• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

admin by admin
February 24, 2026 - 11:54 pm
in Flash News, ದೇಶ, ವೈರಲ್
0 0
0
Untitled design 2026 02 24T233730.417

ಯಾವುದೇ ದಾಂಪತ್ಯದ ಅಡಿಪಾಯ ನಿಂತಿರುವುದು ನಂಬಿಕೆ ಮತ್ತು ಪಾರದರ್ಶಕತೆಯ ಮೇಲೆ. ಆದರೆ, ಇಲ್ಲೊಬ್ಬ ಪತಿ ತನಗಿದ್ದ ಹಳೆಯ ಅಫೇರ್ ಮತ್ತು ಗರ್ಭಪಾತದ ಸತ್ಯವನ್ನೇನೋ ಹೇಳಿದ್ದ, ಆದರೆ ಅದಕ್ಕೂ ಮಿಗಿಲಾದ ಒಂದು ‘ಡೇಂಜರಸ್’ ರಹಸ್ಯವನ್ನು ಮುಚ್ಚಿಟ್ಟಿದ್ದ. ಆ ಒಂದು ಸುಳ್ಳು ಈಗ 38 ವರ್ಷದ ಮಹಿಳೆಯ ಜೀವನವನ್ನೇ ಅಲ್ಲೋಲಕಲ್ಲೋಲ ಮಾಡಿದೆ.

38 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ರೆಡ್ಡಿಟ್‌ನಲ್ಲಿ (Reddit) ತನ್ನ ನೋವಿನ ಕಥೆಯನ್ನು ಹಂಚಿಕೊಂಡಿದ್ದಾರೆ. ಇವರ ಪತಿಗೆ ಮದುವೆಗೂ ಮುನ್ನ ಅಂದರೆ 2018 ರಿಂದ 2020ರ ಅವಧಿಯಲ್ಲಿ ಒಬ್ಬಾಕೆಯ ಜೊತೆ ಅಕ್ರಮ ಸಂಬಂಧವಿತ್ತು. ಆ ಸಂಬಂಧದ ಫಲವಾಗಿ ಆಕೆ ಗರ್ಭಿಣಿಯಾಗಿದ್ದಳು ಮತ್ತು ನಂತರ ಗರ್ಭಪಾತ (Abortion) ಮಾಡಿಸಿಕೊಳ್ಳಲಾಗಿತ್ತು ಎಂಬ ಸತ್ಯವನ್ನು ಪತಿ ಮದುವೆಗೆ ಮುನ್ನವೇ ಒಪ್ಪಿಕೊಂಡಿದ್ದ. ಪತಿ ಸತ್ಯ ಹೇಳುತ್ತಿದ್ದಾನೆ ಎಂದು ನಂಬಿದ ಮಹಿಳೆ ಆತನನ್ನು ಮದುವೆಯಾಗಿದ್ದರು.

RelatedPosts

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಸಾರ್ವಜನಿಕವಾಗಿ ಕ್ಷಮೆ ಕೇಳಿದ ಮೋದಿ ವಿರುದ್ಧ ಘೋಷಣೆ ಕೂಗಿದ್ದ ಅಪ್ರಾಪ್ತೆ

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ADVERTISEMENT
ADVERTISEMENT

ಮದುವೆಯಾಗಿ ಸಂಸಾರ ಸುಗಮವಾಗಿ ಸಾಗುತ್ತಿತ್ತು. ದಂಪತಿಗೆ ಒಂದು ಹೆಣ್ಣು ಮಗುವೂ ಜನ್ಮ ತಾಳಿತು. ಆದರೆ, ಮಗುವಿಗೆ ಐದು ತಿಂಗಳಾಗಿದ್ದಾಗ ಪತ್ನಿಯ ಕೈಗೆ ಒಂದು ಫೋಟೋ ಸಿಕ್ಕಿದೆ. 2020ರ ಆ ಫೋಟೋದಲ್ಲಿ ಪತಿ ತನ್ನ ಆಫೀಸ್ ಸಹೋದ್ಯೋಗಿ (Colleague) ಜೊತೆ ಬೆಡ್ ಮೇಲೆ ಇರುವುದು ಕಂಡುಬಂದಿದೆ.

