• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಾಬರಿ ಧ್ವಂಸ ವಾರ್ಷಿಕೋತ್ಸವದಂದು ಬೃಹತ್‌ ಸ್ಫೋಟಕಕ್ಕೆ ಯೋಜನೆ ನಡೆದಿತ್ತಾ..?

admin by admin
November 13, 2025 - 11:55 am
in ದೇಶ
0 0
0
Untitled design (9)

RelatedPosts

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

ADVERTISEMENT
ADVERTISEMENT

ದೆಹಲಿ: ದೆಹಲಿ ಪೊಲೀಸರ ತೀವ್ರ ತನಿಖೆಯಿಂದ ಬಯಲಾಗಿರುವ ಮಹತ್ವದ ಮಾಹಿತಿ ಪ್ರಕಾರ, ಬಾಬರಿ ಮಸೀದಿ ಧ್ವಂಸದ ವಾರ್ಷಿಕ ದಿನವಾದ ಡಿಸೆಂಬರ್ 6 ರಂದು ದೆಹಲಿಯಲ್ಲಿ ಪ್ರಬಲ ಸ್ಫೋಟ ನಡೆಸಲು ಡಾ. ಉಮರ್ ನಬಿ ಯೋಜಿಸಿದ್ದನು. ಬಂಧಿತ ಎಂಟು ಆರೋಪಿಗಳ ವಿಚಾರಣೆ, ಅವರ ಕುಟುಂಬ, ಸ್ನೇಹಿತರು ಮತ್ತು ನೆರೆಹೊರೆಯವರ ಹೇಳಿಕೆಗಳಿಂದ ಈ ರೋಚಕ ಮಾಹಿತಿ ಬೆಳಕಿಗೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಡಾ. ಮುಜಮ್ಮಿಲ್ ಗನಿ ಬಂಧನದಿಂದ ಉಮರ್ ಭೀತಿ ಡಾ. ಮುಜಮ್ಮಿಲ್ ಗನಿ ಬಂಧನ ಮತ್ತು ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಸ್ಫೋಟಕ ಪತ್ತೆಯಿಂದ ಉಮರ್ ಭೀತಿಗೊಂಡಿದ್ದನು. ಒಂಟಿಯಾಗಿದ್ದ ಉಮರ್ ಉತ್ತಮ ಶೈಕ್ಷಣಿಕ ದಾಖಲೆಗಳನ್ನು ಹೊಂದಿದ್ದನು. 2021ರಲ್ಲಿ ಗನಿ ಜತೆಗೂಡಿ ಟರ್ಕಿ ಪ್ರವಾಸ ಕೈಗೊಂಡಿದ್ದನು. ಈ ಪ್ರವಾಸವೇ ಆತನ ಜೀವನದಲ್ಲಿ ಆಮೂಲಾಗ್ರ ಬದಲಾವಣೆಗೆ ಕಾರಣವಾಯಿತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಟರ್ಕಿಯಲ್ಲಿ ಇಬ್ಬರೂ ನಿಷೇಧಿತ ಜೆಇಎಂ (ಜಮಾತ್-ಇ-ಇಸ್ಲಾಮಿ) ಭೂಗತ ಕಾರ್ಯಕರ್ತರನ್ನು ಭೇಟಿಯಾಗಿದ್ದರು ಎಂಬುದು ದೃಢಪಟ್ಟಿದೆ.

