• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಟೆಲ್‌ಗಳಲ್ಲಿ ಸೇವಾ ಶುಲ್ಕ ಕಡ್ಡಾಯವಲ್ಲ! ಸರ್ವಿಸ್‌‌ ಚಾರ್ಜ್ ನೀಡೋದು ನಿಮ್ಮಇಷ್ಟ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 29, 2025 - 10:05 am
in Flash News, ದೇಶ
0 0
0
Film 2025 03 29t095718.129

ಹೋಟೆಲ್‌ಗಳಲ್ಲಿ ಊಟ , ತಿಂಡಿ  ಬಿಲ್‌‌ಗಳ ಮೇಲೆನ ಸರ್ವಿಸ್‌‌ ಚಾರ್ಜ್ ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ.ಇದು ಗ್ರಾಹಕರ ಸ್ವಯಂಪ್ರೇರಿತ ಆಯ್ಕೆ. ಹೋಟಲ್‌ಗಳ ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ ಎಂದು ದೆಹಲಿ  ಹೈಕೋರ್ಟ್ ತೀರ್ಪು ನೀಡಿದೆ.

ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಇದನ್ನು “ಇದು ಗ್ರಾಹಕರಿಗೆ ಸಂದ  ಜಯ” ಎಂದು ಪರಿಗಣಿಸಿದ್ದಾರೆ.

RelatedPosts

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ADVERTISEMENT
ADVERTISEMENT

ಹೋಟಲ್‌‌‌ಗಳು ಮತ್ತು ರೆಸ್ಟೋರೆಂಟ್‌‌ಗಳ ಬಿಲ್‌ಗಳ ಮೇಲೆ ಕಡ್ಡಾಯವಾಗಿ ಸೇವಾ ಶುಲ್ಕ ವಿಧಿಸುವುದನ್ನು ಸ್ಥಗಿತಗೊಳಿಸಿ  ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಮಾರ್ಗ ಸೂಚಿ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹೋಟೆಲ್‌‌ ಸಂಘಗಳು ಅರ್ಜಿ ಸಲ್ಲಿಸಿದ್ದವು.

ಈ ಅರ್ಜಿ ವಜಾಗೊಳಿಸಿದ  ನ್ಯಾಯಾಂಗ ಪ್ರತಿಭಾ ಎಂ. ಸಿಂಗ್ ಅವರಿಂದ ಪೀಠ, ‘ಕಡ್ಡಾಯವಾಗಿ ಸೇವಾ ಶುಲ್ಕ ಪಡೆಯುವುದು ಗ್ರಾಹಕರ ಹಕ್ಕಿಗೆ ಮತ್ತು ಕಾನೂನಿಗೆ ವಿರುದ್ಧವಾದದ್ದು. ಗ್ರಾಹಕರು ಸ್ವಇಚ್ಛೆಯಿಂದ ಪಾವತಿಸಬಹುದು. ಆದರೆ ಅವರ ಮೇಲೆ ಸೇವಾ ಶುಲ್ಕವನ್ನು ಹೇರಿಕೆ ಮಾಡುವಂತಿಲ್ಲ. ಅದು ಗ್ರಾಹಕರ ದಾರಿತಪ್ಪಿಸುವ, ಮೋಸದ ಹಾಗೂ ಅನ್ಯಾಯಯುತ ವ್ಯಾಪಾರ ಪದ್ಧತಿ’ ಎಂದು ಹೇಳಿದೆ. ಅಲ್ಲದೆ, ಸಿಸಿಪಿಎ ನಿರ್ಧಾರ ಪ್ರಶ್ನಿಸಿದ್ದ ಇಬ್ಬರು ಅರ್ಜಿದಾರರಿಗೆ ತಲಾ 1 ಲಕ್ಷ ರೂ. ದಂಡ ವಿಧಿಸಿದೆ.

ಹೋಟೆಲ್‌ಗಳು ಊಟ-ತಿಂಡಿಯನ್ನು ಲಾಭ ಇಟ್ಟುಕೊಂಡೇ ಮಾರುತ್ತವೆ. ಅದರಲ್ಲೇ ಅವು ನೌಕರರ ವೇತನದ ಖರ್ಚನ್ನೂ ಸೇರಿಸಿರುತ್ತವೆ. ಆದಾಗ್ಯೂ ಸೇವಾ ಶುಲ್ಕ ಎಂದು ಹೇಳಿ ಮುಖ್ಯ ಬಿಲ್‌ಗಳ  ಜತೆಗೇ ಸೇರಿಸಿಕೊಂಡು ಬಿಲ್‌‌‌ ಚೀಟಿಯನ್ನು ಗ್ರಾಹಕರಿಗೆ ನೀಡುತ್ತವೆ. ಸೇವಾ ಶುಲ್ಕವನ್ನು ‘ಸೇವಾ ತೆರಿಗೆ’ ಎಂಬ ರೀತಿಯಲ್ಲಿ ಮರೆಮಾಡಿ ನೀಡುವ ಪರಿಪಾಠವಿದೆ. ಗ್ರಾಹಕ ಸಂರಕ್ಷಣಾ ಕಾಯ್ದೆ, 2019 ರ ಸೆಕ್ಷನ್ 2(47) ರ ಅಡಿಯಲ್ಲಿ ಇಂತಹ ಪರಿಪಾಠವು ಅನ್ಯಾಯದ ವ್ಯಾಪಾರ ಕ್ರಮವಾಗಿದೆ. ಇದನ್ನು ಅನುಸರಿಸಿ, ಸೇವಾ ಶುಲ್ಕವನ್ನು ಐಚ್ಛಿಕ ಎಂದು 2022ರಲ್ಲಿ ಸಿಸಿಪಿಎ ಹೇಳಿದೆ.

