• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶತಕೋಟ್ಯಾಧೀಶರ ದೇಶ..! 284 ಮಂದಿ ಕೋಟಿಕುಳಗಳಿರೋ ದೇಶ ಭಾರತ..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 28, 2025 - 6:11 pm
in ದೇಶ
0 0
0
Untitled design 2025 03 28t175359.142

ವಿಶ್ವದಲ್ಲಿ ಅತಿಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿವರ ಪಟ್ಟಿಯಲ್ಲಿ ಭಾರತ 3ನೇ ಸ್ಥಾನ ಪಡೆದುಕೊಳ್ಳೋ ಮೂಲಕ ಕೋಟಿ ಕುಬೇರರ ದೇಶ ಅನ್ನೋ ಖ್ಯಾತಿ ಪಡೆದಿದೆ. ಭಾರತದ ಶತಕೋಟ್ಯಾಧೀಶರ ಪಟ್ಟಿಯೊಂದನ್ನು ಹುರೂನ್‌ ಸಂಸ್ಥೆ ಬಿಡುಗಡೆ ಮಾಡಿದ್ದು ಭಾರತದಲ್ಲಿ ಬರೋಬ್ಬರಿ 284 ಶತಕೋಟ್ಯಾಧಿಪತಿಗಳಿದ್ದಾರೆ.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ

ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ

ADVERTISEMENT
ADVERTISEMENT

ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತದಲ್ಲಿ 13 ಜನರು ಹೊಸದಾಗಿ ಶತಕೋಟ್ಯಾಧಿಪತಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ದಿಗ್ಗಜ ಮುಕೇಶ್‌ ಅಂಬಾನಿ ಆಸ್ತಿ 8.6 ಲಕ್ಷ ಕೋಟಿ ರೂಪಾಯಿ ಇಳಿಕೆಯಾಗಿದ್ದರೂ, ಈಗಲೂ ಅವರೇ ಭಾರತದ ನಂಬರ್‌ ಒನ್‌ ಶತಕೋಟ್ಯಾಧಿಪತಿಯಾಗಿದ್ದಾರೆ. ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025 ರ ಪ್ರಕಾರ ಮುಕೇಶ್‌ ಅದಾನಿ ಜಾಗತಿಕ ಟಾಪ್ 10 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದಿದ್ದಾರೆ ಆದರೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಉಳಿದಿದ್ದಾರೆ. ಇನ್ನು ರೋಶನಿ ನಾದರ್‌ 3.5 ಲಕ್ಷ ಕೋಟಿ ಮೌಲ್ಯದ ಆಸ್ತಿಯೊಂದಿಗೆ ದೇಶದ ಅತ್ಯಂತ ಶ್ರೀಮಂತ ಮಹಿಳೆ ಎನಿಸಿಕೊಂಡಿದ್ದಾರೆ.

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಕಳೆದ ವರ್ಷ ಭಾರತದ ಅತ್ಯಧಿಕ ಸಂಪತ್ತು ಗಳಿಕೆಯನ್ನು ದಾಖಲಿಸಿದ್ದು, ಸುಮಾರು 1 ಲಕ್ಷ ಕೋಟಿ ರೂಪಾಯಿ ಹೆಚ್ಚಳದೊಂದಿಗೆ, ಅವರ ಒಟ್ಟು ಸಂಪತ್ತು 8.4 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಅವರು ಈಗ ಜಾಗತಿಕವಾಗಿ 18 ನೇ ಶ್ರೀಮಂತ ವ್ಯಕ್ತಿ ಮತ್ತು ಭಾರತದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವ ಭಾರತವು ಅತಿಹೆಚ್ಚು ಬಿಲಿಯನೇರ್​ಗಳನ್ನು ಹೊಂದಿದ ದೇಶಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅಮೆರಿಕ, ಚೀನಾ ಬಿಟ್ಟರೆ ಅತಿಹೆಚ್ಚು ಕುಬೇರರು ಇರುವುದು ಭಾರತದಲ್ಲೇ. ನಂತರದ ಸ್ಥಾನದಲ್ಲಿ ಯುಕೆ, ಜರ್ಮನಿ, ಸ್ವಿಟ್ಜೆರ್ಲೆಂಡ್‌ ಸ್ಥಾನ ಗಿಟ್ಟಿಸಿಕೊಂಡಿದೆ

