• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದಟ್ಟ ಮಂಜು-ಮಾಲಿನ್ಯದಿಂದ 100 ವಿಮಾನ ರದ್ದು, 400 ವಿಮಾನ ಹಾರಾಟ ವಿಳಂಬ..!

admin by admin
December 15, 2025 - 5:16 pm
in ದೇಶ
0 0
0
Untitled design 2025 12 15T170711.018

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಾಯುಮಾಲೀನ್ಯ ದಿನೇ ದಿನೇ ಹೆಚ್ಚಾಗುತ್ತಿದ್ದು, ನಗರವು ‘ಗ್ಯಾಸ್ ಚೇಂಬರ್’ ಆಗಿ ಪರಿವರ್ತನೆಯಾಗಿತ್ತಿದೆ. ಹವಾಮಾನ ವೈಪರೀತ್ಯ ಹಾಗೂ ದಟ್ಟ ಮಂಜಿನಿಂದ ಸಾಮಾನ್ಯ ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ. ಅದರಲ್ಲೂ ವಿಮಾನಯಾನ ಮತ್ತು ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಟ್ಟವಾದ ಮಂಜಿನಿಂದ ಆವರಿಸಿದ್ದು, ವಿಮಾನಗಳ ಹಾರಾಟಕ್ಕೆ ತೀವ್ರ ಅಡಚಣೆಯಾಗಿದೆ. ಈ ಪರಿಸ್ಥಿತಿಯಿಂದಾಗಿ, ಇಂದು ಒಂದೇ ದಿನ ಸುಮಾರು 100 ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಇದಲ್ಲದೆ, 400ಕ್ಕೂ ಹೆಚ್ಚು ವಿಮಾನಗಳ ಹಾರಾಟವು ವಿಳಂಬಗೊಂಡಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

RelatedPosts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ

ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR

ADVERTISEMENT
ADVERTISEMENT

ದೆಹಲಿ ಏರ್‌ಪೋರ್ಟ್ ಪ್ರಾಧಿಕಾರ, ಇಂಡಿಗೋ ಮತ್ತು ಏರ್ ಇಂಡಿಯಾ ಸೇರಿದಂತೆ ಪ್ರಮುಖ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಎಕ್ಸ್ ಮೂಲಕ ಸಲಹೆ ಸೂಚನೆಗಳನ್ನು ನೀಡಿದ್ದು, ವಿಮಾನಗಳ ಸ್ಥಿತಿಗತಿ ತಿಳಿದು ಹೊರಡುವಂತೆ ಸೂಚಿಸಿವೆ.

ವಿಮಾನಗಳಷ್ಟೇ ಅಲ್ಲ, ರೈಲು ಸಂಚಾರಕ್ಕೂ ದಟ್ಟ ಮಂಜು ಅಡ್ಡಿಯಾಗಿದೆ. ರಾಷ್ಟ್ರದ ನಾನಾ ಭಾಗಗಳಿಗೆ ಹೊರಡಬೇಕಿದ್ದ 60ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ ಕೆಲವು ರೈಲಯಗಳು ವಿಳಂಬವಾಗಿ ತಲುಪಿವೆ. ಇದರಿಂದ ರೈಲು ಪ್ರಯಾಣಿಕರಿಗೂ ಸಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿನ ದಟ್ಟ ಹೊಗೆ ಮತ್ತು ಮಂಜಿನ ಕಾರಣದಿಂದ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) 500ಕ್ಕೆ ತಲುಪಿದೆ. 500 ಅಥವಾ ಅದಕ್ಕಿಂತ ಹೆಚ್ಚಿನ AQI ಅನ್ನು ‘ತೀವ್ರ ಅಪಾಯಕಾರಿ’ ಎಂದು ಪರಿಗಣಿಸಲಾಗುತ್ತದೆ. ಈ ಪರಿಸ್ಥಿತಿ ಜನಸಾಮಾನ್ಯರ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತಿದೆ. ಉಸಿರಾಟದ ಸಮಸ್ಯೆಗಳು, ಕಣ್ಣುರಿ ಮತ್ತು ಇತರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ದೆಹಲಿಯ ಈ ವಿಷಕಾರಿ ವಾತಾವರಣವು ಸಾಮಾನ್ಯ ನಾಗರಿಕರಿಗೆ ಮಾತ್ರವಲ್ಲದೆ, ದೇಶದ ಉನ್ನತ ನಾಯಕರಿಗೂ ತಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ ಪ್ರವಾಸ ಕೈಗೊಂಡಿದ್ದರು. ಆದರೆ, ದೆಹಲಿಯಲ್ಲಿ ದಟ್ಟ ಮಂಜು ಕವಿದ ಪರಿಣಾಮ, ಪ್ರಧಾನಿಯವರ ವಿಮಾನವು ಸರಿಯಾದ ಸಮಯಕ್ಕೆ ಆಗಮಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ, ಬೆಳಗ್ಗೆ 8:30ಕ್ಕೆ ತೆರಳಬೇಕಿದ್ದ ಪ್ರಧಾನಿಯವರ ವಿದೇಶ ಪ್ರವಾಸದ ವಿಮಾನ ಹಾರಾಟ ಸ್ವಲ್ಪ ಸಮಯ ತಡವಾಗಿ ಟೇಕಾಫ್ ಆಯಿತು.

