• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್‌..? ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಹೇಳಿಕೆ

admin by admin
February 19, 2026 - 10:57 am
in Flash News, ದೇಶ
0 0
0
Untitled design 2026 02 19T103707.125

ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ಕಾನೂನುಬದ್ಧವಾಗಿ ನಿಷೇಧಿಸಿವೆ. ಇದೇ ಮಾದರಿಯನ್ನು ಭಾರತದಲ್ಲಿಯೂ ಅಳವಡಿಸಿಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಮೂಲಕ ಮಕ್ಕಳನ್ನು ಸಾಮಾಜಿಕ ಜಾಲತಾಣಗಳಿಂದ ಮಕ್ಕಳನ್ನ ರಷ್ಕಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಶ್ವಿನಿ ವೈಷ್ಣವ್ ಅವರ ಹೇಳಿಕೆ

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ವಯಸ್ಸಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಯಂತ್ರಿಸುವುದು ಅಗತ್ಯವಿದೆ. ಅನೇಕ ದೇಶಗಳು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿವೆ. ಭಾರತವು ಸಹ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ವಯಸ್ಸಿನ ಮಿತಿ ನಿಗದಿಪಡಿಸುವ ಕುರಿತು ಸಾರ್ವಜನಿಕ ಮತ್ತು ತಾಂತ್ರಿಕ ವಲಯದಲ್ಲಿ ಚರ್ಚೆಗಳನ್ನು ಆರಂಭಿಸಿದೆ ಎಂದು ತಿಳಿಸಿದ್ದಾರೆ.

RelatedPosts

100 ವರ್ಷದ ಟಾಟಾ ಇತಿಹಾಸದಲ್ಲೇ ಮೊದಲ ಬಾರಿಗೆ AGM ಮುಂದೂಡಿಕೆ!

ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ADVERTISEMENT
ADVERTISEMENT
ಡೀಪ್‌ಫೇಕ್ ಮತ್ತು ಮಾನಸಿಕ ಆರೋಗ್ಯದ ಭೀತಿ

ಕೇವಲ ವಯಸ್ಸಿನ ಮಿತಿ ಮಾತ್ರವಲ್ಲದೆ, ಇತ್ತೀಚಿನ ದಿನಗಳಲ್ಲಿ ತಲೆನೋವಾಗಿ ಪರಿಣಮಿಸಿರುವ ‘ಡೀಪ್‌ಫೇಕ್’ (Deepfake) ತಂತ್ರಜ್ಞಾನದ ದುರ್ಬಳಕೆಯನ್ನು ತಡೆಯುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸುವ ನಕಲಿ ವಿಡಿಯೋಗಳು ಮತ್ತು ಫೋಟೋಗಳು ಮಕ್ಕಳ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿವೆ. ಸೋಷಿಯಲ್ ಮೀಡಿಯಾ ವ್ಯಸನದಿಂದ ಮಕ್ಕಳಲ್ಲಿ ಏಕಾಗ್ರತೆಯ ಕೊರತೆ, ಖಿನ್ನತೆ ಮತ್ತು ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿವೆ ಎಂಬ ಆತಂಕವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

ಜಾಲತಾಣ ಕಂಪನಿಗಳೊಂದಿಗೆ ಸರ್ಕಾರದ ಸಂವಾದ

ಈ ಹೊಸ ನಿಯಮವನ್ನು ಜಾರಿಗೆ ತರುವ ಮುನ್ನ ಸರ್ಕಾರವು ಪ್ರಮುಖ ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಮ್ (Instagram), ಫೇಸ್‌ಬುಕ್ (Facebook), ಎಕ್ಸ್ (Twitter) ಮತ್ತು ಇತರ ವೇದಿಕೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದೆ.

  • ಬಳಕೆದಾರರ ವಯಸ್ಸನ್ನು ದೃಢೀಕರಿಸಲು ಯಾವ ತಂತ್ರಜ್ಞಾನ ಬಳಸಬಹುದು ?

  • 16 ವರ್ಷದೊಳಗಿನ ಮಕ್ಕಳ ಖಾತೆಗಳನ್ನು ಪತ್ತೆ ಹಚ್ಚುವುದು ಹೇಗೆ ?

  • ಪೋಷಕರ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಹೇಗೆ ಕಡ್ಡಾಯಗೊಳಿಸಬಹುದು ? ಎಂಬ ಇತ್ಯಾದಿ ಪ್ರಶ್ನೆಗಳಿಗೆ ಈ ಕಂಪನಿಗಳಿಂದ ಸರ್ಕಾರವು ಅಧಿಕೃತ ಪ್ರತಿಕ್ರಿಯೆ ಹಾಗೂ ಸಲಹೆಗಳನ್ನು ಕೇಳಿದೆ.

ಆಸ್ಟ್ರೇಲಿಯಾ ಮಾದರಿ ಭಾರತಕ್ಕೆ ಅನ್ವಯವೇ?

ಆಸ್ಟ್ರೇಲಿಯಾ ಸರ್ಕಾರವು ಇತ್ತೀಚೆಗೆ 16 ವರ್ಷದೊಳಗಿನವರಿಗೆ ಸೋಷಿಯಲ್ ಮೀಡಿಯಾವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಭಾರತದಲ್ಲಿ ಜನಸಂಖ್ಯೆ ಹೆಚ್ಚಿರುವುದರಿಂದ ಮತ್ತು ಡಿಜಿಟಲ್ ಸಾಕ್ಷರತೆಯ ಸವಾಲಿರುವುದರಿಂದ, ಇದನ್ನು ಹಂತ ಹಂತವಾಗಿ ಜಾರಿಗೆ ತರಲು ಸರ್ಕಾರ ಯೋಜಿಸಿದೆ. ಮಕ್ಕಳ ಶಿಕ್ಷಣ ಮತ್ತು ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಡಿಜಿಟಲ್ ಪರಿಸರ ನಿರ್ಮಿಸುವುದು ಸರ್ಕಾರದ ಮೂಲ ಉದ್ದೇಶವಾಗಿದೆ.

ಒಂದು ವೇಳೆ ಈ ನಿಯಮ ಜಾರಿಗೆ ಬಂದರೆ, ಲಕ್ಷಾಂತರ ಹದಿಹರೆಯದವರು ಸೋಷಿಯಲ್ ಮೀಡಿಯಾದಿಂದ ದೂರ ಉಳಿಯಬೇಕಾಗಬಹುದು. ಇದು ಪೋಷಕರಲ್ಲಿ ಸಂತಸ ತಂದಿದ್ದರೂ, ತಾಂತ್ರಿಕವಾಗಿ ಇದನ್ನು ಹೇಗೆ ಅನುಷ್ಠಾನಗೊಳಿಸಲಾಗುತ್ತದೆ ಎಂಬುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version