ಭಾರತದ ಟಾಪ್‌ 10 ಶತಕೋಟ್ಯಾಧೀಶರು 

ಮುಕೇಶ್‌ ಅಂಬಾನಿ – 8.6 ಲಕ್ಷ ಕೋಟಿ ರೂಪಾಯಿ
ಅದಾನಿ ಗ್ರೂಪ್ಸ್‌ನ ಗೌತಮ್‌ ಅದಾನಿ – 8.4 ಲಕ್ಷ ಕೋಟಿ ರೂಪಾಯಿ
ಎಚ್‌ಸಿಎಲ್‌ನ ರೋಶನಿ ನಾದರ್‌ – 3.5 ಲಕ್ಷ ಕೋಟಿ ರೂಪಾಯಿ
ಸನ್‌ ಫಾರ್ಮಾದ ದಿಲೀಪ್‌ ಸಾಂಘ್ವಿ – 2.5 ಲಕ್ಷ ಕೋಟಿ ರೂಪಾಯಿ
ವಿಪ್ರೋದ ಅಜಿಂ ಪ್ರೇಂಜಿ – 2.2 ಲಕ್ಷ ಕೋಟಿ ರೂಪಾಯಿ
ಆದಿತ್ಯ ಬಿರ್ಲಾದ ಕುಮಾರ್‌ ಮಂಗಳಂ ಬಿರ್ಲಾ – 2 ಲಕ್ಷ ಕೋಟಿ ರೂಪಾಯಿ
ಸೀರಂ ಇನ್ಸ್‌ಸ್ಟಿಟ್ಯೂಟ್‌ನ ಸೈರಸ್‌ ಪೂನಾವಾಲಾ – 2 ಲಕ್ಷ ಕೋಟಿ ರೂಪಾಯಿ
ಬಜಾಜ್‌ ಆಟೋದ ನೀರಜ್‌ ಬಜಾಜ್‌ – 1.6 ಲಕ್ಷ ಕೋಟಿ ರೂಪಾಯಿ
ಆರ್‌ಜೆ ಕ್ರಾಪ್‌ನ ರವಿ ಜೈಪುರಿಯಾ – 1.4 ಲಕ್ಷ ಕೋಟಿ ರೂಪಾಯಿ
ಡಿ ಮಾರ್ಟ್‌ನ ರಾಧಾಕೃಷ್ಣ ದಮಾನಿ – 1.4 ಲಕ್ಷ ಕೋಟಿ ರೂಪಾಯಿ

ಚೀನಾದ ಶತಕೋಟ್ಯಾಧಿಪತಿಗಳ ಸರಾಸರಿ ಆಸ್ತಿ 29,027 ಕೋಟಿ ರೂಪಾಯಿ ಇದ್ದರೆ, ಭಾರತದ ಶತಕೋಟ್ಯಾಧಿಪತಿಗಳ ಸರಾಸರಿ ಆಸ್ತಿ 34,514 ಕೋಟಿ ರೂಪಾಯಿ ಇದೆ. ಭಾರತದ ಒಟ್ಟು ಜಿಡಿಪಿಯ ಮೂರನೇ ಒಂದರಷ್ಟು ಸಂಪತ್ತನ್ನು ದೇಶದ 284 ಕೋಟ್ಯಾಧಿಪತಿಗಳು ಹೊಂದಿದ್ದಾರೆ. ಇವರೆಲ್ಲರ ಬಳಿ 98 ಲಕ್ಷ ಕೋಟಿ ರೂಪಾಯಿ ಸಂಪತ್ತಿದ್ದು, ಇದು ಭಾರತದ ಜಿಡಿಪಿಯ ಶೇ.33ರಷ್ಟಿದೆ. ಇನ್ನು ರೋಜರ್‌ ಪೇ ಸಂಸ್ಥಾಪಕರಾದ 34 ವರ್ಷದ ಶಶಾಂಕ್‌ ಕುಮಾರ್‌ ಮತ್ತು ಹರ್ಶಿಲ್‌ ಮಾಥುರ್‌ 8,643 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ದೇಶದ ಕಿರಿಯ ಕೋಟ್ಯಾಧಿಪತಿಗಳು ಎನಿಸಿಕೊಂಡಿದ್ದಾರೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (4)
    ಬದರೀನಾಥ ದೇಗುಲದ ಹುಂಡಿ ಹಣ ಲೂಟಿ ಬಯಲು: SIT ವರದಿಯಲ್ಲಿ ಸ್ಫೋಟಕ ಸತ್ಯ ಬಹಿರಂಗ
    July 13, 2026 | 0
  • ಮುನ್ಸೂಚನೆ (3)
    ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದ ಮನಮೋಹನ್ ಸಿಂಗ್: ಖುರೇಷಿ ಆತ್ಮಕಥೆಯಲ್ಲಿ ಉಲ್ಲೇಖ
    July 13, 2026 | 0
  • ಹೆಚ್ಚಳ (12)
    ಆಂಧ್ರದಲ್ಲಿ ಕೋವಿಡ್‌ಗೆ ಇಬ್ಬರು ಬಲಿ, 8 ಸಕ್ರಿಯ ಪ್ರಕರಣ
    July 12, 2026 | 0
  • ಹೆಚ್ಚಳ (11)
    ಮುಂಬೈನ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ: ತೀವ್ರ ತಪಾಸಣೆ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version