• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: 17 ಮಂದಿ ಸಜೀವ ದಹನ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2025 - 3:33 pm
in Flash News, ದೇಶ
0 0
0
Untitled design 2025 04 01t152450.207

ಗುಜರಾತ್: ಬನಸ್ಕಾಂಥಾ ಜಿಲ್ಲೆಯ ದೀಸಾದ ಧುನ್ನಾ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಭೀಕರ ಅವಘಡದಲ್ಲಿ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 3 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಬಾಯರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಿಯಂತ್ರಣಕ್ಕೆ ಅಗ್ನಿಶಾಮಕ ದಳದವರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದರು. ಆದರೆ, ಬೆಂಕಿಯ ತೀವ್ರತೆಯಿಂದ ಕಾರ್ಖಾನೆಯ ಮೊದಲ ಮಹಡಿ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು, ಇದರ ಪರಿಣಾಮವಾಗಿ ಹಲವಾರು ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. .

RelatedPosts

ಮದುವೆಯಾದ 15 ದಿನಕ್ಕೆ ಒಡವೆ ಸಮೇತ ನವವಧು ಪರಾರಿ

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ

ADVERTISEMENT
ADVERTISEMENT

ಅಪಘಾತದ ನಂತರ, ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಂಕಿಯ ತೀವ್ರತೆ ಇಷ್ಟೇ ಅಲ್ಲದೆ, ಸ್ಪ್ಯಾಬ್ ಮುರಿದುಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಅಡಚಣೆಯಾಗಿದೆ. ಕಾರ್ಖಾನೆಯಲ್ಲಿನ ಸ್ಫೋಟದ ಕಾರಣದಿಂದಾಗಿ ಸ್ಥಳದಲ್ಲಿ ದಟ್ಟವಾದ ಹೊಗೆ ಹರಡಿದ್ದು, ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಘಟನೆ ನಂತರ ದೀಸಾ ಕ್ಷೇತ್ರದ ಶಾಸಕ ಪ್ರವೀಣ್ ಮಾಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರು ಮಾತನಾಡಿ, “ಕಾರ್ಖಾನೆಯ ಅವಶೇಷಗಳಡಿ ಇನ್ನೂ ಹಲವಾರು ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಈಗಾಗಲೇ ಐದು ಜನರನ್ನು ಸುರಕ್ಷಿತವಾಗಿ ಹೊರತೆಗೆರಲಾಗಿದೆ,” ಎಂದು ಮಾಹಿತಿ ನೀಡಿದರು.

ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ

ಪಟಾಕಿ ಕಾರ್ಖಾನೆಯ ಮಾಲೀಕರಾದ ಖುಬ್ಬಂದ್ ಸಿಂಧಿ ಕಾರ್ಖಾನೆಗೆ ಹೊರಗಿನಿಂದ ಸ್ಫೋಟಕಗಳನ್ನು ತರಿಸಿಕೊಂಡು ಪಟಾಕಿಗಳನ್ನು ತಯಾರಿಸುತ್ತಿದ್ದರು. ಆದರೆ, ಈ ಕಾರ್ಖಾನೆಗೆ ಸರ್ಕಾರದ ಅನುಮತಿ ಮತ್ತು ಪರವಾನಗಿ ಇತ್ತೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಸರ್ಕಾರ ನಿರ್ಧಾರ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಲಿದೆ.

ಘಟನೆಯಲ್ಲಿ ಗಾಯಗೊಂಡ ಎಲ್ಲರನ್ನು ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೀಸಾ ಎಸ್‌ಡಿಎಂ ನೇಹಾ ಪಾಂಚಾಲ್ ತಿಳಿಸಿದ್ದಾರೆ. ಆರು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆರು ಜನರಲ್ಲಿ ಮೂವರು ಶೇಕಡಾ 40 ಕ್ಕಿಂತ ಹೆಚ್ಚು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಅವರ ಸ್ಥಿತಿಕೂಡ ಗಂಭೀರವಾಗಿದೆ.

ಅಗ್ನಿ ಅವಘಡದ ನಂತರ ಬಿಗಿ ಭದ್ರತೆ

ಪೊಲೀಸರು ಘಟನಾ ಸ್ಥಳದ ಸುತ್ತಮುತ್ತ ಭದ್ರತಾ ವ್ಯವಸ್ಥೆ ಜೋರಾಗಿದೆ. ಇಂತಹ ಘಟನೆಗಳು ಪುನಃ ನಡೆಯದಂತೆ ನೋಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳು, ಶಾಸಕ ಮತ್ತು ಅಧಿಕಾರಿಗಳು ಸಭೆ ನಡೆಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T155123.834

ಮದುವೆಯಾದ 15 ದಿನಕ್ಕೆ ಒಡವೆ ಸಮೇತ ನವವಧು ಪರಾರಿ

by ಯಶಸ್ವಿನಿ ಎಂ
March 18, 2026 - 3:52 pm
0

Untitled design 2026 03 18T143140.972

ದರ್ಶನ್‌ಗೆ ಜೈಲಲ್ಲೇ ಯುಗಾದಿ..ಎಣ್ಣೆ ಸ್ನಾನ, ಹೋಳಿಗೆ ಇಲ್ಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 2:32 pm
0

Untitled design 2026 03 18T140602.550

ಟ್ರೇಲರ್‌‌ನಲ್ಲೇ ಗಮನ ಸೆಳೆದ “ಪ್ರೇಮಿ” ಚಿತ್ರ ಏಪ್ರಿಲ್ 3ಕ್ಕೆ ರಿಲೀಸ್‌ 

by ಶಾಲಿನಿ ಕೆ. ಡಿ
March 18, 2026 - 2:08 pm
0

Untitled design 2026 03 18T135602.530

ಅಣ್ಣಾವ್ರ ಅಪಹರಣ & ಕ್ರೈಂ ರೇಟ್‌ ಗುಟ್ಟು..ಆಂಧ್ರ ಡಿಸಿಎಂನಿಂದ ರಟ್ಟು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 1:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T155123.834
    ಮದುವೆಯಾದ 15 ದಿನಕ್ಕೆ ಒಡವೆ ಸಮೇತ ನವವಧು ಪರಾರಿ
    March 18, 2026 | 0
  • Untitled design 2026 03 18T131851.628
    ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?
    March 18, 2026 | 0
  • Untitled design 2026 03 18T123027.277
    ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು
    March 18, 2026 | 0
  • Untitled design 2026 03 18T120843.051
    ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ
    March 18, 2026 | 0
  • Untitled design 2026 03 18T115613.774
    ಅಮೆರಿಕ ಸೇನೆಗೆ ಮರ್ಮಾಘಾತ: ಯುದ್ಧನೌಕೆಯಲ್ಲಿ ಆಕಸ್ಮಿಕ ಬೆಂಕಿ..ಹಲವು ಸಿಬ್ಬಂದಿಗೆ ಗಾಯ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version