ಪ್ರವಾಸದ ಬಳಿಕ ಉಮರ್ ಮತ್ತು ಗನಿ ಅಮೋನಿಯಂ ನೈಟ್ರೇಟ್, ಪೊಟ್ಯಾಷಿಯಂ ನೈಟ್ರೇಟ್, ಸಲ್ಪರ್ ಸೇರಿದಂತೆ ವಿವಿಧ ಸ್ಫೋಟಕಗಳನ್ನು ಸಂಗ್ರಹಿಸಲು ಆರಂಭಿಸಿದ್ದರು. ಇವುಗಳನ್ನು ಅಲ್-ಫಲಾಹ್ ವಿಶ್ವವಿದ್ಯಾಲಯ ಕ್ಯಾಂಪಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಗ್ರಹಿಸಲು ಯೋಜಿಸಿದ್ದರು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಭಯೋತ್ಪಾದನಾ ಯೋಜನೆ ಉಮರ್ ತನ್ನ ಸಹಚರರಿಗೆ ಡಿಸೆಂಬರ್ ಭಯೋತ್ಪಾದನಾ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದನು. ತಾನು ಖರೀದಿಸಿದ್ದ ಹುಂಡೈ ಐ20 ಕಾರುನಲ್ಲಿ ಸ್ಫೋಟಕಗಳನ್ನು ತುಂಬಿ, ವಾಹನ ಆಧಾರಿತ ಸ್ಫೋಟಕ ಸಾಧನ (VBIED) ಅಳವಡಿಸಲು ಸಿದ್ಧತೆ ನಡೆಸಿದ್ದನು. ಇದಕ್ಕಾಗಿ ಇಂಟರ್ನೆಟ್‌ನಿಂದ ಮಾಹಿತಿ ಸಂಗ್ರಹಿಸಿ, ಸ್ಫೋಟಕ ತಯಾರಿಕೆ ಮತ್ತು ಅಳವಡಣೆಯ ತಾಂತ್ರಿಕತೆಗಳನ್ನು ಕಲಿಯುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 26ರಂದು ಉಮರ್ ಕಾಶ್ಮೀರಕ್ಕೆ ತೆರಳಿ, ಸ್ನೇಹಿತರು ಮತ್ತು ಸಂಬಂಧಿಕರ ಜತೆ ಕೆಲ ದಿನಗಳು ಕಳೆದಿದ್ದನು. ಫರೀದಾಬಾದ್‌ಗೆ ಹಿಂದಿರುಗುವ ಮುನ್ನ, ಮೂರು ತಿಂಗಳು ನಾನು ಲಭ್ಯವಿರುವುದಿಲ್ಲ ಎಂದು ಸ್ನೇಹಿತರಿಗೆ ತಿಳಿಸಿದ್ದನು. ಯೋಜನೆಯ ಪ್ರಕಾರ ಕಾರಿಗೆ VBIED ಅಳವಡಿಸಿ, ಕೆಲ ಕಾಲ ಕಣ್ಮರೆಯಾಗುವ ಉದ್ದೇಶ ಹೊಂದಿದ್ದನು. ಆದರೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕಾರ್ಯಾಚರಣೆಯಿಂದ ಆತಂಕಗೊಂಡು ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದನು ಎಂದು ತನಿಖೆಯಲ್ಲಿ ಬಯಲಾಗಿದೆ.

ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು ‘ಭಯೋತ್ಪಾದಕ ಕೃತ್ಯ’ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಈ ಪ್ರಕರಣವನ್ನು ತನಿಖಾ ಸಂಸ್ಥೆಗಳು ತ್ವರಿತ ಮತ್ತು ವೃತ್ತಿಪರತೆಯಿಂದ ನಿಭಾಯಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ವಿಳಂಬವಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಲಾಗಿದೆ.ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣು ನೀತಿಗೆ ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಲಾಯಿತು. ಘಟನೆಯಲ್ಲಿ ಮೃತಪಟ್ಟವರ ಗೌರವಾರ್ಥ ಎರಡು ನಿಮಿಷ ಮೌನ ಆಚರಿಸಲಾಯಿತು.

ತನಿಖೆಯ ಪ್ರಗತಿ ದೆಹಲಿ ಪೊಲೀಸರ ವಿಶೇಷ ಘಟಕ (ಸ್ಪೆಷಲ್ ಸೆಲ್) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಂಯುಕ್ತವಾಗಿ ತನಿಖೆ ನಡೆಸುತ್ತಿವೆ. ಬಂಧಿತ ಎಂಟು ಆರೋಪಿಗಳು ಉಮರ್‌ನ ಸಹಚರರಾಗಿದ್ದು, ಅವರ ಮೊಬೈಲ್ ಡೇಟಾ, ಚಾಟ್‌ಗಳು, ಹಣಕಾಸು ವ್ಯವಹಾರಗಳನ್ನು ಪರಿಶೀಲಿಸಲಾಗುತ್ತಿದೆ. ಟರ್ಕಿ ಪ್ರವಾಸದ ಸಂಪರ್ಕಗಳು ಮತ್ತು ಜೆಇಎಂ ಭೂಗತ ಜಾಲದೊಂದಿಗಿನ ಸಂಬಂಧವನ್ನು ಗಮನದಲ್ಲಿಟ್ಟುಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನಿಖೆ ವಿಸ್ತರಿಸಲಾಗಿದೆ.

ಆರೋಪಿ ಉಮರ್ ಸದ್ಯ ಕಣ್ಮರೆಯಾಗಿದ್ದಾನೆ. ಆದರೆ ಪೊಲೀಸರು ಆತನನ್ನು ಬಂಧಿಸುವಲ್ಲಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆತನ ಫೋನ್ ಲೊಕೇಷನ್, ಬ್ಯಾಂಕ್ ಖಾತೆಗಳು ಮತ್ತು ಸ್ನೇಹಿತರ ವಲಯವನ್ನು ಗಮನಿಸಲಾಗುತ್ತಿದೆ. ಡಿಸೆಂಬರ್ 6ರ ಯೋಜನೆಯನ್ನು ತಡೆಯಲು ದೆಹಲಿ, ಉತ್ತರ ಪ್ರದೇಶ, ಹರ್ಯಾನ ಮತ್ತು ಜಮ್ಮು-ಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T212325.764
    ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
    July 21, 2026 | 0
  • Untitled design 2026 07 21T210422.806
    ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ
    July 21, 2026 | 0
  • Untitled design 2026 07 21T192714.337
    ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ
    July 21, 2026 | 0
  • Untitled design 2026 07 21T184330.990
    ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ
    July 21, 2026 | 0
  • Untitled design 2026 07 21T170501.940
    ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version