• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಾಕುನಾಯಿಗಾಗಿ ₹15 ಲಕ್ಷ ರೂ. ಖರ್ಚು ಮಾಡಿ ಆಸ್ಟ್ರೇಲಿಯಾಗೆ ಕರೆದೊಯ್ದ ಹೈದರಾಬಾದ್ ದಂಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 6:37 pm
in ದೇಶ, ವೈರಲ್
0 0
0
Untitled design 2026 01 29T181840.708

RelatedPosts

ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ

ಭಾರತೀಯ ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆ ಪರೀಕ್ಷಿಸಿದ SFDR ಕ್ಷಿಪಣಿ ತಂತ್ರಜ್ಞಾನದ ಯಶಸ್ವಿ

ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ

ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ

ADVERTISEMENT
ADVERTISEMENT

ನವದೆಹಲಿ (ಜ.29): ಇದು ನಿಜವಾದ ಪ್ರೀತಿಯ ಕಥೆ. ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಅಸಾಧಾರಣ ಬಾಂಧವ್ಯಕ್ಕೆ ಇದು ಜೀವಂತ ಉದಾಹರಣೆ. ಭಾರತೀಯ ದಂಪತಿಯೊಬ್ಬರು ತಮ್ಮ ಮುದ್ದಿನ ನಾಯಿಗಾಗಿ ಬರೋಬ್ಬರಿ 15 ಲಕ್ಷ ರೂಪಾಯಿ ವೆಚ್ಚ ಮಾಡಿ ಆಸ್ಟ್ರೇಲಿಯಾಗೆ ಕರೆದೊಯ್ದು ಎಲ್ಲರ ಗಮನ ಸೆಳೆದಿದ್ದಾರೆ..

ಹೈದರಾಬಾದ್‌ನ ದಿವ್ಯ ಮತ್ತು ಜಾನ್ ದಂಪತಿ, ಉತ್ತಮ ಉದ್ಯೋಗಾವಕಾಶ ಮತ್ತು ಜೀವನಮಟ್ಟದ ಸುಧಾರಣೆಯ ಹಿನ್ನೆಲೆ ಹೈದರಾಬಾದ್‌ನಿಂದ ಆಸ್ಟ್ರೇಲಿಯಾಗೆ ಸ್ಥಳಾಂತರಗೊಳ್ಳಲು ನಿರ್ಧರಿಸಿದ್ದರು. ಆದರೆ ಅವರ ಜೀವನದ ಅತ್ಯಂತ ಪ್ರೀತಿಯ ಸದಸ್ಯನಾದ ಮುದ್ದಿನ ನಾಯಿಯನ್ನು ಭಾರತದಲ್ಲೇ ಬಿಟ್ಟು ಹೋಗುವುದು ಅವರಿಗೆ ಅಸಾಧ್ಯವಾಗಿತ್ತು. ಆಸ್ಟ್ರೇಲಿಯಾದ ಕಠಿಣ ಪ್ರಾಣಿ ಆಮದು ನಿಯಮಗಳು ಇವರ ಮುಂದೆ ದೊಡ್ಡ ಅಡ್ಡಿಯಾಗಿ ನಿಂತವು.

ಆಸ್ಟ್ರೇಲಿಯಾ ಸರ್ಕಾರದ ನಿಯಮದ ಪ್ರಕಾರ, ಭಾರತದಿಂದ ನೇರವಾಗಿ ನಾಯಿಯನ್ನು ಆಸ್ಟ್ರೇಲಿಯಾಗೆ ಕರೆದುಕೊಂಡು ಹೋಗಲು ಅವಕಾಶವಿಲ್ಲ. ನಾಯಿ ಕನಿಷ್ಠ ಆರು ತಿಂಗಳು ರೇಬಿಸ್ ಮುಕ್ತ ದೇಶದಲ್ಲಿ ವಾಸಿಸಿರಬೇಕು ಎಂಬ ಕಟ್ಟುನಿಟ್ಟಿನ ನಿಯಮವಿದೆ. ಈ ನಿಯಮವನ್ನು ತಿಳಿದ ದಿವ್ಯ ಹಾಗೂ ಜಾನ್ ದಂಪತಿ ಹಿಂಜರಿಯಲಿಲ್ಲ. ತಮ್ಮ ಮುದ್ದಿನ ನಾಯಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಿದ್ದರು.

