ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ನಡೆಯುತ್ತಿರುವ 61ನೇ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರ ವಿಚಾರವನ್ನು ಕೆದಕಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ತಿರುಗೇಟು ನೀಡಿದೆ. ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆ, ದೌರ್ಜನ್ಯ ಮತ್ತು ಅಭಿವೃದ್ಧಿ ಕೊರತೆ ಎಂದು ಆರೋಪಿಸಿದ ಪಾಕಿಸ್ತಾನಕ್ಕೆ ಭಾರತದ ಪ್ರತಿನಿಧಿ ಅನುಪಮಾ ಸಿಂಗ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ಪ್ರತಿನಿಧಿ ಅನುಪಮಾ ಸಿಂಗ್ ಅವರ ಮುಖ್ಯ ಹೇಳಿಕೆಗಳು : 

ಪಾಕಿಸ್ತಾನದ ಆರೋಪಗಳು ಮತ್ತು ಭಾರತದ ತಿರುಗೇಟು ಸಾರಾಂಶ:

ಈ ಘಟನೆಯಿಂದ UNHRC ಸಭೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ತೀವ್ರ ವಾಗ್ವಾದ ಮತ್ತೊಮ್ಮೆ ತೀವ್ರವಾಗಿದೆ. ಭಾರತವು ಜಮ್ಮು ಕಾಶ್ಮೀರವನ್ನು ತನ್ನ ಅವಿಭಾಜ್ಯ ಭಾಗವೆಂದು ಪುನರುಚ್ಚರಿಸಿದೆ.

Exit mobile version