ಇದಲ್ಲದೇ, ದೆಹಲಿಯ ದಟ್ಟ ಮಂಜು ಸುಪ್ರೀಂ ಕೋರ್ಟ್ ಕಲಾಪಗಳಿಗೂ ಅಡ್ಡಿಯುಂಟುಮಾಡಿದೆ. ದಿಟ್ಟ ಮಂಜಿನಿಂದ ದೆಹಲಿಗೆ ಪ್ರಯಾಣಿಸುವುದು ಕಷ್ಟಕರವಾದ ಕಾರಣ, ನ್ಯಾಯಾಲಯದ ನ್ಯಾಯಾಧೀಶರು ವಕೀಲರು ಹಾಗೂ ಅರ್ಜಿದಾರರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಸಲಹೆ ನೀಡಿದರು. ಇದರಿಂದಾಗಿ ಮಹತ್ವದ ಪ್ರಕರಣಗಳ ನ್ಯಾಯಾಂಗ ಪ್ರಕ್ರಿಯೆಗಳ ಮೇಲೆ ಹವಾಮಾನದ ನೇರ ಪರಿಣಾಮ ಬೀರಿದ್ದು ಸ್ಪಷ್ಟವಾಗಿದೆ.

ದಟ್ಟ ಮಂಜು ಮತ್ತು ವಾಯು ಮಾಲಿನ್ಯದ ಈ ಸವಾಲುಗಳನ್ನು ಎದುರಿಸಲು ದೆಹಲಿ ಮತ್ತು ಕೇಂದ್ರ ಸರ್ಕಾರಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ. ಪರಿಸ್ಥಿತಿ ಸುಧಾರಣೆಯಾಗುವವರೆಗೂ ಪ್ರಯಾಣಿಕರು ವಿಮಾನ ಮತ್ತು ರೈಲುಗಳ ಸಂಚಾರದ ಬಗ್ಗೆ ಅಧಿಕೃತ ಮಾಹಿತಿ ಪಡೆದು ತಮ್ಮ ಪ್ರಯಾಣವನ್ನು ಯೋಜಿಸುವುದು ಸೂಕ್ತ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (1)

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ

by ಕವಿತಾ
August 29, 2026 - 4:24 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು!

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು!

by ಕವಿತಾ
August 29, 2026 - 4:07 pm
0

Untitled design (80)

ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ

by ಕವಿತಾ
August 29, 2026 - 3:48 pm
0

Untitled design (79)

ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು

by ಕವಿತಾ
August 29, 2026 - 3:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (1)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನೆ ಸಂಭ್ರಮ
    August 29, 2026 | 0
  • Untitled design (79)
    ನೇಪಾಳಕ್ಕೆ ಮತ್ತೊಂದು ಆಘಾತ: ಎರಡು ಸರೋವರಗಳಲ್ಲಿ ಅಪಾರ ನೀರು
    August 29, 2026 | 0
  • Untitled design 2026 08 29T133155.555
    ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ
    August 29, 2026 | 0
  • ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್ ಫೇಕ್ ವಿಡಿಯೋ ಇಬ್ಬರ ವಿರುದ್ಧ FIR
    ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR
    August 29, 2026 | 0
  • Your paragraph text (47)
    ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version