• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೊದಲ ಗಣರಾಜ್ಯೋತ್ಸವ ಹೇಗಿತ್ತು ಗೊತ್ತಾ ? ಇಲ್ಲಿದೆ ಅಂದಿನ ಆಚರಣೆಯ ಅಪರೂಪದ ಮಾಹಿತಿ

admin by admin
January 26, 2026 - 8:32 am
in Flash News, ದೇಶ, ವಿಶೇಷ
0 0
0
Untitled design 2026 01 26T082606.531

ಭಾರತವು ಇಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸುತ್ತಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುತ್ತಿರುವ ಮಿಲಿಟರಿ ಪರೇಡ್ ದೇಶದ ರಕ್ಷಣಾ ಸಾಮರ್ಥ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜಗತ್ತಿಗೆ ಸಾರುತ್ತಿದೆ. ಆದರೆ, ಈ ಇಂದಿನ ಭವ್ಯತೆಯ ಹಿಂದೆ 1950ರ ಮೊದಲ ಗಣರಾಜ್ಯೋತ್ಸವದ ಸರಳ ಮತ್ತು ಸ್ಫೂರ್ತಿದಾಯಕ ಕಥೆಯಿದೆ.

1950ರಲ್ಲಿ ನಡೆದ ಭಾರತದ ಮೊದಲ ಗಣರಾಜ್ಯೋತ್ಸವದ ಒಟ್ಟು ವೆಚ್ಚ ಕೇವಲ ₹11,093 ಆಗಿತ್ತು. ಅಂದು ಯಾವುದೇ ಆಧುನಿಕ ತಂತ್ರಜ್ಞಾನವಿಲ್ಲದಿದ್ದರೂ ಜನರ ಮನದಲ್ಲಿ ಅಪ್ರತಿಮ ದೇಶಭಕ್ತಿಯಿತ್ತು. ಕಾಲ ಕಳೆದಂತೆ ಈ ಸಂಭ್ರಮದ ವ್ಯಾಪ್ತಿ ಹೆಚ್ಚುತ್ತಾ ಸಾಗಿತು. 1956ರಲ್ಲಿ ವೆಚ್ಚ ₹5.75 ಲಕ್ಷಕ್ಕೆ ಏರಿದರೆ, 2015ರ ವೇಳೆಗೆ ಅದು ₹320 ಕೋಟಿಗೂ ಅಧಿಕವಾಗಿತ್ತು. ಇಂದು ನಾವು ನೂರಾರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜಾಗತಿಕ ಮಟ್ಟದ ವೈಭವವನ್ನು ಕಣ್ಣುಂಬಿಕೊಳ್ಳುತ್ತಿದ್ದೇವೆ.

RelatedPosts

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ಏಕಾಏಕಿ ನುಗ್ಗಿದ ನೀರು: 7 ಕಾರ್ಮಿಕರು ಸಾವು

ADVERTISEMENT
ADVERTISEMENT
1950ರ ಮೊದಲ ಸಂಭ್ರಮ ಹೇಗಿತ್ತು?

ಅಂದು ಭಾರತ ಇನ್ನೂ ದೇಶ ವಿಭಜನೆಯ ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ. ಹೀಗಾಗಿ ಸರ್ಕಾರವು ಅದ್ಧೂರಿತನಕ್ಕಿಂತ ಸಮಾಜ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿತ್ತು. ಹೀಗಾಗಿ ಅಂದಿನ ಗಣರಾಜ್ಯೋತ್ಸವದಲ್ಲಿ ನಿರಾಶ್ರಿತರ ಶಿಬಿರದ ಮಕ್ಕಳಿಗೆ ಆಟಿಕೆಗಳು ಮತ್ತು ಮಹಿಳೆಯರಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಹಬ್ಬ ಆಚರಿಸಲಾಗಿತ್ತು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರು ಮೊದಲ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮಕ್ಕೆ ನಮ್ಮೊಟ್ಟಿಗೆ ಮೊದಲ ಬಾರಿಗೆ ಇಂಡೋನೇಷ್ಯಾದ ಅಧ್ಯಕ್ಷ ಸುಕರ್ಣೋ ಅವರು ಅತಿಥಿಯಾಗಿ ಆಗಮಿಸಿದ್ದರು. ಕಾಲ ಕ್ರಮೇಣ ವಿವಿಧ ದೇಶದ ರಾಯಬಾರಿಗಳು, ಅಧ್ಯಕ್ವರುಗಳು ಈ ಸಂಭ್ರಮಕ್ಕೆ ಜೊತೆಯಾಗಿದ್ದಾರೆ.