ಬಹಳ ಪರಿಶೀಲನೆ ಮತ್ತು ಕಾನೂನು ಪ್ರಕ್ರಿಯೆಗಳ ನಂತರ ಅವರು ದುಬೈಯನ್ನು ಮಧ್ಯಂತರ ತಾಣವಾಗಿ ಆಯ್ಕೆ ಮಾಡಿಕೊಂಡರು. ಎಲ್ಲಾ ದಾಖಲೆಗಳು, ಆರೋಗ್ಯ ಪ್ರಮಾಣಪತ್ರಗಳು, ಲಸಿಕೆಗಳು ಮತ್ತು ಕ್ವಾರಂಟೈನ್ ನಿಯಮಗಳನ್ನು ಪೂರೈಸಿ, ನಾಯಿಯನ್ನು ದುಬೈಗೆ ಕರೆದುಕೊಂಡು ಹೋಗಿದರು. ಈ ಸಂಪೂರ್ಣ ಪ್ರಕ್ರಿಯೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚವಾಯಿತು.

ದುಬೈಗೆ ತೆರಳಿದ ಬಳಿಕ, ಮುದ್ದಿನ ನಾಯಿಗೆ ಹೊಸ ಪರಿಸರ, ಹೊಸ ಜನರಿಂದ ಒತ್ತಡವಾಗಬಾರದು ಎಂಬ ಕಾರಣಕ್ಕೆ ದಂಪತಿ ಒಂದು ತಿಂಗಳು ಸಂಪೂರ್ಣವಾಗಿ ನಾಯಿಯ ಜೊತೆಯಲ್ಲೇ ಉಳಿದರು. ಡಾಗ್ ಕೇರ್ ಸೆಂಟರ್ ಆಯ್ಕೆ, ವೈದ್ಯಕೀಯ ತಪಾಸಣೆ, ಆಹಾರ ವ್ಯವಸ್ಥೆ ಸೇರಿದಂತೆ ಎಲ್ಲದರ ಮೇಲೂ ವಿಶೇಷ ಗಮನ ಹರಿಸಿದರು.

ಆದರೆ ಆಸ್ಟ್ರೇಲಿಯಾದಲ್ಲಿ ಕೆಲಸ ಆರಂಭಿಸುವ ಸಮಯ ಹತ್ತಿರವಾದ ಕಾರಣ, ಒಂದು ತಿಂಗಳ ಬಳಿಕ ಅವರು ತಮ್ಮ ಮುದ್ದಿನ ನಾಯಿಯನ್ನು ದುಬೈನಲ್ಲೇ ಬಿಡಬೇಕಾಯಿತು. ಈ ಐದು ತಿಂಗಳ ಅವಧಿ ಇವರಿಗೆ ಭಾರೀ ಮಾನಸಿಕ ಸಂಕಟವನ್ನು ತಂದಿತ್ತು. ಪ್ರತಿ ದಿನ ಡಾಗ್ ಕೇರ್ ಸೆಂಟರ್‌ಗೆ ಕರೆ ಮಾಡಿ ನಾಯಿಯ ಆರೋಗ್ಯ ವಿಚಾರಿಸುತ್ತಿದ್ದರು. ವಿಡಿಯೋ ಕಾಲ್ ಮೂಲಕ ನಾಯಿಯ ಮುಖ ನೋಡಿಕೊಂಡು ಮನಸ್ಸಿಗೆ ಸಮಾಧಾನ ಪಡಿಸುತ್ತಿದ್ದರು.

“ನಾಯಿ ನಮ್ಮ ಮಗುವಿನಂತಿತ್ತು. ಪ್ರತಿದಿನ ಅವನ ನೆನಪು ಕಾಡುತ್ತಿತ್ತು. ಮನೆಯಲ್ಲಿ ಅವನಿಲ್ಲದೆ ಎಲ್ಲವೂ ಖಾಲಿ ಖಾಲಿ ಅನ್ನಿಸುತ್ತಿತ್ತು,” ಎಂದು ದಿವ್ಯ ತಮ್ಮ ಮನದಾಳದ ಮಾತನ್ನು ಹೇಳಿಕೊಂಡಿದ್ದಾರೆ..

