• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 12:42 pm
in Flash News, ದೇಶ
0 0
0
ಅಪಾಯ (12)

RelatedPosts

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

ADVERTISEMENT
ADVERTISEMENT

ಹೈದರಾಬಾದ್: 2ನೇ ತರಗತಿಯ ಹಿಂದೂ ವಿದ್ಯಾರ್ಥಿಗೆ ಇಸ್ಲಾಂ ಧರ್ಮದ ‘ಕಲ್ಮಾ’ ಹಾಗೂ ‘ಸೂರಾ ಅಲ್-ಫಾತಿಹಾ’ ಕಂಠಪಾಠ ಮಾಡಿ ತರಗತಿಯಲ್ಲಿ ಪಠಿಸುವಂತೆ ಮನೆಪಾಠ ನೀಡಲಾಗಿದೆ ಎಂಬ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಆರೋಪ ಹೊರಬಿದ್ದ ಬೆನ್ನಲ್ಲೇ ಸಂಬಂಧಿತ ಶಿಕ್ಷಕಿಯನ್ನು ಶಾಲಾ ಆಡಳಿತ ಸೇವೆಯಿಂದ ವಜಾಗೊಳಿಸಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತೆಲಂಗಾಣದ ಹೈದರಾಬಾದ್‌ನ ಸೈದಾಬಾದ್ ಪ್ರದೇಶದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಸೈದಾಬಾದ್‌ನ ಸಕ್ಸೆಸ್ ಸ್ಕೂಲ್‌ನಲ್ಲಿ ಓದುತ್ತಿರುವ 2ನೇ ತರಗತಿಯ ವಿದ್ಯಾರ್ಥಿ ಮನೆಗೆ ಬಂದ ಬಳಿಕ, ಶಾಲೆಯ ಡೈರಿಯಲ್ಲಿ ಬರೆಯಲಾಗಿದ್ದ ಮನೆಪಾಠವನ್ನು ಪೋಷಕರಿಗೆ ತೋರಿಸಿದ್ದಾನೆ. ಅದರಲ್ಲಿ ‘ಕಲ್ಮಾ’ ಮತ್ತು ‘ಸೂರಾ ಅಲ್-ಫಾತಿಹಾ’ ಕಂಠಪಾಠ ಮಾಡಿ ತರಗತಿಯಲ್ಲಿ ಹೇಳುವಂತೆ ಸೂಚನೆ ನೀಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಈ ವಿಷಯ ತಿಳಿದ ತಕ್ಷಣ ವಿದ್ಯಾರ್ಥಿಯ ಪೋಷಕರು ಶಾಲಾ ಆಡಳಿತವನ್ನು ಸಂಪರ್ಕಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಮತಿ ಪಡೆಯದೆ ಬೇರೆ ಧರ್ಮದ ಪ್ರಾರ್ಥನೆಗಳನ್ನು ಮಗುವಿಗೆ ಕಡ್ಡಾಯವಾಗಿ ಕಲಿಯುವಂತೆ ಸೂಚಿಸಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಇಂತಹ ಕ್ರಮವು ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಪೋಷಕರು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿವಾದ ತೀವ್ರವಾಗುತ್ತಿದ್ದಂತೆ ಶಾಲಾ ಆಡಳಿತವೂ ಸ್ಪಷ್ಟನೆ ನೀಡಿದೆ. ಸಂಬಂಧಿತ ಶಿಕ್ಷಕಿ ಶೇಕ್ ಆಯಿಷಾ ಪರ್ವೀನ್ ಅವರಿಂದ ಅಚಾತುರ್ಯದಿಂದ ಈ ತಪ್ಪು ನಡೆದಿದ್ದು, ವಿಷಯದ ಗಂಭೀರತೆಯನ್ನು ಗಮನಿಸಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಶಾಲೆ ತಿಳಿಸಿದೆ. ಅಲ್ಲದೆ, ಶಿಕ್ಷಣ ಸಂಸ್ಥೆಯ ಯಾವುದೇ ಶಾಖೆಯಲ್ಲಿಯೂ ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ನೀಡುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ ಎನ್ನಲಾಗಿದೆ.

ಇದೇ ವೇಳೆ, ಪೋಷಕರು ಸೈದಾಬಾದ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಸ್ವೀಕರಿಸಿರುವ ಪೊಲೀಸರು, ಸಾರ್ವಜನಿಕ ಅಭಿಯೋಜಕರಿಂದ ಕಾನೂನು ಅಭಿಪ್ರಾಯ ಪಡೆದಿದ್ದು, ಅದರ ಆಧಾರದ ಮೇಲೆ ಶಾಲಾ ಆಡಳಿತದ ವಿರುದ್ಧ ಅನ್ವಯವಾಗುವ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಪೋಷಕರ ಪ್ರಕಾರ, ಇದು ಮೊದಲ ಬಾರಿಗೆ ನಡೆದ ಘಟನೆ ಅಲ್ಲ. ಈ ಹಿಂದೆ ಕೂಡ ಇದೇ ರೀತಿಯ ಸೂಚನೆಗಳನ್ನು ನೀಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ಈ ಹಿನ್ನೆಲೆ ಶಾಲೆಯ ಕಾರ್ಯವೈಖರಿಯ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.

 ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕೆಲವರು ಶಾಲೆಗಳಲ್ಲಿ ಎಲ್ಲಾ ಧರ್ಮಗಳ ಬಗ್ಗೆ ಸಾಮಾನ್ಯ ಜ್ಞಾನ ನೀಡುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟರೆ, ಮತ್ತೊಂದೆಡೆ ಯಾವುದೇ ಧರ್ಮದ ಪ್ರಾರ್ಥನೆ ಅಥವಾ ಆಚರಣೆಗಳನ್ನು ಪೋಷಕರ ಅನುಮತಿಯಿಲ್ಲದೆ ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸುವುದು ಸೂಕ್ತವಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (13)

ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ

by ಶಾಲಿನಿ ಕೆ. ಡಿ
July 16, 2026 - 1:21 pm
0

Untitled design 2026 07 16T130740.933

ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ; ಪವಾಡದಂತೆ ಪಾರಾದ ಬಂಟ್ವಾಳದ ಯುವಕ..!

by ಶಾಲಿನಿ ಕೆ. ಡಿ
July 16, 2026 - 1:16 pm
0

ಅಪಾಯ (12)

2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ

by ಶಾಲಿನಿ ಕೆ. ಡಿ
July 16, 2026 - 12:42 pm
0

ಚಿ (1)

ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!

by ಶಾಲಿನಿ ಕೆ. ಡಿ
July 16, 2026 - 12:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
  • ಅಪಾಯ (7)
    ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version