• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ಕಾರ್ ಬಾಂಬ್ ಸ್ಫೋಟದ ಕರಾಳ ಇತಿಹಾಸ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 10, 2025 - 9:01 pm
in Flash News, ದೇಶ
0 0
0
Untitled design 2025 11 10T203804.795

ಭಾರತದ ಇತಿಹಾಸದಲ್ಲಿ ಭಯೋತ್ಪಾದನೆಯ ಭಯಾನಕ ಮುಖವನ್ನು ತೋರಿಸುವ ಅನೇಕ ಘಟನೆಗಳಿವೆ. ಅದರಲ್ಲಿ ಕಾರ್ ಬಾಂಬ್ ಸ್ಫೋಟಗಳು ಮುಖ್ಯವಾದವು. ಇವುಗಳು ಕೇವಲ ಆಸ್ತಿಪಾಸ್ತಿಗಳನ್ನು ನಾಶಪಡಿಸುವುದಲ್ಲದೆ, ನೂರಾರು ಜನರ ಜೀವಗಳನ್ನು ಬಲಿತೆಗೆದುಕೊಂಡಿವೆ. ಇಂತಹ ದಾಳಿಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸಿವೆ. ಭಾರತದಲ್ಲಿ ನಡೆದ ಕೆಲವು ಪ್ರಮುಖ ಕಾರ್ ಬಾಂಬ್ ಸ್ಫೋಟಗಳನ್ನು ನೋಡೋಣ.

1993ರ ಮುಂಬೈ ಕಾರ್ ಬಾಂಬ್ ಸ್ಫೋಟ

RelatedPosts

ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ

KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

ADVERTISEMENT
ADVERTISEMENT

1993ರ ಮಾರ್ಚ್ 12ರಂದು ಮುಂಬೈಯಲ್ಲಿ ನಡೆದ ಸರಣಿ ಸ್ಫೋಟ ನಡೆದಿತ್ತು. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸೇರಿದಂತೆ ನಗರದ ವಿವಿಧ ಸ್ಥಳಗಳಲ್ಲಿ ಒಟ್ಟು 12 ಕಾರ್ ಬಾಂಬ್ ಸ್ಫೋಟಗೊಂಡಿದ್ದವು. ಈ ಬಾಂಬ್‌ ಸ್ಫೋಟಕ್ಕೆ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಬಳಸಲಾಗಿತ್ತು. ಈ ದಾಳಿಯಲ್ಲಿ ಹಲವು ಜನ ಸಾವನ್ನಪ್ಪಿದ್ದರು, ನೂರಾರು ಮಂದಿ ಗಾಯಗೊಂಡಿದ್ದರು. ಈ ಘಟನೆಯ ಹಿಂದೆ ಡಾನ್ ದಾವೂದ್ ಇಬ್ರಾಹಿಂ ಮತ್ತು ಅವನ ಸಹಚರರ ಕೈವಾಡವಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಇದರಿಂದ ಮುಂಬೈ ನಗರದ ಜನರಲ್ಲಿ ಆತಂಕ ಮತ್ತು ಭಯದ ವಾತಾವರಣ ಸೃಷ್ಟಿಯಾಯಿತು.

1998ರ ಕೊಯಮತ್ತೂರು ಸ್ಫೋಟ

1998ರ ಫೆಬ್ರುವರಿ 14ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಮತ್ತೊಂದು ಭಯಾನಕ ಸ್ಫೋಟ ನಡೆದಿತ್ತು. ಸರಣಿ ಕಾರ್ ಬಾಂಬ್ ಸ್ಫೋಟಗಳು ಸಂಭವಿಸಿ, 58 ಮಂದಿ ಮೃತಪಟ್ಟಿದ್ದರು.  250 ಜನರು ಗಾಯಗೊಂಡಿದ್ದರು. ಈ ಘಟನೆಯ ಹಿಂದೆ ಅಲ್-ಉಮ್ಮಾ ಸಂಘಟನೆಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಎಟಿಎಸ್, ಕೊಯಮತ್ತೂರು ನಗರ ಪೊಲೀಸರೊಂದಿಗೆ ಸಮನ್ವಯದೊಂದಿಗೆ, ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ವಾಂಟೆಡ್ ಆರೋಪಿಗಳಾದ ಅಬೂಬಕರ್ ಸಿದ್ದಿಕ್ ಮತ್ತು ಮೊಹಮ್ಮದ್ ಅಲಿ ಅಲಿಯಾಸ್ ಯೂನಸ್ ಅವರನ್ನು ಬಂಧಿಸಿತ್ತು.

