• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2026 - 11:27 am
in Flash News, ದೇಶ
0 0
0
Untitled design 2026 03 18T112456.740

ಭಾರತದ ವಿಮಾನ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಸೌಕರ್ಯ ಒದಗಿಸುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಮಾನಯಾನ ಸಂಸ್ಥೆಗಳು ಸೀಟ್ ಸೆಲೆಕ್ಷನ್ ಹೆಸರಿನಲ್ಲಿ ವಿಧಿಸುತ್ತಿದ್ದ ಹೆಚ್ಚುವರಿ ಶುಲ್ಕಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ಮತ್ತು DGCA ಕೈಗೊಂಡ ಈ ಕ್ರಮ ಪ್ರಯಾಣಿಕರಲ್ಲಿ ಸಂತೋಷ ಮೂಡಿಸಿದೆ.

ಹೊಸ ನಿಯಮಗಳ ಪ್ರಕಾರ, ಯಾವುದೇ ವಿಮಾನದಲ್ಲಿ ಕನಿಷ್ಠ 60 ಶೇಕಡಾ ಸೀಟುಗಳನ್ನು ಉಚಿತವಾಗಿ ಪ್ರಯಾಣಿಕರ ಆಯ್ಕೆಗೆ ಲಭ್ಯವಾಗುವಂತೆ ಮಾಡಬೇಕು. ಅಂದರೆ, ಇನ್ಮುಂದೆ ಸಾಮಾನ್ಯ ಸೀಟು ಆಯ್ಕೆ ಮಾಡಲು ಹೆಚ್ಚುವರಿ ಹಣ ಪಾವತಿಸುವ ಅಗತ್ಯ ಕಡಿಮೆಯಾಗಲಿದೆ. ಈ ಕ್ರಮದಿಂದ ವಿಶೇಷವಾಗಿ ಮಧ್ಯಮ ವರ್ಗದ ಪ್ರಯಾಣಿಕರಿಗೆ ದೊಡ್ಡ ಮಟ್ಟದ ನೆರವು ಸಿಗಲಿದೆ.

RelatedPosts

ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!

ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ

ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು

ADVERTISEMENT
ADVERTISEMENT

ಇದಕ್ಕೂ ಮೊದಲು ಅನೇಕ ವಿಮಾನಯಾನ ಸಂಸ್ಥೆಗಳು ಸೀಟ್ ಆಯ್ಕೆ ಮಾಡಲು ಹೆಚ್ಚುವರಿ ಶುಲ್ಕ ವಿಧಿಸುತ್ತಿದ್ದವು. ಕಿಟಕಿ ಪಕ್ಕದ ಸೀಟು, ಮಧ್ಯದ ಸೀಟು ಅಥವಾ ಮುಂಭಾಗದ ಸೀಟುಗಳಿಗಾಗಿ ಪ್ರಯಾಣಿಕರು ಹೆಚ್ಚುವರಿ ಹಣ ಖರ್ಚು ಮಾಡಬೇಕಾಗುತ್ತಿತ್ತು. ಆದರೆ ಈಗ ಹೊಸ ನಿಯಮಗಳಿಂದ ಈ ಸಮಸ್ಯೆಗೆ ಪರಿಹಾರ ಸಿಗಲಿದೆ.

ಇನ್ನು ಒಂದೇ PNR ಅಡಿಯಲ್ಲಿ ಪ್ರಯಾಣಿಸುವ ಕುಟುಂಬ ಅಥವಾ ಸ್ನೇಹಿತರ ಗುಂಪಿಗೆ ಪಕ್ಕಪಕ್ಕದ ಸೀಟುಗಳನ್ನು ನೀಡುವ ವ್ಯವಸ್ಥೆಯನ್ನೂ ಸರ್ಕಾರ ಕಡ್ಡಾಯಗೊಳಿಸಿದೆ. ಇದರಿಂದ ಕುಟುಂಬದ ಸದಸ್ಯರು ಬೇರೆ ಬೇರೆ ಕಡೆ ಕುಳಿತುಕೊಳ್ಳುವ ಅಸೌಕರ್ಯ ತಪ್ಪಲಿದೆ.