2026ರ 77ನೇ ಗಣರಾಜ್ಯೋತ್ಸವದ ವಿಶೇಷತೆಗಳು

ಈ ಬಾರಿಯ ಪರೇಡ್ ಬದಲಾದ ಭಾರತದ ಬಲಿಷ್ಠ ರೂಪವನ್ನು ಪ್ರದರ್ಶಿಸುತ್ತಿದೆ.

  1. ಸಮರ ವಿನ್ಯಾಸ (Battle Array): ಇದೇ ಮೊದಲ ಬಾರಿಗೆ ಯುದ್ಧ ಭೂಮಿಯ ಸನ್ನದ್ಧತೆಯನ್ನು ಬಿಂಬಿಸುವಂತೆ ಟ್ಯಾಂಕರ್‌ಗಳು ಮತ್ತು ಡ್ರೋನ್‌ಗಳ ಪಥಸಂಚಲನ ನಡೆಯುತ್ತಿದೆ.

  2. ಬೃಹತ್‌ ಆಯುಧಗಳು: 300 ಕಿ.ಮೀ ದೂರದ ಶತ್ರು ತಾಣಗಳನ್ನು ಧ್ವಂಸ ಮಾಡುವ ಸೂರ್ಯಾಸ್ತ ರಾಕೆಟ್ ಲಾಂಚರ್ ಇಂದು ಜನರ ಗಮನ ಸೆಳೆಯಲಿದೆ.

  3. ನಾರೀಶಕ್ತಿ: ಜಮ್ಮು ಕಾಶ್ಮೀರದ ಮಹಿಳಾ ಅಧಿಕಾರಿ ಸಿಮ್ರನ್ ಬಾಲಾ ಅವರು 140 ಪುರುಷರಿರುವ ಸಿಆರ್‌ಪಿಎಫ್ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ಬರೆದಿದ್ದಾರೆ.

  4. ಕರ್ನಾಟಕದ ಹೆಮ್ಮೆ: ಸೈನಿಕರೊಂದಿಗೆ ನಮ್ಮ ರಾಜ್ಯದ ಮುಧೋಳ ನಾಯಿಗಳು ಹಾಗೂ ಜನ್ಸ್‌ ಕಾರ್ ಕುದುರೆಗಳು ಪಥಸಂಚಲನದಲ್ಲಿ ಭಾಗವಹಿಸಿವೆ.

ಜನಸಾಮಾನ್ಯರೇ ಇಂದಿನ ವಿಐಪಿಗಳು!

ಈ ಬಾರಿ ಶಿಷ್ಟಾಚಾರದಲ್ಲಿ ದೊಡ್ಡ ಬದಲಾವಣೆ ಮಾಡಲಾದ್ದು, ಅತಿಥಿಗಳು ಕುಳಿತುಕೊಳ್ಳುವ ಗ್ಯಾಲರಿಗಳಿಗೆ ಗಂಗಾ, ಯಮುನಾ, ಕಾವೇರಿ ಅಂತಹ ಪುಣ್ಯ ನದಿಗಳ ಹೆಸರಿಡಲಾಗಿದೆ. ಅತಿ ಪ್ರಮುಖವಾಗಿ, 10,000 ವಿಶೇಷ ಅತಿಥಿಗಳ ಪಟ್ಟಿಯಲ್ಲಿ ಕೇವಲ ಗಣ್ಯರಿಲ್ಲ, ಬದಲಿಗೆ ಯಶಸ್ವಿ ರೈತರು, ವಿಜ್ಞಾನಿಗಳು, ಬೀದಿ ವ್ಯಾಪಾರಿಗಳು ಮತ್ತು ಕುಶಲಕರ್ಮಿಗಳಿಗೆ ಮುಂಚೂಣಿಯ ಆಸನಗಳನ್ನು ನೀಡಲಾಗಿದೆ. ಇದು ಜನಸಾಮಾನ್ಯರ ಗಣರಾಜ್ಯೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (33)

ದೆಹಲಿ ಹೈಕೋರ್ಟ್ ಸೇರಿ 5 ಸ್ಥಳಗಳಿಗೆ ಬಾಂಬ್ ಬೆದರಿಕೆ ಕರೆ

by ಕವಿತಾ
August 14, 2026 - 3:44 pm
0

Untitled design 2026 08 14T144953.036

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

by ದಿಶಾ ಕೆ. ಎಸ್.
August 14, 2026 - 2:50 pm
0

Untitled design 2026 08 14T141856.628

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
August 14, 2026 - 2:20 pm
0

War thumbnail image

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

by ದಿಲೀಪ್ ಡಿ. ಆರ್
August 14, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version