2001ರ ಜಮ್ಮು ಕಾಶ್ಮೀರ ವಿಧಾನಸಭೆ ದಾಳಿ

2001ರ ಸೆಪ್ಟೆಂಬರ್ 30ರಂದು ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಬಳಿ ಕಾರ್ ಬಾಂಬ್ ಸ್ಫೋಟ ನಡೆದಿತ್ತು. ಇದು ಜೈಶ್-ಎ-ಮೊಹಮ್ಮದ್ ಸಂಘಟನೆಯ ಕೃತ್ಯ ಎಂದು ಅನುಮಾನ ವ್ಯಕ್ತವಾಗಿತ್ತು. ಈ ದಾಳಿಯಲ್ಲಿ 27 ಮಂದಿ ದುರ್ಮರಣ ಹೊಂದಿದರು, ಅದರಲ್ಲಿ ಸೇನಾ ಸಿಬ್ಬಂದಿ ಮತ್ತು ರಾಜಕೀಯ ನಾಯಕರು ಸೇರಿದ್ದರು.

2003ರ ಮುಂಬೈ ಅವಳಿ ಸ್ಫೋಟ

ಆಗಸ್ಟ್ 25 2003 ರಂದು ಮುಂಬೈ ನಗರದಲ್ಲಿ ಬಾಂಬ್ ಸ್ಫೋಟ ನಡೆದಿತ್ತು. ಈ ಅವಳಿ ಸ್ಫೋಟಗಳು, ಎರಡು ಜನನಿಬಿಡ ಸ್ಥಳಗಳಲ್ಲಿ ಸಂಭವಿಸಿತ್ತು. ಈ ದಾಳಿಗಳಲ್ಲಿ 54 ಜನರು ಸಾವನ್ನಪ್ಪಿದ್ದು, 240ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ  ಸ್ಫೋಟಗಳನ್ನು ಟ್ಯಾಕ್ಸಿಗಳಲ್ಲಿ ಇರಿಸಲಾಗಿದ್ದು, ಬಾಂಬ್‌ಗಳನ್ನು ಬಳಸಿ ನಡೆಸಲಾಗಿತ್ತು. ಲಷ್ಕರ್-ಎ-ತೊಯ್ಬಾ ಮತ್ತು ಸ್ಥಳೀಯ ಭಯೋತ್ಪಾದಕರ ಕೈವಾಡವಿತ್ತು.

ಇಸ್ರೇಲ್ ರಾಯಭಾರ ಕಚೇರಿ ಬಳಿ ಕಾರ್ ಬಾಂಬ್ ಸ್ಫೋಟ

2012ರಲ್ಲಿ ದೆಹಲಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಕಾರ್ ಬಾಂಬ್ ಸ್ಫೋಟ ನಡೆದಿತ್ತು. ಇದರಲ್ಲಿ ಇಸ್ರೇಲ್ ವಿದೇಶಾಂಗ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡರು. ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯ ಕೃತ್ಯವಾಗಿತ್ತು ಎಂದು ಹೇಳಲಾಗಿದೆ.

2019ರ ಪುಲ್ವಾಮಾ ದಾಳಿ

2019ರಲ್ಲಿ ಪುಲ್ವಾಮಾದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟ ದೇಶವನ್ನು ಬೆಚ್ಚಿ ಬೀಳಿಸಿತ್ತು. ಸೇನಾ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿ, 44 ಪ್ಯಾರಾ ಮಿಲಿಟರಿ ಯೋಧರು ದುರ್ಮರಣ ಹೊಂದಿದರು. ಜೈಶ್-ಎ-ಮೊಹಮ್ಮದ್ ಸಂಘಟನೆಯ ಆದಿಲ್ ಅಹ್ಮದ್ ದಾರ್ ಈ ದಾಳಿಯನ್ನು ನಡೆಸಿದನು. ಈ ಘಟನೆಯ ನಂತರ ಭಾರತ ಪಾಕಿಸ್ತಾನದ ಬಾಲಕೋಟ್ ಮೇಲೆ ವೈಮಾನಿಕ ದಾಳಿ ನಡೆಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ಶಾಸಕ ಸುರೇಶ್ ಗೌಡ ಪುತ್ರಿ ಬೇಲ್ ಅರ್ಜಿ ವಜಾ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ

by ಶಾಲಿನಿ ಕೆ. ಡಿ
September 3, 2026 - 5:17 pm
0

Untitled design 2026 09 03T165332.458

KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ

by ಶಾಲಿನಿ ಕೆ. ಡಿ
September 3, 2026 - 4:54 pm
0

Untitled design 2026 09 03T162300.484

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

by ಶಾಲಿನಿ ಕೆ. ಡಿ
September 3, 2026 - 4:24 pm
0

Untitled design 2026 09 03T154837.567

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

by ಶಾಲಿನಿ ಕೆ. ಡಿ
September 3, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ಶಾಸಕ ಸುರೇಶ್ ಗೌಡ ಪುತ್ರಿ ಬೇಲ್ ಅರ್ಜಿ ವಜಾ
    ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ
    September 3, 2026 | 0
  • Untitled design 2026 09 03T165332.458
    KMF ಹಾಲಿನ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹಾಲಿನ ಹೊಳೆ
    September 3, 2026 | 0
  • Untitled design 2026 09 03T162300.484
    ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ
    September 3, 2026 | 0
  • Untitled design 2026 09 03T154837.567
    ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ
    September 3, 2026 | 0
  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version