• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯಲ್ಲಿ ಹೊಸ ಇವಿ ಕಾರುಗಳಿಗೆ ಸಿಗಲಿದೆ ರಿಯಾಯಿತಿ

ಕವಿತಾ by ಕವಿತಾ
June 29, 2026 - 10:42 pm
in ದೇಶ
0 0
0
Untitled design 2026 06 29T224114.876

ದೆಹಲಿ (ಜೂನ್ 29):  ರಾಜಧಾನಿ ದೆಹಲಿ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಇದೀಗ ದೆಹಲಿ ಮುಂದಾಗಿದೆ. ವಾಯು ಮಾಲಿನ್ಯ ನಿಯಂತ್ರಣ ಹಾಗೂ ಪರಿಸರ ಸ್ನೇಹಿ ಸಾರಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹೊಸ ಎಲೆಕ್ಟ್ರಿಕ್ ವಾಹನ (EV) ನೀತಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದ್ದು, ಸಂಪೂರ್ಣ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಹಲವು ಆಕರ್ಷಕ ಸೌಲಭ್ಯಗಳನ್ನು ಘೋಷಿಸಿದೆ.

ಹೊಸ ನೀತಿಯ ಪ್ರಕಾರ, ₹30 ಲಕ್ಷದವರೆಗಿನ ಎಲೆಕ್ಟ್ರಿಕ್ ಕಾರುಗಳಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ. ಇದರಿಂದ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಆರ್ಥಿಕ ಲಾಭವಾಗಲಿದೆ. ಆದರೆ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಎರಡನ್ನೂ ಬಳಸುವ ಹೈಬ್ರಿಡ್ ವಾಹನಗಳಿಗೆ ಯಾವುದೇ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಅನ್ವಯಿಸುವುದಿಲ್ಲ. ಈ ಸೌಲಭ್ಯ ಸಂಪೂರ್ಣವಾಗಿ ಬ್ಯಾಟರಿ ಆಧಾರಿತ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಲಭ್ಯವಾಗಲಿದೆ.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

ADVERTISEMENT
ADVERTISEMENT

ಇದರ ಜೊತೆಗೆ ದೆಹಲಿ ಸರ್ಕಾರ ಹಂತ ಹಂತವಾಗಿ ಪೆಟ್ರೋಲ್, ಡೀಸೆಲ್‌ ವಾಹನಗಳ ಬಳಕೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಜನವರಿ 1, 2027ರಿಂದ ದೆಹಲಿಯಲ್ಲಿ ಹೊಸದಾಗಿ ಕೇವಲ ಎಲೆಕ್ಟ್ರಿಕ್ ಆಟೋರಿಕ್ಷಾಗಳ ನೋಂದಣಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅಲ್ಲದೆ, ಏಪ್ರಿಲ್ 1, 2028ರಿಂದ ಹೊಸ ಪೆಟ್ರೋಲ್ ಹಾಗೂ ಸಿಎನ್‌ಜಿ ದ್ವಿಚಕ್ರ ವಾಹನಗಳ ನೋಂದಣಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ. ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗಷ್ಟೇ ನೋಂದಣಿ ಅವಕಾಶ ಕಲ್ಪಿಸಲಾಗುವುದು.

ಈ ಹೊಸ ಇವಿ ನೀತಿ ಜುಲೈ 1ರಿಂದ ಜಾರಿಗೆ ಬರಲಿದ್ದು, ಮಾರ್ಚ್ 31, 2030ರವರೆಗೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಗಣನೀಯವಾಗಿ ಹೆಚ್ಚಿಸುವ ಗುರಿಯನ್ನು ದೆಹಲಿ ಸರ್ಕಾರ ಹೊಂದಿದೆ. 

 ಈ ನೀತಿಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಹಂತಹಂತವಾಗಿ ಸಬ್ಸಿಡಿಗಳನ್ನು ಪರಿಚಯಿಸುತ್ತದೆ. ಖರೀದಿದಾರರು ಮೊದಲ ವರ್ಷ ರೂ.30,000, ಎರಡನೇ ವರ್ಷ ರೂ.20,000 ಮತ್ತು ಮೂರನೇ ವರ್ಷ ರೂ.10,000 ಪಡೆಯುತ್ತಾರೆ. ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಖರೀದಿದಾರರು ಮೊದಲು 50,000ರೂ, ಎರಡನೇ ಮತ್ತು ಮೂರನೇ ವರ್ಷಗಳಲ್ಲಿ ಕ್ರಮವಾಗಿ 40,000 ಮತ್ತು 30,000 ರೂ.ಗಳ ಪ್ರೋತ್ಸಾಹ ಧನಕ್ಕೆ ಅರ್ಹರಾಗಿರುತ್ತಾರೆ. N1 ವರ್ಗದ ಎಲೆಕ್ಟ್ರಿಕ್ ಟ್ರಕ್‌ಗಳ ಖರೀದಿದಾರರು 1 ಲಕ್ಷ ರೂ.ಗಳವರೆಗೆ ಖರೀದಿ ಪ್ರೋತ್ಸಾಹ ಧನ ಪಡೆಯಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮುಂದಿನ ನಾಲ್ಕು ವರ್ಷಗಳಲ್ಲಿ ಸುಮಾರು ₹15,000 ಕೋಟಿ ಮೊತ್ತದ ಹೂಡಿಕೆ ಹಾಗೂ ವಿವಿಧ ಪ್ರಯೋಜನಗಳನ್ನು ಸರ್ಕಾರ ನಿರೀಕ್ಷಿಸಿದೆ. ಇದರಲ್ಲಿ ₹7,000 ಕೋಟಿಯನ್ನು ವಾಹನ ಖರೀದಿದಾರರಿಗೆ ಸಬ್ಸಿಡಿಯಾಗಿ ನೀಡಲಾಗುತ್ತದೆ. ಉಳಿದ ₹8,000 ಕೋಟಿಯನ್ನು ರಾಜ್ಯಾದ್ಯಂತ ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತದೆ.

ಇವಿ ಬಳಕೆದಾರರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದೆಹಲಿಯಾದ್ಯಂತ ಸುಮಾರು 32,000 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲು ಸರ್ಕಾರ ಗುರಿ ಹೊಂದಿದೆ. ಈ ಕ್ರಮದಿಂದ ಚಾರ್ಜಿಂಗ್ ಸೌಲಭ್ಯ ಸುಲಭವಾಗಿ ಲಭ್ಯವಾಗಲಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ.

ಹೊಸ ಇವಿ ನೀತಿಯ ಮೂಲಕ ದೆಹಲಿ ಸರ್ಕಾರ ವಾಯು ಮಾಲಿನ್ಯ ನಿಯಂತ್ರಣದತ್ತ ಮಹತ್ವದ ಹೆಜ್ಜೆ ಇಟ್ಟಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
  • ಮುನ್ಸೂಚನೆ (3)
    ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ
    July 13, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version