• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಭಾರತದ ರಕ್ಷಣೆಗೆ ಬಂತು AK 203 ರೈಫಲ್

Hemanth Kumar S by Hemanth Kumar S
August 25, 2026 - 6:41 pm
in ತಂತ್ರಜ್ಞಾನ, ದೇಶ
0 0
0
ಯಶ್ (8)

ರಕ್ಷಣಾ ಮತ್ತು ನೌಕಾ ರಂಗಗಳಲ್ಲಿ ತನ್ನದೇ ಆದ ಸ್ಪಷ್ಟ ಹಾಗೂ ಸ್ವತಂತ್ರ ನಿಲುವನ್ನು ಹೊಂದಿರುವ ಭಾರತ, ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ. ಪ್ರಸ್ತುತ ಜಗತ್ತಿನಲ್ಲಿ ಭಾರತಕ್ಕೆ ಹಲವಾರು ಮಿತ್ರ ರಾಷ್ಟ್ರಗಳಿದ್ದರೂ, ಗಡಿ ಭಾಗಗಳಲ್ಲಿ ಶತ್ರು ರಾಷ್ಟ್ರಗಳ ಸವಾಲುಗಳಿಗೇನೂ ಕೊರತೆಯಿಲ್ಲ. ಈ ನಿಟ್ಟಿನಲ್ಲಿ ಆರ್ಥಿಕವಾಗಿ ಸದೃಢವಾಗುತ್ತಿರುವ ಭಾರತ, ಮಿಲಿಟರಿ ಶಕ್ತಿಯಲ್ಲಿಯೂ ಜಾಗತಿಕ ಮಟ್ಟದ ಬಲವನ್ನು ಮೈಗೂಡಿಸಿಕೊಳ್ಳುತ್ತಿದೆ.

ಭಾರತದ ಬತ್ತಳಿಕೆಗೆ ಬಂತು AK-203 ರೈಫಲ್: ಈಗಾಗಲೇ ಭಾರತೀಯ ಸೇನೆಯ ಬಳಿ ಇನ್ಸಾಸ್ (INSAS), AK-47 ಸೇರಿದಂತೆ ಹಲವು ಮಾರಕ ಶಸ್ತ್ರಾಸ್ತ್ರಗಳಿವೆ. ಆದಾಗ್ಯೂ ಗಡಿಗಳಲ್ಲಿ ಪಾಕಿಸ್ತಾನ ಹಾಗೂ ಚೀನಾದಂತಹ ನೆರೆ ರಾಷ್ಟ್ರಗಳು ಆಗಾಗ ಭಾರತವನ್ನು ಕೆಣಕುವ ಕೆಲಸ ಮಾಡುತ್ತಲೇ ಇರುತ್ತವೆ. ಅಂತಹ ಶತ್ರುಗಳ ಕುಕೃತ್ಯಗಳಿಗೆ ಭಾರತೀಯ ಪಡೆಗಳು ಸೂಕ್ತ ಉತ್ತರ ನೀಡುತ್ತಿದ್ದು, ಇದೀಗ ಸಶಸ್ತ್ರ ಪಡೆಗಳ ಪ್ರಹಾರ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಅತ್ಯಾಧುನಿಕ AK-203 ಅಸಾಲ್ಟ್ ರೈಫಲ್ಗಳನ್ನು ಸೇನೆಗೆ ಸೇರ್ಪಡೆಗೊಳಿಸಲಾಗುತ್ತಿದೆ.

RelatedPosts

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್

ADVERTISEMENT
ADVERTISEMENT

ಭಾರತೀಯ ಸ್ವದೇಶಿ ಆಯುಧಗಳಿಗೆ ಹೆಚ್ಚಿದ ಜಾಗತಿಕ ಬೇಡಿಕೆ: ಒಂದು ಕಾಲದಲ್ಲಿ ಶಸ್ತ್ರಾಸ್ತ್ರಗಳಿಗಾಗಿ ರಷ್ಯಾ, ಅಮೆರಿಕ, ಇಸ್ರೇಲ್ ಹಾಗೂ ಜರ್ಮನಿಯಂತಹ ದೇಶಗಳ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದ್ದ ಭಾರತ, ಇತ್ತೀಚಿನ ವರ್ಷಗಳಲ್ಲಿ ‘ಮೇಕ್ ಇನ್ ಇಂಡಿಯಾ’ ಅಡಿಯಲ್ಲಿ ಸ್ವದೇಶಿ ನೆಲದಲ್ಲೇ ಶಸ್ತ್ರಾಸ್ತ್ರಗಳನ್ನು ನಿರ್ಮಿಸಲು ಮುಂದಾಗಿದೆ. ವಿಶೇಷವೆಂದರೆ, ಭಾರತದಲ್ಲಿ ತಯಾರಾಗುತ್ತಿರುವ ಶಸ್ತ್ರಾಸ್ತ್ರಗಳಿಗೆ ಇಂದು ವಿದೇಶಗಳಲ್ಲೂ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಇಂಡೋನೇಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಭಾರತ ನಿರ್ಮಿತ ರೈಫಲ್ಗಳು, ಮದ್ದುಗುಂಡುಗಳು ಹಾಗೂ ಯುದ್ಧ ಟ್ಯಾಂಕರ್ಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದು, ಜಾಗತಿಕ ಆಯುಧ ಮಾರುಕಟ್ಟೆಯಲ್ಲಿ ಭಾರತ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತಿದೆ.

ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ: ಬರಿ ರೈಫಲ್ಗಳು ಮಾತ್ರವಲ್ಲದೆ ಯುದ್ಧ ವಿಮಾನಗಳು, ಕಣ್ಗಾವಲು ಡ್ರೋನ್ಗಳು ಹಾಗೂ ಕ್ಷಿಪಣಿ ತಂತ್ರಜ್ಞಾನಗಳಲ್ಲೂ ಭಾರತ ಸಂಪೂರ್ಣವಾಗಿ ಅಪ್ಗ್ರೇಡ್ ಆಗಿದೆ. ಸ್ವದೇಶಿ ನಿರ್ಮಿತ ಆಯುಧಗಳ ಬಲದಿಂದಲೇ ಶತ್ರು ಪಡೆಗಳನ್ನು ಧೂಳಿಪಟ ಮಾಡುವ ಸಾಮರ್ಥ್ಯವನ್ನು ಭಾರತ ಇಂದು ಬೆಳೆಸಿಕೊಂಡಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಯಶ್ (8)

ಭಾರತದ ರಕ್ಷಣೆಗೆ ಬಂತು AK 203 ರೈಫಲ್

by Hemanth Kumar S
August 25, 2026 - 6:41 pm
0

ಯಶ್ (7)

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

by ಕವಿತಾ
August 25, 2026 - 6:26 pm
0

ಯಶ್ (6)

ಶಿವಮೊಗ್ಗದಲ್ಲಿ ಗಾಂಜಾ ದಂಧೆ ಬಯಲು: ಇಬ್ಬರ ಬಂಧನ

by ಕವಿತಾ
August 25, 2026 - 5:55 pm
0

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (18)
    Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!
    August 19, 2026 | 0
  • Untitled design 2026 08 17T151817.349
    ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ
    August 17, 2026 | 0
  • ಅದ್ವೈತ್ (19)
    ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ
    August 12, 2026 | 0
  • ವೋಟ್ (14)
    ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ
    August 9, 2026 | 0
  • ಖರ್ಚಾಗುತ್ತೆ
    Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version