇಶಗಳಲ್ಲಿ ಕಲ್ಲು ಹೊಡೆಯುವ ಶಿಕ್ಷೆಯನ್ನು ಜಾರಿಗೊಳಿಸಲಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Capture6

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

by ಪವಿತ್ರಾ ಗಣಪತಿ
May 9, 2026 - 6:26 pm
0

Prajavani 2026 04 18 vrj3940t file85fgrpwvh2dbhcrdbx4

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

by ಪವಿತ್ರಾ ಗಣಪತಿ
May 9, 2026 - 6:05 pm
0

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Capture6
    ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ
    May 9, 2026 | 0
  • Prajavani 2026 04 18 vrj3940t file85fgrpwvh2dbhcrdbx4
    ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ
    May 9, 2026 | 0
  • Capture3
    ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌
    May 9, 2026 | 0
  • 1236
    ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ
    May 9, 2026 | 0
  • Untitled design 2026 05 08T154847.003
    ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version