ಆಗಲೇ ಅಸಲಿ ಸತ್ಯ ಪತ್ನಿಗೆ ಗೊತ್ತಾಗಿದ್ದು, ಪತಿ ಮದುವೆಗೆ ಮುನ್ನ ಹೇಳಿದ್ದ ‘ಅಫೇರ್’ ಮತ್ತು ‘ಅಬಾರ್ಷನ್’ ಕಥೆಯ ನಾಯಕಿ ಬೇರೆ ಯಾರೂ ಅಲ್ಲ, ಇಂದಿಗೂ ಆತನ ಜೊತೆ ಆಫೀಸ್‌ನಲ್ಲಿ ಕೆಲಸ ಮಾಡುತ್ತಿರುವ ಅದೇ ಸಹೋದ್ಯೋಗಿ ಎಂಬುದು ಬಯಲಾಗಿತ್ತು. ಅಂದರೆ, ಪತಿ ಅಫೇರ್ ಬಗ್ಗೆ ಹೇಳಿದ್ದರೂ, ಆ ಮಹಿಳೆ ಈಗಲೂ ತನ್ನ ಕಣ್ಣೆದುರೇ ಇದ್ದಾಳೆ ಎಂಬ ಸತ್ಯವನ್ನು ಜಾಣ್ಮೆಯಿಂದ ಮುಚ್ಚಿಟ್ಟಿದ್ದ.

ಆತ ಸತ್ಯ ಹೇಳಿದ್ದರೂ ಅರ್ಧ ಸುಳ್ಳು ಹೇಳಿದ್ದ. ಆ ಮಹಿಳೆ ಇಂದಿಗೂ ಆತನ ವೃತ್ತಿಜೀವನದ ಭಾಗವಾಗಿದ್ದಾಳೆ ಎಂಬುದು ಗೊತ್ತಿದ್ದರೆ ನಾನು ಖಂಡಿತ ಆತನನ್ನು ಮದುವೆಯಾಗುತ್ತಿರಲಿಲ್ಲ. ನನ್ನಿಂದ ತಿಳುವಳಿಕೆಯ ಒಪ್ಪಿಗೆಯನ್ನು (Informed Consent) ಕಸಿದುಕೊಳ್ಳಲಾಗಿದೆ ಎಂದು ಪತ್ನಿ ಕಣ್ಣೀರಿಟ್ಟಿದ್ದಾರೆ. ಪ್ರಸ್ತುತ ಪತ್ನಿ ತೀವ್ರ ಖಿನ್ನತೆಗೆ ಒಳಗಾಗಿದ್ದು, ಖಿನ್ನತೆ-ಶಮನಕಾರಿ (Antidepressant) ಮಾತ್ರೆಗಳನ್ನು ಪಡೆಯುತ್ತಿದ್ದಾರೆ.

ಈ ಬಗ್ಗೆ ಪತಿ, ನಾನು ಅಫೇರ್ ಬಗ್ಗೆ ಹೇಳಿದ್ದೆ, ಕೇವಲ ಆಕೆಯ ಗುರುತನ್ನು ಮಾತ್ರ ಮುಚ್ಚಿಟ್ಟಿದ್ದೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾನೆ. ಆದರೆ ಪತ್ನಿಯ ಇದು ಕೂಡ ದೊಡ್ಡ ಸುಳ್ಳೇ ಎಂದು ತನ್ನ ಅಳಲು ತೋಡಿಕೊಂಡಿದ್ದಾಳೆ

ಸದ್ಯ ಈ ಮಹಿಳೆ ಗೊಂದಲದಲ್ಲಿದ್ದು, ಆ ಮಹಿಳೆ ಆಗಾಗ ಭಾರತಕ್ಕೆ ಬಂದು ಹೋಗುತ್ತಿರುತ್ತಾಳೆ ಮತ್ತು ಅವರಿಬ್ಬರೂ ಪ್ರತಿದಿನ ಸಂಪರ್ಕದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಂಬಿಕೆ ಮರುಸ್ಥಾಪಿಸಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ನೆಟ್ಟಿಗರು ಕೂಡ ಈ ಮಹಿಳೆಗೆ ಬೆಂಬಲ ವ್ಯಕ್ತಪಡಿಸಿದ್ದು, ಒಮ್ಮೆ ನಂಬಿಕೆ ಮುರಿದರೆ ಅದನ್ನು ಸರಿಪಡಿಸುವುದು ಕಷ್ಟ. ಮೋಸ ಮಾಡುವವರು ಅದನ್ನು ಮುಂದುವರಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (19)

ಭಾರತದ ಮಹಿಳಾ ಬಾಕ್ಸರ್‌ಗಳ ಅಬ್ಬರ; 51 ಕೆಜಿಯಲ್ಲಿ ಸಾಕ್ಷಿಗೆ ಚಿನ್ನ

by ಕವಿತಾ
August 1, 2026 - 11:20 pm
0

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version