View this post on Instagram

 

A post shared by Kahaanioftails (@kahaanioftails)

ಆರು ತಿಂಗಳ ರೇಬಿಸ್ ಮುಕ್ತ ವಾಸದ ಅವಧಿ ಮುಗಿದ ಬಳಿಕ, ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ, ಕೊನೆಗೂ ದುಬೈನಿಂದ ಆಸ್ಟ್ರೇಲಿಯಾಗೆ ನಾಯಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಹಲವು ತಿಂಗಳ ವಿರಹದ ನಂತರ ಮುದ್ದಿನ ನಾಯಿ ಮತ್ತೆ ತಮ್ಮ ಮಡಿಲು ಸೇರಿದ ಕ್ಷಣವನ್ನು ದಂಪತಿ “ನಮ್ಮ ಜೀವನದ ಅತ್ಯಂತ ಸಂತಸದ ದಿನ” ಎಂದು ವರ್ಣಿಸಿದ್ದಾರೆ.

ಈ ಸಂಪೂರ್ಣ ಪ್ರಕ್ರಿಯೆಯಲ್ಲಿ 15 ಲಕ್ಷ ರೂಪಾಯಿ ಖರ್ಚು ಮಾಡಿದ ವಿಚಾರ ಕೇಳಿ ಹಲವರು ಆಶ್ಚರ್ಯ ವ್ಯಕ್ತಪಡಿಸಿದರು. “ಬೇರೆ ನಾಯಿ ಖರೀದಿಸಿದರೆ ಸಾಕಲ್ಲವೇ? ಇಷ್ಟು ಹಣ ಮತ್ತು ಕಷ್ಟ ಯಾಕೆ?” ಎಂಬ ಪ್ರಶ್ನೆಗಳು ಎದುರಾದವು. ಆದರೆ ದಿವ್ಯ ಮತ್ತು ಜಾನ್ ಅವರ ಉತ್ತರ ತುಂಬಾ ಸ್ಪಷ್ಟವಾಗಿತ್ತು.

“ನಮ್ಮ ನಾಯಿ ನಮಗೆ ಕೇವಲ ಪಾಳು ಪ್ರಾಣಿ ಅಲ್ಲ. ಅದು ನಮ್ಮ ಕುಟುಂಬದ ಸದಸ್ಯ. ಮಗುವಿನಂತೆ ಸಾಕಿದ್ದೇವೆ. ಆ ಪ್ರೀತಿಯನ್ನು ಹಣದಿಂದ ಅಳೆಯಲು ಸಾಧ್ಯವಿಲ್ಲ. ಬೇರೆ ನಾಯಿ ಆ ಸ್ಥಾನವನ್ನು ತುಂಬಲಾರದು. ನಮಗೆ ಹಣಕ್ಕಿಂತ ನಮ್ಮ ನಾಯಿಯ ಪ್ರೀತಿ ಮುಖ್ಯ,” ಎಂದು ಅವರು ಹೇಳುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 03T222922.138

ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ

by ಯಶಸ್ವಿನಿ ಎಂ
February 3, 2026 - 10:31 pm
0

Untitled design 2026 02 03T221135.160

ಭಾರತೀಯ ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆ ಪರೀಕ್ಷಿಸಿದ SFDR ಕ್ಷಿಪಣಿ ತಂತ್ರಜ್ಞಾನದ ಯಶಸ್ವಿ

by ಯಶಸ್ವಿನಿ ಎಂ
February 3, 2026 - 10:19 pm
0

Untitled design 2026 02 03T214558.146

ಹೃದಯಾಘಾತದಿಂದ ಸಂಗೀತ ದಿಗ್ಗಜ ಎಸ್.ಪಿ. ವೆಂಕಟೇಶ್ ವಿಧಿವಶ

by ಯಶಸ್ವಿನಿ ಎಂ
February 3, 2026 - 9:47 pm
0

Untitled design 2026 02 03T204439.231

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

by ಯಶಸ್ವಿನಿ ಎಂ
February 3, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T222922.138
    ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ
    February 3, 2026 | 0
  • Untitled design 2026 02 03T221135.160
    ಭಾರತೀಯ ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆ ಪರೀಕ್ಷಿಸಿದ SFDR ಕ್ಷಿಪಣಿ ತಂತ್ರಜ್ಞಾನದ ಯಶಸ್ವಿ
    February 3, 2026 | 0
  • Untitled design 2026 02 03T202252.669
    ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ
    February 3, 2026 | 0
  • Untitled design 2026 02 03T175528.102
    ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ
    February 3, 2026 | 0
  • BeFunky collage 2026 02 03T174815.165
    ಲಂಡನ್-ಬೆಂಗಳೂರು ಏರ್ ಇಂಡಿಯಾ ವಿಮಾನದಲ್ಲಿ ಇಂಧನ ಸ್ವಿಚ್ ದೋಷ, ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ!
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version