ಇದಲ್ಲದೆ, ಕ್ರೀಡಾ ಸಾಮಗ್ರಿಗಳು ಮತ್ತು ಸಂಗೀತ ವಾದ್ಯಗಳನ್ನು ಸಾಗಿಸುವ ಬಗ್ಗೆ ವಿಮಾನಯಾನ ಸಂಸ್ಥೆಗಳು ಸ್ಪಷ್ಟ ಮತ್ತು ಪಾರದರ್ಶಕ ನೀತಿಯನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ. ಇಂತಹ ವಸ್ತುಗಳನ್ನು ಸಾಗಿಸಲು ಪ್ರಯಾಣಿಕರು ಎದುರಿಸುತ್ತಿದ್ದ ಗೊಂದಲ ಮತ್ತು ಹೆಚ್ಚುವರಿ ಶುಲ್ಕದ ಸಮಸ್ಯೆಗಳನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ.

ಸಾಕುಪ್ರಾಣಿಗಳ ಸಾಗಣೆ ಕುರಿತಾಗಿಯೂ ಹೊಸ ನಿಯಮಗಳು ಜಾರಿಗೆ ಬಂದಿವೆ. ವಿಮಾನಗಳಲ್ಲಿ ಪೆಟ್‌ಗಳನ್ನು ಕರೆದೊಯ್ಯಲು ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು ಮತ್ತು ಪ್ರಯಾಣಿಕರಿಗೆ ಮುಂಚಿತ ಮಾಹಿತಿ ನೀಡಬೇಕು ಎಂದು ಸರ್ಕಾರ ಸೂಚಿಸಿದೆ. ಇದರಿಂದ ಪೆಟ್‌ ಮಾಲೀಕರಿಗೆ ಅನುಕೂಲವಾಗಲಿದೆ.

ಪ್ರಯಾಣಿಕರ ಹಕ್ಕುಗಳ ರಕ್ಷಣೆಯ ಮೇಲೂ ಸರ್ಕಾರ ವಿಶೇಷ ಗಮನ ಹರಿಸಿದೆ. ವಿಮಾನ ವಿಳಂಬ, ರದ್ದತಿ ಅಥವಾ ಬೋರ್ಡಿಂಗ್ ನಿರಾಕರಣೆಯಂತಹ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ನೀಡಬೇಕಾದ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಸರ್ಕಾರವು ವಿಮಾನ ನಿಲ್ದಾಣಗಳಲ್ಲಿ ಕೆಲವು ಹೊಸ ಸೌಲಭ್ಯಗಳನ್ನೂ ಪರಿಚಯಿಸಿದೆ. UDAN ಯಾತ್ರಿ ಕಫೆ ಯೋಜನೆಯಡಿ ಕಡಿಮೆ ದರದಲ್ಲಿ ಆಹಾರ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ Flybrary ಎಂಬ ಯೋಜನೆಯಡಿ ಪ್ರಯಾಣಿಕರು ಉಚಿತವಾಗಿ ಪುಸ್ತಕಗಳನ್ನು ಓದುವ ವ್ಯವಸ್ಥೆಯೂ ಲಭ್ಯವಾಗಲಿದೆ. ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೌಲಭ್ಯ ಒದಗಿಸುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (72)

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

by ಕವಿತಾ
June 20, 2026 - 5:26 pm
0

Untitled design 2026 06 20T170808.028

ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
June 20, 2026 - 5:10 pm
0

WhatsApp Image 2026 06 18 at 8.09.11 AM

ಧನುಷ್ ಲವ್ ಸ್ಟೋರಿ ದಿ ಎಂಡ್..? ಮೃಣಾಲ್‌ಗೆ ಬ್ರೇಕಪ್ ಶಾಕ್

by ದಿಶಾ ಕೆ. ಎಸ್.
June 20, 2026 - 5:04 pm
0

Untitled design (71)

7 ವರ್ಷಗಳ ಬಳಿಕ ಕೈಲಾಸ-ಮಾನಸ ಸರೋವರ ಯಾತ್ರೆ ಮತ್ತೆ ಆರಂಭ!

by ಕವಿತಾ
June 20, 2026 - 4:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
  • Untitled design 2026 06 20T145629.290
    ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು
    June 20, 2026 | 0
  • Untitled design 2026 06 20T142420.156
    ಕದನ ವಿರಾಮ ಒಪ್ಪಂದವಾದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ
    June 20, 2026 | 0
  • Untitled design 2026 06 20T134612.001
    ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version