ಸಿಸಿಪಿಎ ಎಂಬುದು ಕೇವಲ ಸಲಹಾ ಮಂಡಳಿಯಲ್ಲ. ಅದಕ್ಕೆ ಆದೇಶ ಹೊರಡಿಸುವ ಅಧಿಕಾರವಿದೆ’ ಎಂದು ಕೋರ್ಟ್ ಹೇಳಿದೆ. ಆದರೆ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿ ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.

ಹೋಟೆಲ್‌ಗಳ  ವಾದವೇನು?

‘ಗ್ರಾಹಕರಿಗೆ ಊಟ-ತಿಂಡಿಯನ್ನು ಸರ್ವ್ ಮಾಡುವವರ ಹಿತದೃಷ್ಟಿಯಿಂದ ಸೇವಾ ಶುಲ್ಕ ವಿಧಿಸುವುದು ಅನಿವಾರ್ಯ ಎಂಬುದು ಅರ್ಜಿದಾರರ ವಾದವಾಗಿತ್ತು. ಆದರೆ ಇದನ್ನು ವಿರೋಧಿಸಿದ್ದ ಕೇಂದ್ರ ಸರ್ಕಾರ, ‘ಸೇವಾ ಶುಲ್ಕವನ್ನು ಹೋಟೆಲ್ ಸಿಬ್ಬಂದಿಗೇ ನೀಡಲಾಗುತ್ತದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ’ ಎಂದಿತ್ತು.

ಏನಿದೆ ಸಿಸಿಪಿಎ ಮಾರ್ಗಸೂಚಿ?

2022ರಲ್ಲಿ ಸಿಸಿಪಿಎ ಮಾರ್ಗಸೂಚಿ ಹೊರಡಿಸಿ, ‘ಕಾನೂನುಬಾಹಿರವಾಗಿ ಮರೆಮಾಡಿ ಸೇವಾ ಶುಲ್ಕವನ್ನು ಮೂಲ ಬಿಲ್‌ನಲ್ಲೇ ಸೇರಿಸಿ ನೀಡಲಾಗುತ್ತದೆ. ಇದು ಕಾನೂನುಬಾಹಿರ. ಸೇವಾ ಶುಲ್ಕವನ್ನು ಪ್ರತ್ಯೇಕವಾಗಿ ನಮೂದಿಸಿ ನೀಡಬೇಕು. ಸೇವಾ ಶುಲ್ಕ ಪಾವತಿಸುವುದು ಗ್ರಾಹಕರಿಗೆ ಐಚ್ಚಿಕ ಎಂದು ಹೇಳಿತ್ತು.

ಸೇವಾ ಶುಲ್ಕ ಕೇಳಿದರೆ ನೀವೇನು ಮಾಡಬೇಕು?

“ಯಾವುದೇ ಗ್ರಾಹಕರಿಗೆ ಸೇವಾ ಶುಲ್ಕವನ್ನು ನೀಡಲೇಬೇಕು ಎಂದು ಇನ್ನು ಮುಂದೆ ಹೋಟೆ ಲ್‌ಗಳು ಬಲವಂತ ಮಾಡಿದರೆ ಗ್ರಾಹಕರು ತಮ್ಮ ದೂರುಗಳನ್ನು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ 1915 ರಲ್ಲಿ ನೋಂದಾಯಿಸಬಹುದು’ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರಾಹಕರಿಗೆ ಸಂದ ಜಯ ಇದು

ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌‌‌ಗಳು ಕಡ್ಡಾಯವಾಗಿ ವಿಧಿಸುವ ಸೇವಾ ಶುಲ್ಕ ನಿಷೇಧಿಸುವ ಸಿಸಿಪಿಎ ಮಾರ್ಗಸೂಚಿಯನ್ನು ದೆಹಲಿ ಹೈಕೋರ್ಟ್‌ ಎತ್ತಿಹಿಡಿದಿದೆ. ಇದು ಗ್ರಾಹಕರಿಗೆ ಸಂದ ಜಯ. ಆಹಾರ ಮತ್ತು ಪಾನೀಯ ಬಿಲ್‌ ಮೇಲಿನ ಸೇವಾ ಶುಲ್ಕಗಳು ಸ್ವಯಂಪ್ರೇರಿತವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

Untitled design 2026 05 25T180550.119

‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ

by ಶಾಲಿನಿ ಕೆ. ಡಿ
May 25, 2026 - 6:06 pm
0

Untitled design 2026 05 25T173607.165

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

by ಶಾಲಿನಿ ಕೆ. ಡಿ
May 25, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T184236.160
    ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್
    May 25, 2026 | 0
  • Untitled design 2026 05 25T182816.136
    SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!
    May 25, 2026 | 0
  • Untitled design 2026 05 25T180550.119
    ‘ನಿನ್ನ ರೇಟ್ ಎಷ್ಟು ಎನ್ನುತ್ತಾರೆ’: ಕೊಹ್ಲಿ ಫ್ಯಾನ್ಸ್‌‌ ವಿರುದ್ಧ ಟ್ರಾವಿಸ್ ಹೆಡ್ ಪತ್ನಿ ಬೇಸರ
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T170736.395
    ‘ಬಿಟ್‌ಕಾಯಿನ್’ ಹಗರಣಕ್ಕೆ ಹೊಸ ಟ್ವಿಸ್ಟ್: ಮೂವರು ಹ್ಯಾಕರ್‌ಗಳ ಬಂಧನ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version